ಮನೆಯಲ್ಲಿದ್ದು ಪ್ರಸಾರಕಾರ್ಯದಲ್ಲಿ ಪಾಲ್ಗೊಳ್ಳುವ ಅವಕಾಶ

ಸನಾತನ ಸಂಸ್ಥೆಯ ಅಧ್ಯಾತ್ಮಪ್ರಸಾರದ ಕಾರ್ಯದಲ್ಲಿ ಪಾಲ್ಗೊಳ್ಳಿ, ಸನಾತನ ಧರ್ಮದ ಸೇವೆಯ ಅವಕಾಶ ನಿಮ್ಮದಾಗಿಸಿ! ಸನಾತನ ಸಂಸ್ಥೆಯು ಕರ್ನಾಟಕ, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್, ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ವಿವಿಧ ಚಟುವಟಿಕೆಗಳನ್ನು ನಡೆಸುತ್ತದೆ. ಕಳೆದ ಅನೇಕ ವರ್ಷಗಳಿಂದ ಸನಾತನದ ಸಾಧಕರು ನಿಸ್ವಾರ್ಥಭಾವದಿಂದ ರಾಷ್ಟ್ರ ಮತ್ತು ಧರ್ಮದ ಸೇವೆಯನ್ನು ಮಾಡುತ್ತಿದ್ದಾರೆ. ಅನೇಕ ಸಾಧಕರು ಪೂರ್ಣವೇಳೆ ಅಧ್ಯಾತ್ಮಪ್ರಸಾರದ ಕಾರ್ಯದಲ್ಲಿ ತಮ್ಮನ್ನು … Read more

ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ 81 ನೇ ಜನ್ಮೋತ್ಸವ

ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ 81ನೇ ಜನ್ಮೋತ್ಸವ ಸಪ್ತರ್ಷಿಗಳ ಆಜ್ಞೆಯಂತೆ ಬ್ರಹ್ಮೋತ್ಸವವೆಂದು ಆಚರಿಸಲಾಯಿತು.

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರಿಗೆ ಶ್ರೀರಾಮನ ನಾಮಜಪ ಮಾಡುವಾಗ ಶಾಂತ ಅನಿಸುವುದು ಮತ್ತು ಶ್ರೀಕೃಷ್ಣನ ನಾಮಜಪ ಮಾಡುವಾಗ ಆನಂದದ ಅರಿವಾಗುವುದರ ಹಿಂದಿನ ಕಾರಣಮೀಮಾಂಸೆ

ಮುಂದುಮುಂದಿನ ಹಂತಗಳ ಅನುಭೂತಿಗಳಾದ ಶಕ್ತಿ, ಭಾವ, ಚೈತನ್ಯ, ಆನಂದ ಮತ್ತು ಶಾಂತಿ ಈ ಕ್ರಮಕ್ಕನುಸಾರ ಬರುತ್ತವೆ, ಅಂದರೆ ಮೊದಲು ಆನಂದದ ಮತ್ತು ನಂತರ ಶಾಂತಿಯ ಅನುಭೂತಿ ಇರುತ್ತದೆ.

ಪರಿಪೂರ್ಣತೆಯ ಮೂರ್ತಿಸ್ವರೂಪವಾಗಿರುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಸಹವಾಸದಲ್ಲಿ ಕಲಿಯಲು ಸಿಕ್ಕಿದ ಅಂಶಗಳು

ತಾವು ನಿರಂತರ ಕಲಿಯುವ ಸ್ಥಿತಿಯಲ್ಲಿದ್ದು ಸಾಧಕರಿಗೆ ಸಾಧನೆಯ ಸೂಕ್ಷ್ಮತ್ವವನ್ನು ಕಲಿಸಿ ಪರಿಪೂರ್ಣತೆಯ ಕಡೆಗೆ ಒಯ್ಯುವ ಪ.ಪೂ.ರ ವಿಷಯದಲ್ಲಿ ‘ಕೃತಜ್ಞತೆ’ ಎಂಬ ಶಬ್ದವೂ ಅಪೂರ್ಣವೆನಿಸುತ್ತದೆ !

‘ವಿಶ್ವಕಾರ್ಯ’ದತ್ತ ಪ್ರವಾಸವನ್ನು ಸಹಜವಾಗಿ ಮಾಡುವ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ !

ಸಪ್ತರ್ಷಿಗಳ ಕೃಪೆಯನ್ನು ಸಂಪಾದಿಸುವ ಮತ್ತು ‘ವಿಶ್ವಕಾರ್ಯ’ ಈ ಹಂತದ ಪ್ರವಾಸವನ್ನು ಸಹಜವಾಗಿ ಮಾಡುವ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ! ಇದುವರೆಗೆ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಬಹುದೊಡ್ಡ ಕಾರ್ಯವನ್ನು ಮಾಡಿದ್ದು ಈ ಮುಂದೆಯೂ ಅವರಿಂದ ತುಂಬಾ ಮಹಾನ ಅದ್ವಿತೀಯ ಮತ್ತು ದೈವೀ ಕಾರ್ಯ ಆಗಲಿದೆ ! – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ೧. ಕೇವಲ ೨೦-೨೧ ವರ್ಷಗಳಲ್ಲಿ ಅಧ್ಯಾತ್ಮದಲ್ಲಿ ಮಹತ್ತರವಾದ ಹಂತವನ್ನು ದಾಟುವ ಏಕಮೇವಾದ್ವಿತೀಯ ‘ಗಾಡಗೀಳ ದಂಪತಿ’ … Read more

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಕಾಲಾನುಸಾರ ಬದಲಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ವಿವಿಧ ಬಿರುದುಗಳ ಬಗೆಗಿನ ವಿವೇಚನೆ !

ಡಾ. ಆಠವಲೆಯವರಲ್ಲಿರುವ ಈಶ್ವರೀ ತತ್ತ್ವದಿಂದ ಎಲ್ಲರಿಗೂ ಲಾಭವಾಗಬೇಕೆಂದು ೧೩.೭.೨೦೨೨ ರಿಂದ ಅವರನ್ನು ‘ಸಚ್ಚಿದಾನಂದ ಪರಬ್ರಹ್ಮ’ ಎಂದು ಸಂಬೋಧಿಸಲು ಸಪ್ತರ್ಷಿಗಳು ಹೇಳುವುದು

(ಸದ್ಗುರು) ಶ್ರೀ. ರಾಜೇಂದ್ರ ಶಿಂದೆ

ಸನಾತನದ ಆದರ್ಶ ಸಾಧಕರು !

ಸನಾತನ ಸಂಸ್ಥೆಯ ಪ್ರತಿಯೊಬ್ಬ ಸಾಧಕನಿಗೆ ಅವನ ಪ್ರಕೃತಿಗನುಸಾರ ಸಾಧನೆ, ಸೇವೆ ಹೇಳಲಾಗುತ್ತದೆ ಹಾಗೂ ಅವನು ಆಜ್ಞಾಪಾಲನೆ ಎಂದು ಅದನ್ನು ಮನಃಪೂರ್ವಕವಾಗಿ ಮಾಡುತ್ತಿರುತ್ತಾನೆ.

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ದೇಹದಲ್ಲಾದ ಬದಲಾವಣೆಗಳು

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ಆಜ್ಞಾಚಕ್ರದ ಸ್ಥಳದಲ್ಲಿ ತ್ವಚೆಯ ಆಕಾರವು ಶ್ರೀವಿಷ್ಣುವಿನ ಹಣೆಯಲ್ಲಿರುವ ತಿಲಕ, ಅಂದರೆ ಆಂಗ್ಲ ‘U’ ಅಕ್ಷರದಂತೆ ಕಾಣಿಸುವ ಹಿಂದಿನ ಅಧ್ಯಾತ್ಮಶಾಸ್ತ್ರ

ಭಕ್ತಿಮಯ ವಾತಾವರಣದಲ್ಲಿ ನೆರವೇರಿದ ಶ್ರೀವಿಷ್ಣು ರೂಪ ಧರಿಸಿದ್ದ ಪರಾತ್ಪರ ಗುರು ಡಾ. ಆಠವಲೆಯವರ ಚೈತನ್ಯಮಯ ‘ರಥೋತ್ಸವ’ !

ಪರಾತ್ಪರ ಗುರು ಡಾ. ಆಠವಲೆ ಇವರ ೮೦ ನೇ ಜನ್ಮೋತ್ಸವದ ನಿಮಿತ್ತ ನೃತ್ಯ ಪಥಕ, ಧ್ವಜ ಪಥಕಗಳ, ಜಯಘೋಷಗಳ ಮೂಲಕ ಶ್ರೀವಿಷ್ಣುತತ್ತ್ವದ ಆವಾಹನೆ ! ಸಪ್ತರ್ಷಿಗಳ ಆಜ್ಞೆಯಿಂದ ರಥದಲ್ಲಿ ವಿರಾಜಮಾನರಾದ ಶ್ರೀವಿಷ್ಣುರೂಪದಲ್ಲಿ ಪರಾತ್ಪರ ಗುರು ಡಾ. ಆಠವಲೆ, ಅವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀ ಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ (ಎಡಬದಿ) ಮತ್ತು ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ (ಬಲಬದಿ) ರಾಮನಾಥಿ (ಗೋವಾ), ಮೇ ೨೨, ೨೦೨೨ : ಪರಾತ್ಪರ ಗುರು ಡಾ. ಆಠವಲೆ ಇವರ ಜನ್ಮೋತ್ಸವವು … Read more