ಶ್ರೀರಾಮನವಮಿಯ ನಿಮಿತ್ತ ‘ರಾಮನಾಮ ಸಂಕೀರ್ತನ’ ಅಭಿಯಾನ ಆಯೋಜಿಸಿ!

500 ವರ್ಷಗಳ ಸಂಘರ್ಷದ ನಂತರ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ದೇವಸ್ಥಾನ ನಿರ್ಮಾಣವಾಗಿದೆ. ಈಗ ನಮ್ಮ ಮುಂದಿನ ಧ್ಯೇಯ ‘ರಾಮರಾಜ್ಯ’ದ ಸ್ಥಾಪನೆ! ರಾಮರಾಜ್ಯದ ವ್ಯಾಪಕ ಧ್ಯೇಯ ಸಾಕಾರಗೊಳಿಸಲು ನಾವು ಸಾಕ್ಷಾತ ಪ್ರಭು ಶ್ರೀರಾಮನ ಆಶೀರ್ವಾದ ಪಡೆದುಕೊಳ್ಳಬೇಕು. ಪ್ರತ್ಯಕ್ಷ ರಾಮರಾಜ್ಯ ಸಾಕಾರವಾಗುವ ಮೊದಲು ಅದು ನಮ್ಮ ಅಂತರ್ಮಮನಸ್ಸಿನಲ್ಲಿ ನಿರ್ಮಾಣವಾಗುವುದು ಆವಶ್ಯಕವಾಗಿದೆ. ಅದಕ್ಕಾಗಿ ಸಚ್ಚಿದಾನಂದ ಪರಬ್ರಹ್ಮ (ಡಾ.) ಜಯಂತ ಆಠವಲೆಯವರು ‘ರಾಮರಾಜ್ಯ’ ಸಾಕಾರವಾಗುವವರೆಗೆ ‘ಶ್ರೀರಾಮ ಜಯ ರಾಮ ಜಯ ಜಯ ರಾಮ |’ ಎಂಬ ನಾಮಜಪ ಮಾಡುವ ದಿಶೆಯನ್ನು ನಮಗೆ ನೀಡಿದ್ದಾರೆ. … Read more

ಸಾಧನೆಯ ವಿಷಯದಲ್ಲಿ ಸಚ್ಚಿದಾನಂದ ಪರಬ್ರಹ್ಮ ಗುರುದೇವರು ಸಾಧಕರಿಗೆ ನೀಡಿದ ಮಾರ್ಗದರ್ಶನ !

ಧರ್ಮ, ಧರ್ಮಾಚರಣೆ ಮತ್ತು ಅಧ್ಯಾತ್ಮ ಹಾಗೂ ಸಾಧನೆ ಎಂಬ ನಾಲ್ಕು ಪದಗಳನ್ನು ಸುಲಭವಾಗಿ ಅರ್ಥೈಸಿಕೊಳ್ಳಬಹುದಾದ ಸಂಕಲ್ಪನೆ.

ಜ್ಞಾನಶಕ್ತಿ ಪ್ರಸಾರ ಅಭಿಯಾನ

ಸನಾತನದ ಗ್ರಂಥಗಳು ಜ್ಞಾನಭಂಡಾರವಾಗಿವೆ, ಜ್ಞಾನದ ಸಾಗರವಾಗಿವೆ. ‘ಸನಾತನ ಧರ್ಮದ ಜ್ಞಾನವನ್ನು ಆಚರಣೆಯಲ್ಲಿ ತಂದರೆ ನಮಗೆ ಮೋಕ್ಷಪ್ರಾಪ್ತಿಯಾಗುತ್ತದೆ’, ಎಂಬುವುದು ಸತ್ಯ.

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಗುರುತತ್ತ್ವದ ವಿವಿಧ ರೂಪಗಳ ಸಂಗಮ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಗುರುತತ್ತ್ವವು ಅವತಾರಗಳ, ದೇವತೆಗಳ, ಋಷಿಮುನಿಗಳ ಮತ್ತು ಭಕ್ತರ ಮೂಲಕ ವಿವಿಧ ಸಂದರ್ಭಗಳಲ್ಲಿ ಕಾರ್ಯನಿರ್ವಹಿಸುತ್ತದೆ. ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಅವರಲ್ಲಿ ಎಲ್ಲ ರೀತಿಯ ಗುರುಗಳ ಎಲ್ಲ ದೈವೀ ಲಕ್ಷಣಗಳು ಕಂಡುಬರುತ್ತವೆ.

ಆನಂದಮಯ ಜೀವನಕ್ಕಾಗಿ ಸನಾತನ ಸಂಸ್ಥೆಯಿಂದ ಕುದೂರಿನಲ್ಲಿ ಸಾರ್ವಜನಿಕ ಸಾಧನಾ ಪ್ರವಚನ !

ಆದರ್ಶ ಯುಗಾದಿ ಆಚರಣೆಯ ಪ್ರಾತ್ಯಕ್ಷಿಕೆ ಪ್ರಸ್ತುತಿ… ಕುದೂರಿನಲ್ಲಿ ನಡೆದ ಸಾಧನಾ ಪ್ರವಚನ ಕುದೂರು : ಈ ಜಗತ್ತಿನಲ್ಲಿ ಜನಿಸಿದ ಹುಳು ಹುಪ್ಪಟೆಗಳಿಂದ ಹಿಡಿದು ಶ್ರೇಷ್ಠವೆನಿಸಿದ ಮಾನವನ ತನಕದ ಪ್ರತಿಯೊಂದು ಜೀವಿಯೂ ಅನುಕ್ಷಣವೂ ಸುಖ ಸಿಗಬೇಕೆಂದು ಚಡಪಡಿಸುತ್ತಿರುತ್ತದೆ. ನಾವು ಏನೆಲ್ಲ ಮಾಡುತ್ತೇವೋ ಅದೆಲ್ಲವೂ ಸುಖ ಪ್ರಾಪ್ತಿಗಾಗಿಯೇ ಇದೆ. ನಮ್ಮ ಜೀವನದಲ್ಲಿ ಅನುಭವಿಸುವ ಸುಖ ಕೆಲ ಕಾಲವಷ್ಟೆ ಇರುತ್ತದೆ. ಆಧ್ಯಾತ್ಮಿಕ ಸಾಧನೆಯಿಂದ ಸಿಗುವ ಆನಂದ ಮಾತ್ರ ಚಿರಕಾಲ ಇರುತ್ತದೆ. ಹಾಗಾಗಿ ಆನಂದವನ್ನು ಪಡೆಯುವುದು ಹೇಗೆ ಈ ಬಗ್ಗೆ ದಿನಾಂಕ 28 … Read more

ಮನೆಯಲ್ಲಿದ್ದು ಪ್ರಸಾರಕಾರ್ಯದಲ್ಲಿ ಪಾಲ್ಗೊಳ್ಳುವ ಅವಕಾಶ

ಸನಾತನ ಸಂಸ್ಥೆಯ ಅಧ್ಯಾತ್ಮಪ್ರಸಾರದ ಕಾರ್ಯದಲ್ಲಿ ಪಾಲ್ಗೊಳ್ಳಿ, ಸನಾತನ ಧರ್ಮದ ಸೇವೆಯ ಅವಕಾಶ ನಿಮ್ಮದಾಗಿಸಿ! ಸನಾತನ ಸಂಸ್ಥೆಯು ಕರ್ನಾಟಕ, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಜಾರ್ಖಂಡ್, ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಪಶ್ಚಿಮ ಬಂಗಾಳ ಮತ್ತು ಒಡಿಶಾ ಸೇರಿದಂತೆ ಭಾರತದ ವಿವಿಧ ರಾಜ್ಯಗಳಲ್ಲಿ ವಿವಿಧ ಚಟುವಟಿಕೆಗಳನ್ನು ನಡೆಸುತ್ತದೆ. ಕಳೆದ ಅನೇಕ ವರ್ಷಗಳಿಂದ ಸನಾತನದ ಸಾಧಕರು ನಿಸ್ವಾರ್ಥಭಾವದಿಂದ ರಾಷ್ಟ್ರ ಮತ್ತು ಧರ್ಮದ ಸೇವೆಯನ್ನು ಮಾಡುತ್ತಿದ್ದಾರೆ. ಅನೇಕ ಸಾಧಕರು ಪೂರ್ಣವೇಳೆ ಅಧ್ಯಾತ್ಮಪ್ರಸಾರದ ಕಾರ್ಯದಲ್ಲಿ ತಮ್ಮನ್ನು … Read more

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ 81 ನೇ ಜನ್ಮೋತ್ಸವ

ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ 81ನೇ ಜನ್ಮೋತ್ಸವ ಸಪ್ತರ್ಷಿಗಳ ಆಜ್ಞೆಯಂತೆ ಬ್ರಹ್ಮೋತ್ಸವವೆಂದು ಆಚರಿಸಲಾಯಿತು.

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರಿಗೆ ಶ್ರೀರಾಮನ ನಾಮಜಪ ಮಾಡುವಾಗ ಶಾಂತ ಅನಿಸುವುದು ಮತ್ತು ಶ್ರೀಕೃಷ್ಣನ ನಾಮಜಪ ಮಾಡುವಾಗ ಆನಂದದ ಅರಿವಾಗುವುದರ ಹಿಂದಿನ ಕಾರಣಮೀಮಾಂಸೆ

ಮುಂದುಮುಂದಿನ ಹಂತಗಳ ಅನುಭೂತಿಗಳಾದ ಶಕ್ತಿ, ಭಾವ, ಚೈತನ್ಯ, ಆನಂದ ಮತ್ತು ಶಾಂತಿ ಈ ಕ್ರಮಕ್ಕನುಸಾರ ಬರುತ್ತವೆ, ಅಂದರೆ ಮೊದಲು ಆನಂದದ ಮತ್ತು ನಂತರ ಶಾಂತಿಯ ಅನುಭೂತಿ ಇರುತ್ತದೆ.