ಪರಾತ್ಪರ ಗುರು ಡಾ. ಆಠವಲೆಯವರ ರಾಷ್ಟ್ರ ಮತ್ತು ಧರ್ಮಕಾರ್ಯದಿಂದ ಪ್ರೇರಣೆ ಪಡೆದು ಪ್ರಾರಂಭವಾದ ಕಾರ್ಯಗಳು
ಪರಾತ್ಪರ ಗುರು ಡಾ. ಆಠವಲೆಯವರ ವಿಚಾರಗಳಿಂದ ಪ್ರೇರಣೆ ಪಡೆದು ಪ್ರಾರಂಭವಾದ ಕಾರ್ಯ ಮತ್ತು ಅದರ ಪರಿಣಾಮಗಳ ಮಾಹಿತಿಯನ್ನು ಕೊಡಲಾಗಿದೆ.
ಪರಾತ್ಪರ ಗುರು ಡಾ. ಆಠವಲೆಯವರ ವಿಚಾರಗಳಿಂದ ಪ್ರೇರಣೆ ಪಡೆದು ಪ್ರಾರಂಭವಾದ ಕಾರ್ಯ ಮತ್ತು ಅದರ ಪರಿಣಾಮಗಳ ಮಾಹಿತಿಯನ್ನು ಕೊಡಲಾಗಿದೆ.
ಯಾವತ್ತೂ ಧ್ಯೇಯವನ್ನು ಇಡಲೇಬೇಕು ಮತ್ತು ಯಾವತ್ತೂ ಅದು ದೊಡ್ಡದಾಗಿರಬೇಕು. ಆಂಗ್ಲದಲ್ಲಿ ಒಂದು ಗಾದೆ ಮಾತಿದೆ. Aiming low is a Crime, ಎಂದರೆ ‘ಸಣ್ಣ ಧ್ಯೇಯ ಇಡುವುದು, ಅಪರಾಧವಾಗಿದೆ. ನಾವು ಸಹ ‘ಹಿಂದೂ ರಾಷ್ಟ್ರ ಎಂಬ ದೊಡ್ಡ ಧ್ಯೇಯವನ್ನು ಇಟ್ಟಿದ್ದೇವೆ.
ಧ್ವನಿಚಿತ್ರೀಕರಣದ ಸೇವೆಯನ್ನು ಪ್ರಾರಂಭ ಮಾಡಿದ ಬಳಿಕ ಧ್ವನಿಮುದ್ರಣ ಮತ್ತು ಧ್ವನಿಚಿತ್ರೀಕರಣವನ್ನು ಹೇಗೆ ಮಾಡಬೇಕು ? ಅದಕ್ಕಾಗಿ ಬೆಳಕಿನ ವ್ಯವಸ್ಥೆ ಹೇಗಿರಬೇಕು ? ಸಂಕಲನವನ್ನು ಹೇಗೆ ಮಾಡಬೇಕು ? ಈ ಎಲ್ಲ ವಿಷಯಗಳನ್ನು ಸ್ವತಃ ಪ.ಪೂ. ಡಾಕ್ಟರರು ಕಲಿಸಿದರು.
‘ನಾವು ಏನನ್ನೂ ಮಾಡುವುದಿಲ್ಲ, ಎಲ್ಲವನ್ನೂ ಭಗವಂತನೇ ಮಾಡುತ್ತಿರುತ್ತಾನೆ. ಭಗವಂತನೇ ಅಧ್ಯಾತ್ಮಪ್ರಸಾರ ಮಾಡುತ್ತಿರುವುದರಿಂದ ಆ ಸೇವೆಯ ಕರ್ತೃತ್ವವನ್ನು ನಾವು ತೆಗೆದುಕೊಳ್ಳಬಾರದು !
ರಾಷ್ಟ್ರ, ಧರ್ಮ ಮತ್ತು ಅಧ್ಯಾತ್ಮಕ್ಕಾಗಿ ಏನಾದರೂ ಮಾಡುವ ವಿಚಾರಗಳ ಬೀಜವು ಪ.ಪೂ. ಡಾಕ್ಟರರ ಮನಸ್ಸಿನಲ್ಲಿ ಬಿತ್ತಲ್ಪಡುವುದು ಹಾಗೂ ೨೦೧೬ರ ಒಳಗೆ ಅದು ವಟವೃಕ್ಷವಾಗಿ ರೂಪಾಂತರವಾಗುವುದು
ಪ್ರತಿಯೊಂದು ಯುಗದಂತೆ ಕಲಿಯುಗದಲ್ಲಿಯೂ ಘಟಿಸಿರುವ ಅವತಾರಲೀಲೆಯ ವರ್ಣನೆಯನ್ನು ಸಪ್ತರ್ಷಿಗಳು ಜೀವನಾಡಿಪಟ್ಟಿಯ ಮೂಲಕ ಬರೆದಿಟ್ಟಿರುವುದು