ಸಾಧನಾವೃದ್ಧಿ ಸತ್ಸಂಗ (22)
ದೃಷ್ಟಿಯನ್ನು ತೆಗೆಯುವುದರಿಂದ ವ್ಯಕ್ತಿಯಲ್ಲಿನ ನಕಾರಾತ್ಮಕ ಸ್ಪಂದನಗಳು, ಹಾಗೆಯೇ ಕೆಟ್ಟಶಕ್ತಿಗಳ ತೊಂದರೆ ದೂರವಾಗುತ್ತವೆ ಮತ್ತು ರಕ್ಷಣೆಯ ಕವಚ ನಿರ್ಮಾಣವಾಗುತ್ತದೆ.
ದೃಷ್ಟಿಯನ್ನು ತೆಗೆಯುವುದರಿಂದ ವ್ಯಕ್ತಿಯಲ್ಲಿನ ನಕಾರಾತ್ಮಕ ಸ್ಪಂದನಗಳು, ಹಾಗೆಯೇ ಕೆಟ್ಟಶಕ್ತಿಗಳ ತೊಂದರೆ ದೂರವಾಗುತ್ತವೆ ಮತ್ತು ರಕ್ಷಣೆಯ ಕವಚ ನಿರ್ಮಾಣವಾಗುತ್ತದೆ.
ಸ್ವಯಂಸೂಚನಾ ಸತ್ರಗಳು ಪ್ರಭಾವಶಾಲಿಯಾಗಲು ಮಾಡಬೇಕಾದ ಪ್ರಯತ್ನಗಳು ನಾವು ಸ್ವಭಾವದೋಷ ನಿರ್ಮೂಲನ ಪ್ರಕ್ರಿಯೆಯ ಮಹತ್ವ ಮತ್ತು ಪ್ರಕ್ರಿಯೆಯನ್ನು ಹೇಗೆ ನಡೆಸಬೇಕು? ಎಂದು ತಿಳಿದುಕೊಂಡಿದ್ದೆವು. ಅದರ ಜೊತೆಗೆ ಸ್ವಯಂಸೂಚನೆಯನ್ನು ನೀಡುವ ಬೇರೆ ಬೇರೆ ಪದ್ಧತಿಗಳು ಉದಾಹರಣೆಗಾಗಿ ಅ-೧, ಅ-೨, ಅ-೩, ಆ-೧, ಆ-೨, ಇದನ್ನು ಸಹ ತಿಳಿದುಕೊಂಡಿದ್ದೆವು. ಸ್ವಭಾವದೋಷ ನಿರ್ಮೂಲನ ಪ್ರಕ್ರಿಯೆಯ ಅಂತರ್ಗತ ತಖ್ತೆಯನ್ನು ಬರೆಯುವುದು, ಮತ್ತು ಸ್ವಯಂಸೂಚನೆ ಅಭ್ಯಾಸಸತ್ರಗಳನ್ನು ಮಾಡುವುದು ಇವು ೨ ಮಹತ್ವದ ಹಂತಗಳಾಗಿವೆ. ಈಗ ನಾವು ಸ್ವಯಂಸೂಚನೆಯ ಸತ್ರದ ಬಗ್ಗೆ ಮತ್ತೊಮ್ಮೆ ನೋಡೋಣ ಮತ್ತು ಅದು … Read more
ಆತ್ಮನಿವೇದನ ಭಕ್ತಿ ಅಧ್ಯಾತ್ಮದಲ್ಲಿ ಭಾವ ಎಂಬ ಘಟಕಕ್ಕೆ ಬಹಳ ಮಹತ್ವವಿದೆ. ಇಂದಿನ ತನಕ ನಾವು ಸಾಧನೆಯನ್ನು ಮಾಡುತ್ತಿರುವಾಗ ಭಾವಜಾಗೃತಿಗಾಗಿ ಹೇಗೆ ಪ್ರಯತ್ನಿಸಬೇಕು? ಮಾನಸ ಪೂಜೆ ಮಾಡುವುದು ಹೇಗೆ? ನಮ್ಮಲ್ಲಿ ದೇವರ ಬಗ್ಗೆ ಭಾವವು ಉಂಟಾಗಲು ದೈನಂದಿನ ಕೃತಿಗಳಿಗೆ ಭಾವವನ್ನು ಜೋಡಿಸುವುದು ಹೇಗೆ ಎಂಬ ಅಂಶಗಳನ್ನು ತಿಳಿದುಕೊಂಡಿದ್ದೆವು. ಇಂದು ನಾವು ಭಾವಜಾಗೃತಿಯ ಅಂತರ್ಗತ ಆತ್ಮನಿವೇದನ ಭಕ್ತಿಯ ಬಗ್ಗೆ ತಿಳಿದುಕೊಳ್ಳುವವರಿದ್ದೇವೆ. ಕೆಲವೊಮ್ಮೆ ನಮಗೆ ಎದುರಿಸಬೇಕಾದ ಪ್ರಸಂಗಗಳಿಂದ ಮನಸ್ಸಿನ ಮೇಲೆ ಒತ್ತಡ ಉಂಟಾಗಿರುತ್ತದೆ. ಒಳಗಿಂದೊಳಗೆ ಉಸಿರುಗಟ್ಟಿದಂತಾಗುತ್ತದೆ ಮತ್ತು ನಾವು ಅಸ್ವಸ್ಥರಾಗುತ್ತೇವೆ. ಈ … Read more
ಆವರಣವನ್ನು ತೆಗೆಯುವುದು ಹಿಂದೆ ನಾವು ಆಧ್ಯಾತ್ಮಿಕ ತೊಂದರೆ ಹಾಗೂ ಆಧ್ಯಾತ್ಮಿಕ ಉಪಚಾರಗಳು, ಹಾಗೂ ಉಪ್ಪು ನೀರಿನ ಉಪಾಯದ ಬಗ್ಗೆಯೂ ತಿಳಿದುಕೊಂಡಿದ್ದೆವು. ಈಗ ನಾವು ಆಧ್ಯಾತ್ಮಿಕ ಉಪಚಾರಗಳ ಅಂತರ್ಗತ ಆವರಣವನ್ನು ತೆಗೆಯುವುದು ಎಂದರೇನು ಎಂಬ ಬಗ್ಗೆ ತಿಳಿದುಕೊಳ್ಳುವವರಿದ್ದೇವೆ. ಆವರಣ ಬಂದಿದೆಯೇನು? ಇದನ್ನು ಹೇಗೆ ಗುರುತಿಸುವುದು, ಹಾಗೂ ಆವರಣವನ್ನು ದೂರಗೊಳಿಸಲು ಯಾವ್ಯಾವ ಆಧ್ಯಾತ್ಮಿಕ ಉಪಚಾರಗಳನ್ನು ಮಾಡಬೇಕು ಇದರ ಬಗ್ಗೆ ತಿಳಿದುಕೊಳ್ಳೋಣ. ಕೆಲವೊಮ್ಮೆ ನಮಗೆ ಏನೂ ಹೊಳೆಯದಿರುವುದು, ಮನಸ್ಸು ಅಸ್ವಸ್ಥವಾಗುವುದು, ಕಿರಿಕಿರಿಯಾಗುವುದು, ಶಾರೀರಿಕ ಕಾರಣಗಳೇನೂ ಇಲ್ಲದಿದ್ದರೂ ಬಹಳ ಸುಸ್ತಾಗುವುದು, ತುಂಬಾ ಆಯಾಸವೆನಿಸುವುದು, … Read more
ಆಯಾ ದೇವತೆಯ ನಾಮಜಪವನ್ನು ಮಾಡಿದಾಗ ಬರುವ ಅನುಭೂತಿಗಳಿಗೂ ಆ ದೇವತೆಯ ಚಿತ್ರದ ಕಡೆಗೆ ನೋಡಿ ಬರುವ ಅನುಭೂತಿಗಳಿಗೂ ಹೊಂದಾಣಿಕೆಯಿದೆಯೇ ಎಂದು ತಿಳಿಯಲು ಪ್ರಯೋಗ
ಭಾವಜಾಗೃತಿ (ಕೃತಿಗೆ ಭಾವವನ್ನು ಜೋಡಿಸುವುದು) ಹಿಂದೆ ನಾವು ಭಾವ ಎಂದರೇನು? ಸಾಧನಾ ಪ್ರವಾಸದಲ್ಲಿ ಭಾವಜಾಗೃತಿಯ ಮಹತ್ವವೇನು? ಎಂದು ತಿಳಿದುಕೊಂಡಿದ್ದೆವು. ಇಂದಿನ ಸತ್ಸಂಗದಲ್ಲಿ ನಮ್ಮಲ್ಲಿರುವ ಭಾವವನ್ನು ಹೆಚ್ಚಿಸಲು ಇನ್ನು ಏನೇನು ಪ್ರಯತ್ನಗಳನ್ನು ಹೇಗೆ ಮಾಡಬಹುದು ಎಂದು ತಿಳಿದುಕೊಳ್ಳೋಣ. ‘ಭಾವ ಇದ್ದಲ್ಲಿ ದೇವ’ ಎಂದು ಹೇಳಲಾಗುತ್ತದೆ. ಹಾಗಾಗಿ ಸಾಧನಾ ಮಾರ್ಗದಲ್ಲಿ ನಮ್ಮಲ್ಲಿ ದೇವರ ಕುರಿತಾಗಿ ಇರುವಂತಹ ಭಾವವನ್ನು ಹೆಚ್ಚಿಸಲು ಪ್ರಯತ್ನಿಸುವುದು ಆವಶ್ಯಕವಾಗಿದೆ. ಅ. ಅಷ್ಟಸಾತ್ತ್ವಿಕಭಾವದ ಲಕ್ಷಣಗಳು ಭಾವಜಾಗೃತಿಯ ಪ್ರಯತ್ನಗಳಿಂದ ನಮ್ಮಲ್ಲಿರುವ ಭಕ್ತಿಭಾವವು ಹೆಚ್ಚಾಗುತ್ತದೆ. ಮನಸ್ಸಿನ ನಿರರ್ಥಕ ವಿಚಾರಗಳು ಕಡಿಮೆಯಾಗುತ್ತವೆ. ಹಾಗೂ … Read more
ಉಪ್ಪು ನೀರಿನ ಉಪಾಯ ಈ ಹಿಂದ ನಾವು ಕೆಟ್ಟ ಶಕ್ತಿಗಳ ತೊಂದರೆ ಎಂದರೇನು? ಹಾಗೂ ಆಧ್ಯಾತ್ಮಿಕ ಉಪಾಯ ಎಂದರೇನು? ಎಂದು ತಿಳಿದುಕೊಂಡಿದ್ದೇವೆ. ಆಧ್ಯಾತ್ಮಿಕ ಉಪಾಯದ ಅಂತರ್ಗತ ಕರ್ಪೂರ-ಅತ್ತರ ಉಪಾಯವನ್ನು ಮಾಡುವುದು ಹೇಗೆ ಎಂದು ಸಹ ತಿಳಿದುಕೊಂಡಿದ್ದೇವೆ. ಆಧ್ಯಾತ್ಮಿಕ ಉಪಾಯಗಳಿಂದ ಸಾಧನೆಯ ಅಡಚಣೆಗಳು ದೂರವಾಗುತ್ತವೆ. ನಮ್ಮ ಶರೀರ, ಮನಸ್ಸು ಹಾಗೂ ಬುದ್ಧಿಯ ಮೇಲಿನ ನಕಾರಾತ್ಮಕ ಮತ್ತು ಅನಿಷ್ಟ ಶಕ್ತಿಗಳ ಆವರಣ ದೂರವಾಗಲು ಸಹಾಯವಾಗುತ್ತದೆ; ಕೆಟ್ಟ ಶಕ್ತಿಗಳನ್ನು ದೂರಗೊಳಿಸಲು ಸಾಧ್ಯವಾಗುತ್ತದೆ. ತಾವು ಕರ್ಪೂರ – ಅತ್ತರ ನ ಉಪಾಯವನ್ನು ಮಾಡಿದ … Read more
‘ಕರ್ತೃತ್ವ’ ವನ್ನು ಜಯಿಸಲು ಮಾಡಬೇಕಾಗಿರುವ ಪ್ರಯತ್ನಗಳು ಈ ಹಿಂದೆ ಅಹಂ ಎಂದರೇನು ? ಹಾಗೂ ಅಹಂ ನಿರ್ಮೂಲನೆ ಮಾಡುವುದರ ಮಹತ್ವವನ್ನು ತಿಳಿದುಕೊಂಡಿದ್ದೆವು. ನಮ್ಮಲ್ಲಿ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಕಾರಣಕ್ಕೆ ಅಹಂ ಇರುತ್ತದೆ. ಕಾರ್ಯ, ಜ್ಞಾನ, ಯಶಸ್ಸು, ಪ್ರಸಿದ್ಧಿ, ಸೌಂದರ್ಯ, ಪರಿವಾರ, ಜಾತಿ, ಪಂಥ, ದೇಶ, ದೇವರು, ಸಾಧನೆ ಈ ವಿಷಯಗಳ ಬಗ್ಗೆ ಅಹಂಕಾರವಿರುತ್ತದೆ. ಅಹಂಕಾರ ಇರುವುದು ಸಾಧನೆಯಲ್ಲಿ ಎಲ್ಲಕ್ಕಿಂತ ದೊಡ್ಡ ಅಡಚಣೆಯಾಗಿದೆ. ಅಹಂಕಾರವು ಎಲ್ಲ ದುಃಖಗಳ ಮೂಲವಾಗಿದೆ. ಅಹಂಕಾರವು ನಷ್ಟವಾದ ಹೊರತು ಈಶ್ವರಪ್ರಾಪ್ತಿಯಾಗಲು ಸಾಧ್ಯವೇ ಇಲ್ಲ. ಆದ್ದರಿಂದ … Read more
ಇಂದಿನ ಸತ್ಸಂಗದಲ್ಲಿ ನಾವು ಸ್ವಭಾವದೋಷ ನಿರ್ಮೂಲನೆ ಪ್ರಕ್ರಿಯೆಯ ಪುನರಾವರ್ತನೆ ಹಾಗೂ ಅಭ್ಯಾಸ ಮಾಡಲಿದ್ದೇವೆ. ನಾವು ಇಂದಿನವರೆಗೂ ಪ್ರಕ್ರಿಯೆ ಅಂತರ್ಗತವಾಗಿ ಅ-೧, ಅ-೨, ಅ-೩, ಆ -೧, ಆ-೨, ಹಾಗೂ ಇ-೨ ಸ್ವಯಂಸೂಚನೆಯ ಪದ್ಧತಿಗಳ ಅಭ್ಯಾಸ ಮಾಡಿದೆವು. ಸ್ವಯಂಸೂಚನೆ ಅಂದರೆ ಒಂದು ರೀತಿ ನಮ್ಮ ಜನ್ಮಜನ್ಮಾಂತರಗಳ ಸ್ವಭಾವದೋಷ ಹಾಗೂ ಅಹಂಗಳೆಂಬ ರೋಗಗಳಿಗಾಗಿ ಇರುವಂತಹ ಔಷಧಿಯಾಗಿದೆ. ಅ. ಸ್ವಯಂಸೂಚನೆಯ ಮಹತ್ವ ನಮ್ಮ ಅವಸ್ಥೆಯು ಎಷ್ಟೋ ಸಲ ಹೇಗಿರುತ್ತದೆ ಎಂದರೆ ನಮಗೆ ತಪ್ಪು ಮಾಡಲು ಇಚ್ಛೆಯಿರುವುದಿಲ್ಲ ಹಾಗೂ ಸರಿಯಾಗಿ ವರ್ತಿಸಲು ಸಹ … Read more
ಶಿಷ್ಯನಾಗಬೇಕಾದರೆ ನಾವು ಯಾವ್ಯಾವ ಗುಣಗಳನ್ನು ನಮ್ಮಲ್ಲಿ ಅಂಗೀಕರಿಸಬೇಕು, ಹಾಗೆಯೇ ಗುರು-ಶಿಷ್ಯ ಪರಂಪರೆಯ ಧರ್ಮಸಂಸ್ಥಾಪನೆಯ ಕಾರ್ಯದ ಬಗ್ಗೆ
