ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ 81 ನೇ ಜನ್ಮೋತ್ಸವ
ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ 81ನೇ ಜನ್ಮೋತ್ಸವ ಸಪ್ತರ್ಷಿಗಳ ಆಜ್ಞೆಯಂತೆ ಬ್ರಹ್ಮೋತ್ಸವವೆಂದು ಆಚರಿಸಲಾಯಿತು.
ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ 81ನೇ ಜನ್ಮೋತ್ಸವ ಸಪ್ತರ್ಷಿಗಳ ಆಜ್ಞೆಯಂತೆ ಬ್ರಹ್ಮೋತ್ಸವವೆಂದು ಆಚರಿಸಲಾಯಿತು.
ಆಧಿದೈವಿಕ ಮತ್ತು ಆಧ್ಯಾತ್ಮಿಕ ಸಾಧನೆಯ ವ್ಯತ್ಯಾಸವನ್ನು ಈ ಲೇಖನದಲ್ಲಿ ಕೊಡಲಾಗಿದೆ.
ಮುಂದುಮುಂದಿನ ಹಂತಗಳ ಅನುಭೂತಿಗಳಾದ ಶಕ್ತಿ, ಭಾವ, ಚೈತನ್ಯ, ಆನಂದ ಮತ್ತು ಶಾಂತಿ ಈ ಕ್ರಮಕ್ಕನುಸಾರ ಬರುತ್ತವೆ, ಅಂದರೆ ಮೊದಲು ಆನಂದದ ಮತ್ತು ನಂತರ ಶಾಂತಿಯ ಅನುಭೂತಿ ಇರುತ್ತದೆ.
ತಾವು ನಿರಂತರ ಕಲಿಯುವ ಸ್ಥಿತಿಯಲ್ಲಿದ್ದು ಸಾಧಕರಿಗೆ ಸಾಧನೆಯ ಸೂಕ್ಷ್ಮತ್ವವನ್ನು ಕಲಿಸಿ ಪರಿಪೂರ್ಣತೆಯ ಕಡೆಗೆ ಒಯ್ಯುವ ಪ.ಪೂ.ರ ವಿಷಯದಲ್ಲಿ ‘ಕೃತಜ್ಞತೆ’ ಎಂಬ ಶಬ್ದವೂ ಅಪೂರ್ಣವೆನಿಸುತ್ತದೆ !
ಸಪ್ತರ್ಷಿಗಳ ಕೃಪೆಯನ್ನು ಸಂಪಾದಿಸುವ ಮತ್ತು ‘ವಿಶ್ವಕಾರ್ಯ’ ಈ ಹಂತದ ಪ್ರವಾಸವನ್ನು ಸಹಜವಾಗಿ ಮಾಡುವ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ! ಇದುವರೆಗೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಬಹುದೊಡ್ಡ ಕಾರ್ಯವನ್ನು ಮಾಡಿದ್ದು ಈ ಮುಂದೆಯೂ ಅವರಿಂದ ತುಂಬಾ ಮಹಾನ ಅದ್ವಿತೀಯ ಮತ್ತು ದೈವೀ ಕಾರ್ಯ ಆಗಲಿದೆ ! – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ೧. ಕೇವಲ ೨೦-೨೧ ವರ್ಷಗಳಲ್ಲಿ ಅಧ್ಯಾತ್ಮದಲ್ಲಿ ಮಹತ್ತರವಾದ ಹಂತವನ್ನು ದಾಟುವ ಏಕಮೇವಾದ್ವಿತೀಯ ‘ಗಾಡಗೀಳ ದಂಪತಿ’ … Read more
ಡಾ. ಆಠವಲೆಯವರಲ್ಲಿರುವ ಈಶ್ವರೀ ತತ್ತ್ವದಿಂದ ಎಲ್ಲರಿಗೂ ಲಾಭವಾಗಬೇಕೆಂದು ೧೩.೭.೨೦೨೨ ರಿಂದ ಅವರನ್ನು ‘ಸಚ್ಚಿದಾನಂದ ಪರಬ್ರಹ್ಮ’ ಎಂದು ಸಂಬೋಧಿಸಲು ಸಪ್ತರ್ಷಿಗಳು ಹೇಳುವುದು
ಸನಾತನ ಸಂಸ್ಥೆಯ ಪ್ರತಿಯೊಬ್ಬ ಸಾಧಕನಿಗೆ ಅವನ ಪ್ರಕೃತಿಗನುಸಾರ ಸಾಧನೆ, ಸೇವೆ ಹೇಳಲಾಗುತ್ತದೆ ಹಾಗೂ ಅವನು ಆಜ್ಞಾಪಾಲನೆ ಎಂದು ಅದನ್ನು ಮನಃಪೂರ್ವಕವಾಗಿ ಮಾಡುತ್ತಿರುತ್ತಾನೆ.
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ಆಜ್ಞಾಚಕ್ರದ ಸ್ಥಳದಲ್ಲಿ ತ್ವಚೆಯ ಆಕಾರವು ಶ್ರೀವಿಷ್ಣುವಿನ ಹಣೆಯಲ್ಲಿರುವ ತಿಲಕ, ಅಂದರೆ ಆಂಗ್ಲ ‘U’ ಅಕ್ಷರದಂತೆ ಕಾಣಿಸುವ ಹಿಂದಿನ ಅಧ್ಯಾತ್ಮಶಾಸ್ತ್ರ
ಪರಾತ್ಪರ ಗುರು ಡಾ. ಆಠವಲೆ ಇವರ ೮೦ ನೇ ಜನ್ಮೋತ್ಸವದ ನಿಮಿತ್ತ ನೃತ್ಯ ಪಥಕ, ಧ್ವಜ ಪಥಕಗಳ, ಜಯಘೋಷಗಳ ಮೂಲಕ ಶ್ರೀವಿಷ್ಣುತತ್ತ್ವದ ಆವಾಹನೆ ! ಸಪ್ತರ್ಷಿಗಳ ಆಜ್ಞೆಯಿಂದ ರಥದಲ್ಲಿ ವಿರಾಜಮಾನರಾದ ಶ್ರೀವಿಷ್ಣುರೂಪದಲ್ಲಿ ಪರಾತ್ಪರ ಗುರು ಡಾ. ಆಠವಲೆ, ಅವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀ ಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ (ಎಡಬದಿ) ಮತ್ತು ಶ್ರೀ ಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ (ಬಲಬದಿ) ರಾಮನಾಥಿ (ಗೋವಾ), ಮೇ ೨೨, ೨೦೨೨ : ಪರಾತ್ಪರ ಗುರು ಡಾ. ಆಠವಲೆ ಇವರ ಜನ್ಮೋತ್ಸವವು … Read more
ನಾವು (ಗುರುದೇವರ) ಪರಾತ್ಪರ ಗುರು ಡಾ. ಆಠವಲೆಯವರ ಜನ್ಮೋತ್ಸವದ ಸಮಯದಲ್ಲಿ ಭಾವವನ್ನು ಹೇಗೆ ಇಡಬೇಕು ಎಂಬುದನ್ನು ತಿಳಿದು ಭಾವವಿಶ್ವವನ್ನು ಅನುಭವಿಸೋಣ