ಭಕ್ತಿಮಯ ವಾತಾವರಣದಲ್ಲಿ ನೆರವೇರಿದ ಶ್ರೀವಿಷ್ಣು ರೂಪ ಧರಿಸಿದ್ದ ಪರಾತ್ಪರ ಗುರು ಡಾ. ಆಠವಲೆಯವರ ಚೈತನ್ಯಮಯ ‘ರಥೋತ್ಸವ’ !
ಪರಾತ್ಪರ ಗುರು ಡಾ. ಆಠವಲೆ ಇವರ ೮೦ ನೇ ಜನ್ಮೋತ್ಸವದ ನಿಮಿತ್ತ ನೃತ್ಯ ಪಥಕ, ಧ್ವಜ ಪಥಕಗಳ, ಜಯಘೋಷಗಳ ಮೂಲಕ ಶ್ರೀವಿಷ್ಣುತತ್ತ್ವದ ಆವಾಹನೆ ! ಸಪ್ತರ್ಷಿಗಳ ಆಜ್ಞೆಯಿಂದ ರಥದಲ್ಲಿ ವಿರಾಜಮಾನರಾದ ಶ್ರೀವಿಷ್ಣುರೂಪದಲ್ಲಿ ಪರಾತ್ಪರ ಗುರು ಡಾ. ಆಠವಲೆ, ಅವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಾದ ಶ್ರೀ ಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ (ಎಡಬದಿ) ಮತ್ತು ಶ್ರೀ ಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳ (ಬಲಬದಿ) ರಾಮನಾಥಿ (ಗೋವಾ), ಮೇ ೨೨, ೨೦೨೨ : ಪರಾತ್ಪರ ಗುರು ಡಾ. ಆಠವಲೆ ಇವರ ಜನ್ಮೋತ್ಸವವು … Read more