ಪರಾತ್ಪರ ಗುರು ಡಾ. ಆಠವಲೆಯವರ ಅದ್ವಿತೀಯ ಕಾರ್ಯ ಮತ್ತು ವೈಶಿಷ್ಟ್ಯಗಳ ಸಂಕ್ಷಿಪ್ತ ಪರಿಚಯ !
ಪರಾತ್ಪರ ಗುರು ಡಾ. ಜಯಂತ ಆಠವಲೆ ಇವರಂತಹ ಉಚ್ಚ ಕೋಟಿಯ ಸಂತರ ಮೇಲೆ ಮಾಧ್ಯಮದವರು ಅತ್ಯಂತ ಹೀನ ಆರೋಪಗಳನ್ನು ಮಾಡುತ್ತಿದ್ದಾರೆ. ಸನಾತನ ಸಂಸ್ಥೆಯ ಮೇಲೆ ಇಂದಿನ ವರೆಗೆ ಯಾವುದೇ ಪ್ರಕರಣದಲ್ಲಿ ಆರೋಪ ಪತ್ರವೂ ದಾಖಲಾಗಿಲ್ಲ, ಆದರೂ ‘ಸನಾತನ ಸಂಸ್ಥೆಯ ಸಂಸ್ಥಾಪಕರನ್ನು ಯಾವಾಗ ಬಂಧಿಸುತ್ತಾರೆ’ ? ಎಂಬಂತೆ ಊಹಾ ಪೋಹಗಳನ್ನು ಹುಟ್ಟು ಹಾಕುತ್ತಿದ್ದಾರೆ. ವಸ್ತುನಿಷ್ಠವಾಗಿ ಪರಾತ್ಪರ ಗುರು ಡಾಕ್ಟರರ ಕಾರ್ಯ ನೋಡಿದರೆ, ಈ ಮಾಧ್ಯಮದವರು ಅವರ ಮುಂದೆ ನಿಂತುಕೊಳ್ಳಲು ಕೂಡ ಅಪಾತ್ರರು. ಕಳೆದ ಕೆಲವು ದಿನಗಳಲ್ಲಿ ಮಾಧ್ಯಮದವರು ‘ಡಾ. … Read more
