ಪರಾತ್ಪರ ಗುರು ಡಾ. ಆಠವಲೆಯವರು ಸಾಧನೆಯ ಬಗ್ಗೆ ಮಾಡಿದ ಅಮೂಲ್ಯ ಮಾರ್ಗದರ್ಶನ !
ಮನೆಯಲ್ಲಿ ಯಾರಾದರು ರೋಗಪೀಡಿತ ಅಥವಾ ವಯಸ್ಸಾದವರಿದ್ದರೆ ಮತ್ತು ಅವರ ಸಹಾಯಕ್ಕೆ ನಮ್ಮ ಸಮಯವನ್ನು ಕೊಡಬೇಕಾಗಿದ್ದರೆ, ‘ಅವರ ಸೇವೆಯನ್ನು ಮಾಡುವುದು, ಒಂದು ರೀತಿಯಲ್ಲಿ ಸಾಧನೆಯೇ ಆಗಿದೆ.
ಮನೆಯಲ್ಲಿ ಯಾರಾದರು ರೋಗಪೀಡಿತ ಅಥವಾ ವಯಸ್ಸಾದವರಿದ್ದರೆ ಮತ್ತು ಅವರ ಸಹಾಯಕ್ಕೆ ನಮ್ಮ ಸಮಯವನ್ನು ಕೊಡಬೇಕಾಗಿದ್ದರೆ, ‘ಅವರ ಸೇವೆಯನ್ನು ಮಾಡುವುದು, ಒಂದು ರೀತಿಯಲ್ಲಿ ಸಾಧನೆಯೇ ಆಗಿದೆ.
‘ಹೇ, ಭಗವಂತ, ಧರ್ಮದ ಪುನರ್ಸ್ಥಾಪನೆ ಮಾಡಲು ಭಕ್ತರನ್ನು ರಕ್ಷಿಸಲು ತಾವು ನಿರ್ಗುಣ ಸ್ಥಿತಿಯಿಂದ ಸಗುಣ ಸ್ಥಿತಿಗೆ ಬರಬೇಕು’, ಎಂದು ಪ್ರಾರ್ಥನೆ ಮಾಡಲು ಡಿಸೆಂಬರ್ 11, 2019 ರಂದು ಗೋವಾದ ರಾಮನಾಥಿಯಲ್ಲಿನ ಸನಾತನ ಆಶ್ರಮದಲ್ಲಿ ‘ಶ್ರೀವಿಷ್ಣುತತ್ತ್ವ ಜಾಗೃತಿ ಸಮಾರಂಭ’ವು ನೆರವೇರಿತು.
ಅಣುಬಾಂಬ್, ಪರಮಾಣು ಬಾಂಬ್, ಹೈಡ್ರೋಜನ್ ಬಾಂಬ್ ತಯಾರಿಸಿ ಒಂದೇ ಸಮಯದಲ್ಲಿ ಲಕ್ಷಗಟ್ಟಲೆ ಜನರ ಪ್ರಾಣ ತೆಗೆದು ಕೊಳ್ಳುವ ಶಕ್ತಿಯನ್ನು ನಿರ್ಮಾಣ ಮಾಡುವ ಸಂಶೋಧನೆಗಿಂತ ಕೋಟಿಗಟ್ಟಲೆ ಜನರನ್ನು ಜನ್ಮ-ಮೃತ್ಯುವಿನ ಚಕ್ರದಿಂದ ಶಾಶ್ವತವಾಗಿ ಮುಕ್ತಗೊಳಿಸುವ ಪರಾತ್ಪರ ಗುರು ಡಾ. ಆಠವಲೆಯವರಂತಹ ಆಧ್ಯಾತ್ಮಿಕ ಸಂಶೋಧಕರು ಯಾವಾಗಲೂ ಶ್ರೇಷ್ಠರಾಗಿದ್ದಾರೆ !
‘ಪ್ರತಿಯೊಂದು ಕೃತಿಯನ್ನು ಈಶ್ವರನ ಅನುಸಂಧಾನದಲ್ಲಿದ್ದು ಈಶ್ವರಪ್ರಾಪ್ತಿ ಮಾಡಿಕೊಳ್ಳುವ ದೃಷ್ಟಿಯಿಂದ ಮಾಡಿದರೆ’, ಆ ಪ್ರತಿಯೊಂದು ಕೃತಿಯಿಂದ ಆಧ್ಯಾತ್ಮಿಕ ಉನ್ನತಿಯನ್ನು ಮಾಡಿಕೊಳ್ಳಬಹುದು; ಈ ನಿಟ್ಟಿನಲ್ಲಿ ಪರಾತ್ಪರ ಗುರು ಡಾ. ಆಠವಲೆಯವರು ವಿವಿಧ ವಿಷಯಗಳ ಬಗ್ಗೆ ಸವಿಸ್ತಾರ ಸಂಶೋಧನೆಯನ್ನು ಮಾಡಿದ್ದಾರೆ.
ವಿವಿಧ ಕ್ಷೇತ್ರಗಳಲ್ಲಿನ ೪೦ ಕ್ಕಿಂತ ಹೆಚ್ಚು ವಿಜ್ಞಾನಿಗಳು ಪರಾತ್ಪರ ಗುರು ಡಾ. ಆಠವಲೆಯವರ ಆಧ್ಯಾತ್ಮಿಕ ಸಂಶೋಧನೆಯಿಂದ ಪ್ರಭಾವಿತರಾಗಿ ಒಟ್ಟಿಗೆ ಕಾರ್ಯ ಮಾಡಲು ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.
ಪರಾತ್ಪರ ಗುರು ಡಾ. ಆಠವಲೆಯವರು ನಿರ್ಮಿಸಿದ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಂಶೋಧನ ವಿಭಾಗದಲ್ಲಿ ಅವರ ಮಾರ್ಗದರ್ಶನದಲ್ಲಿ ನಡೆಯುವ ಸಂಶೋಧನೆಯ ವ್ಯಾಪ್ತಿ ನೋಡಿದರೆ ಪರಾತ್ಪರ ಗುರುಗಳ ತಳಮಳ ಮತ್ತು ಆಧ್ಯಾತ್ಮಿಕ ಅಧಿಕಾರವನ್ನು ನಾವು ಅನುಭವಿಸಬಹುದು.
ಪರಾತ್ಪರ ಗುರು ಡಾ. ಜಯಂತ ಆಠವಲೆ ಇವರಂತಹ ಉಚ್ಚ ಕೋಟಿಯ ಸಂತರ ಮೇಲೆ ಮಾಧ್ಯಮದವರು ಅತ್ಯಂತ ಹೀನ ಆರೋಪಗಳನ್ನು ಮಾಡುತ್ತಿದ್ದಾರೆ. ಸನಾತನ ಸಂಸ್ಥೆಯ ಮೇಲೆ ಇಂದಿನ ವರೆಗೆ ಯಾವುದೇ ಪ್ರಕರಣದಲ್ಲಿ ಆರೋಪ ಪತ್ರವೂ ದಾಖಲಾಗಿಲ್ಲ, ಆದರೂ ‘ಸನಾತನ ಸಂಸ್ಥೆಯ ಸಂಸ್ಥಾಪಕರನ್ನು ಯಾವಾಗ ಬಂಧಿಸುತ್ತಾರೆ’ ? ಎಂಬಂತೆ ಊಹಾ ಪೋಹಗಳನ್ನು ಹುಟ್ಟು ಹಾಕುತ್ತಿದ್ದಾರೆ. ವಸ್ತುನಿಷ್ಠವಾಗಿ ಪರಾತ್ಪರ ಗುರು ಡಾಕ್ಟರರ ಕಾರ್ಯ ನೋಡಿದರೆ, ಈ ಮಾಧ್ಯಮದವರು ಅವರ ಮುಂದೆ ನಿಂತುಕೊಳ್ಳಲು ಕೂಡ ಅಪಾತ್ರರು. ಕಳೆದ ಕೆಲವು ದಿನಗಳಲ್ಲಿ ಮಾಧ್ಯಮದವರು ‘ಡಾ. … Read more
ಪರಾತ್ಪರ ಗುರು ಡಾ. ಜಯಂತ ಬಾಳಾಜಿ ಆಠವಲೆಯವರ ಪರಿಚಯ ೧. ಅಂತರರಾಷ್ಟ್ರೀಯ ಖ್ಯಾತಿಯ ಸಮ್ಮೋಹನೋಪಚಾರತಜ್ಞರು ಪ.ಪೂ. ಡಾ. ಆಠವಲೆಯವರು ವೈದ್ಯಕೀಯ ಶಿಕ್ಷಣದ ನಂತರ ೧೯೭೧ ರಿಂದ ೧೯೭೮ ರ ವರೆಗೆ ಬ್ರಿಟನ್ನಲ್ಲಿ ಉಚ್ಚ ಶಿಕ್ಷಣವನ್ನು ಪಡೆದು ಸಮ್ಮೋಹನ ಉಪಚಾರಪದ್ಧತಿಯ ಮೇಲೆ ಸಂಶೋಧನೆ ಮಾಡಿದರು. ೧೯೬೭ ರಿಂದ ೧೯೮೩ ರ ವರೆಗೆ ಒಟ್ಟು ೧೫ ವರ್ಷಗಳಲ್ಲಿ ಅವರು ೫೦೦ ಕ್ಕಿಂತಲೂ ಹೆಚ್ಚು ಡಾಕ್ಟರರಿಗೆ ಸಮ್ಮೋಹನಶಾಸ್ತ್ರ ಮತ್ತು ಸಮ್ಮೋಹನೋಪಚಾರ ಇವುಗಳ ಸಿದ್ಧಾಂತ ಮತ್ತು ಪ್ರಾತ್ಯಕ್ಷಿಕೆಗಳ ಬಗ್ಗೆ ಅಮೂಲ್ಯ ಮಾರ್ಗದರ್ಶನ ಮಾಡಿದರು … Read more
ಪರಾತ್ಪರ ಗುರು ಡಾ. ಜಯಂತ ಆಠವಲೆಯವರು ೬ ಮೇ ೧೯೪೨ (ವೈಶಾಖ ಕೃಷ್ಣ ಪಕ್ಷ ಸಪ್ತಮಿ, ಕಲಿಯುಗ ವರ್ಷ ೫೦೪೪) ರಂದು ಶ್ರೀ. ಬಾಳಾಜಿ ವಾಸುದೇವ ಆಠವಲೆ ಮತ್ತು ಸೌ. ನಲಿನಿ ಬಾಳಾಜಿ ಆಠವಲೆ ಇವರಿಗೆ ಜನಿಸಿದರು.
ಪ.ಪೂ. ಗುರುದೇವರ ಬಗ್ಗೆ ನನ್ನೊಳಗಿರುವ ಭಾವಭಾವನೆಗಳನ್ನು ಶಬ್ದ ರೂಪದಲ್ಲಿ ಬಿಚ್ಚಿಡುವುದು ನನ್ನಂತಹ ಬುದ್ಧಿವಾದಿಗೆ ಅಸಾಧ್ಯವಾಗಿದೆ. ನನ್ನ ಮನಸ್ಸಿನಲ್ಲಿ ಪ.ಪೂ. ಡಾಕ್ಟರರಿಗೆ ಇರುವಂತಹ ಸ್ಥಾನ ಅನಂತ ಹಾಗೂ ಶಬ್ದಾತೀತವಾಗಿದೆ.