ಭಕ್ತಿಮಯ ವಾತಾವರಣದಲ್ಲಿ ನೆರವೇರಿದ ಶ್ರೀವಿಷ್ಣು ರೂಪ ಧರಿಸಿದ್ದ ಪರಾತ್ಪರ ಗುರು ಡಾ. ಆಠವಲೆಯವರ ಚೈತನ್ಯಮಯ ‘ರಥೋತ್ಸವ’ !
ಪರಾತ್ಪರ ಗುರು ಡಾ. ಆಠವಲೆ ಇವರ ೮೦ ನೇ ಜನ್ಮೋತ್ಸವದ ನಿಮಿತ್ತ ನೃತ್ಯ ಪಥಕ, ಧ್ವಜ ಪಥಕಗಳ, ಜಯಘೋಷಗಳ ಮೂಲಕ ಶ್ರೀವಿಷ್ಣುತತ್ತ್ವದ ಆವಾಹನೆ ! ರಾಮನಾಥಿ (ಗೋವಾ), ಮೇ ೨೨, ೨೦೨೨ : ಪರಾತ್ಪರ ಗುರು ಡಾ. ಆಠವಲೆ ಇವರ ಜನ್ಮೋತ್ಸವವು ಸಾಧಕರಿಗಾಗಿ ಆನಂದದ ಹಾಗೂ ಭಕ್ತಿಭಾವದ ಹಬ್ಬವೇ ಆಗಿರುತ್ತದೆ ! ವೈಶಾಖ ಕೃಷ್ಣ ಸಪ್ತಮಿ, ಅಂದರೆ ಮೇ ೨೨, ೨೦೨೨ ರ ಮಂಗಳಕರ ದಿನದಂದು ಪರಾತ್ಪರ ಗುರು ಡಾ. ಆಠವಲೆ ಇವರ ೮೦ ನೇ ಜನ್ಮೋತ್ಸವವನ್ನು … Read more
