ಸಾಮಾನ್ಯ ವ್ಯಕ್ತಿ ಹಾಗೂ ಸಾಧನೆಯನ್ನು ಮಾಡದ ವ್ಯಕ್ತಿಗಳ ಅಧ್ಯಾತ್ಮಿಕ ಮಟ್ಟ ಶೇ ೨೦ ರಷ್ಟು ಇರುತ್ತದೆ ಹಾಗೂ ಪ್ರತೀದಿನ ದೇವರ ಪೂಜೆ, ಪಾರಾಯಣ, ಉಪವಾಸ ಇತ್ಯಾದಿ ಕರ್ಮಕಾಂಡವನ್ನು ನಿಯಮಿತವಾಗಿ ಮಾಡುವವರ ಅಧ್ಯಾತ್ಮಿಕ ಮಟ್ಟ ಶೇ ೨೫ ರಿಂದ ೩೦ ರಷ್ಟು ಇರುತ್ತದೆ. ಶೇ ೭೦ ರಷ್ಟು ಅಧ್ಯಾತ್ಮಿಕ ಮಟ್ಟದ ವ್ಯಕ್ತಿಗಳು ಸಂತ ಪದವಿಯನ್ನು ತಲುಪುತ್ತಾರೆ. ಈ ಸಂತರು ಸಮಷ್ಟಿಯ ಕಲ್ಯಾಣಕ್ಕಾಗಿ ನಾಮಜಪವನ್ನು ಮಾಡಬಹುದು. ಮೃತ್ಯುವಿನ ನಂತರ ಅವರಿಗೆ ಪುನರ್ಜನ್ಮ ಇರುವುದಿಲ್ಲ. ಅವರು ಮುಂದಿನ ಸಾಧನೆಗಾಗಿ ಹಾಗೂ ಮನುಕುಲದ ಕಲ್ಯಾಣಕ್ಕಾಗಿ ಸ್ವೇಚ್ಛೆಯಿಂದ ಮರುಜನ್ಮವನ್ನು ಪಡೆದುಕೊಳ್ಳಬಹುದು.

























‘ವಿಶ್ವಕಾರ್ಯ’ದತ್ತ ಪ್ರವಾಸವನ್ನು ಸಹಜವಾಗಿ ಮಾಡುವ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ !
ಸನಾತನದ ಸಂತರತ್ನಗಳು (ಭಾಗ – 1)