ಏಕಮೇವ ಅದ್ವಿತೀಯ ಸಂಶೋಧಕರು !

ಅಣುಬಾಂಬ್, ಪರಮಾಣು ಬಾಂಬ್, ಹೈಡ್ರೋಜನ್ ಬಾಂಬ್ ತಯಾರಿಸಿ ಒಂದೇ ಸಮಯದಲ್ಲಿ ಲಕ್ಷಗಟ್ಟಲೆ ಜನರ ಪ್ರಾಣ ತೆಗೆದು ಕೊಳ್ಳುವ ಶಕ್ತಿಯನ್ನು ನಿರ್ಮಾಣ ಮಾಡುವ ಸಂಶೋಧನೆಗಿಂತ ಕೋಟಿಗಟ್ಟಲೆ ಜನರನ್ನು ಜನ್ಮ-ಮೃತ್ಯುವಿನ ಚಕ್ರದಿಂದ ಶಾಶ್ವತವಾಗಿ ಮುಕ್ತಗೊಳಿಸುವ ಪರಾತ್ಪರ ಗುರು ಡಾ. ಆಠವಲೆಯವರಂತಹ ಆಧ್ಯಾತ್ಮಿಕ ಸಂಶೋಧಕರು ಯಾವಾಗಲೂ ಶ್ರೇಷ್ಠರಾಗಿದ್ದಾರೆ !

ಪರಾತ್ಪರ ಗುರು ಡಾ. ಆಠವಲೆಯವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಮೂಲಭೂತ, ಕ್ರಾಂತಿಕಾರಿ ಮತ್ತು ಬಹುಮುಖಿ ಸಂಶೋಧನೆ

‘ಪ್ರತಿಯೊಂದು ಕೃತಿಯನ್ನು ಈಶ್ವರನ ಅನುಸಂಧಾನದಲ್ಲಿದ್ದು ಈಶ್ವರಪ್ರಾಪ್ತಿ ಮಾಡಿಕೊಳ್ಳುವ ದೃಷ್ಟಿಯಿಂದ ಮಾಡಿದರೆ’, ಆ ಪ್ರತಿಯೊಂದು ಕೃತಿಯಿಂದ ಆಧ್ಯಾತ್ಮಿಕ ಉನ್ನತಿಯನ್ನು ಮಾಡಿಕೊಳ್ಳಬಹುದು; ಈ ನಿಟ್ಟಿನಲ್ಲಿ ಪರಾತ್ಪರ ಗುರು ಡಾ. ಆಠವಲೆಯವರು ವಿವಿಧ ವಿಷಯಗಳ ಬಗ್ಗೆ ಸವಿಸ್ತಾರ ಸಂಶೋಧನೆಯನ್ನು ಮಾಡಿದ್ದಾರೆ.

ಜಗತ್ತಿನಾದ್ಯಂತದ ವಿಜ್ಞಾನಿಗಳಿಗೆ ಆಧ್ಯಾತ್ಮಿಕ ಸಂಶೋಧನೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ಅವರನ್ನು ಈಶ್ವರಿ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು

ವಿವಿಧ ಕ್ಷೇತ್ರಗಳಲ್ಲಿನ ೪೦ ಕ್ಕಿಂತ ಹೆಚ್ಚು ವಿಜ್ಞಾನಿಗಳು ಪರಾತ್ಪರ ಗುರು ಡಾ. ಆಠವಲೆಯವರ ಆಧ್ಯಾತ್ಮಿಕ ಸಂಶೋಧನೆಯಿಂದ ಪ್ರಭಾವಿತರಾಗಿ ಒಟ್ಟಿಗೆ ಕಾರ್ಯ ಮಾಡಲು ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆ.

ಪರಾತ್ಪರ ಗುರು ಡಾ. ಆಠವಲೆ  – ವೈಜ್ಞಾನಿಕವೃತ್ತಿಯ ಉನ್ನತ ಸಂತರು !

ಪರಾತ್ಪರ ಗುರು ಡಾ. ಆಠವಲೆಯವರು ನಿರ್ಮಿಸಿದ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಸಂಶೋಧನ ವಿಭಾಗದಲ್ಲಿ ಅವರ ಮಾರ್ಗದರ್ಶನದಲ್ಲಿ ನಡೆಯುವ ಸಂಶೋಧನೆಯ ವ್ಯಾಪ್ತಿ ನೋಡಿದರೆ ಪರಾತ್ಪರ ಗುರುಗಳ ತಳಮಳ ಮತ್ತು ಆಧ್ಯಾತ್ಮಿಕ ಅಧಿಕಾರವನ್ನು ನಾವು ಅನುಭವಿಸಬಹುದು.

ಸನಾತನ ಸಂಸ್ಥೆಗೆ ೨೦ ವರ್ಷ ಪೂರ್ಣಗೊಂಡ ನಿಮಿತ್ತ !

ವೈಜ್ಞಾನಿಕ ಪರಿಭಾಷೆಯಲ್ಲಿ ಅಧ್ಯಾತ್ಮ ಪ್ರಸಾರವನ್ನು ಮಾಡಿ ಆದರ್ಶ ಸಮಾಜದ ನಿರ್ಮಾಣಕ್ಕಾಗಿ ಕಾರ್ಯನಿರತವಾಗಿರುವ ಸನಾತನ ಸಂಸ್ಥೆಯು ಚೈತ್ರ ಶುಕ್ಲ ಪಕ್ಷ ಪಂಚಮಿ (ಏಪ್ರಿಲ್ ೧೦) ರಂದು ತಿಥಿಗನುಸಾರ ೨೦ ವರ್ಷ ಪೂರ್ಣವಾದ ದಿನವಾಗಿದೆ.

ಸನಾತನದ ಸಂತರತ್ನಗಳು (ಭಾಗ – 2)

ಸಾಮಾನ್ಯ ವ್ಯಕ್ತಿ ಹಾಗೂ ಸಾಧನೆಯನ್ನು ಮಾಡದ ವ್ಯಕ್ತಿಗಳ ಅಧ್ಯಾತ್ಮಿಕ ಮಟ್ಟ ಶೇ ೨೦ ರಷ್ಟು ಇರುತ್ತದೆ ಹಾಗೂ ಪ್ರತೀದಿನ ದೇವರ ಪೂಜೆ, ಪಾರಾಯಣ, ಉಪವಾಸ ಇತ್ಯಾದಿ ಕರ್ಮಕಾಂಡವನ್ನು ನಿಯಮಿತವಾಗಿ ಮಾಡುವವರ ಅಧ್ಯಾತ್ಮಿಕ ಮಟ್ಟ ಶೇ ೨೫ ರಿಂದ ೩೦ ರಷ್ಟು ಇರುತ್ತದೆ. ಶೇ ೭೦ ರಷ್ಟು ಅಧ್ಯಾತ್ಮಿಕ ಮಟ್ಟದ ವ್ಯಕ್ತಿಗಳು ಸಂತ ಪದವಿಯನ್ನು ತಲುಪುತ್ತಾರೆ. ಈ ಸಂತರು ಸಮಷ್ಟಿಯ ಕಲ್ಯಾಣಕ್ಕಾಗಿ ನಾಮಜಪವನ್ನು ಮಾಡಬಹುದು. ಮೃತ್ಯುವಿನ ನಂತರ ಅವರಿಗೆ ಪುನರ್ಜನ್ಮ ಇರುವುದಿಲ್ಲ. ಅವರು ಮುಂದಿನ ಸಾಧನೆಗಾಗಿ ಹಾಗೂ ಮನುಕುಲದ … Read more

ಸನಾತನದ ಸಂತರತ್ನಗಳು (ಭಾಗ – 1)

ಸನಾತನದ ಮಾರ್ಗದರ್ಶನಕ್ಕನುಸಾರ ಮಾಡಿದ ಸಾಧನೆ ಮತ್ತು ಗುರುಕೃಪೆ ಇವುಗಳ ಫಲವೆಂದರೆ, ಕೇವಲ 18 ವರ್ಷಗಳಲ್ಲಿಯೇ (ಮೇ 2019 ರವರೆಗೆ) ಈ ಸಂಸ್ಥೆಯ 100 ಸಾಧಕರು ಸಂತಪದವಿಗೆ ತಲುಪಿದರು.

ಪರಾತ್ಪರ ಗುರು ಪರಶರಾಮ್ ಪಾಂಡೆ ಮಹಾರಾಜರ ಛಾಯಾಚಿತ್ರಮಯ ಜೀವನ ದರ್ಶನ

ಪರಾತ್ಪರ ಗುರು ಪಾಂಡೆ ಮಹಾರಾಜರ ಚರಣಗಳಲ್ಲಿ ಅವರ ಜೀವನದ ಕೆಲವು ಆಯ್ದ ಚಿತ್ರಗಳನ್ನು ಕೃತಜ್ಞತಾಭಾವದಿಂದ ಅರ್ಪಿಸುತ್ತಿದ್ದೇವೆ !

ಜ್ಞಾನಯೋಗಿ ಮತ್ತು ಋಷಿತುಲ್ಯ ಪರಾತ್ಪರ ಗುರು ಪರಶರಾಮ ಪಾಂಡೆ ಮಹಾರಾಜ (೯೨ ವರ್ಷಗಳು) ಇವರ ದೇಹತ್ಯಾಗ !

ದೇವದ (ಪನವೇಲ) – ಇಲ್ಲಿನ ಸನಾತನದ ಆಶ್ರಮದ ಸಾಧಕರಿಗಾಗಿ ಪರಾತ್ಪರ ಗುರು ಡಾ. ಆಠವಲೆಯವರ ಸಾಕ್ಷಾತ ಪ್ರತಿರೂಪವಾಗಿರುವ, ಸನಾತನದ ಪ್ರತಿಯೊಬ್ಬ ಸಾಧಕನ ಮೇಲೆ ಅಪಾರ ಪ್ರೀತಿಯ ಸುರಿಮಳೆಯ ಕೃಪೆ ಹರಿಸುವ, ಸಾವಿರಾರು ಸಾಧಕರಿಗೆ ಮಂತ್ರೋಪಾಯ ನೀಡಿ ಅವರಿಗೆ ಜೀವನದಾನವನ್ನು ನೀಡುವ, ಜ್ಞಾನಯೋಗಿ ಮತ್ತು ಋಷಿತುಲ್ಯ ಪರಾತ್ಪರ ಗುರು ಪಾಂಡೆ ಮಹಾರಾಜರು (ವಯಸ್ಸು ೯೨ ವರ್ಷಗಳು) ರವಿವಾರ, ಮಾಘ ಕೃಷ್ಣ ಪಕ್ಷ ದ್ವಾದಶಿ, ಕಲಿಯುಗ ವರ್ಷ ೫೧೨೦ (ಅಂದರೆ ೩ ಮಾರ್ಚ ೨೦೧೯) ರಂದು ಸಾಯಂಕಾಲ ೫ ಗಂಟೆ … Read more

ಚೈತನ್ಯದ ಸಂಚಾರ – ನಿಮ್ಮ ಊರಿನಲ್ಲಿ

ಸಂಚಾರಿ ಸೂರಿನಡಿಯಲ್ಲಿ ಪಡೆಯಿರಿ ಸಾತ್ವಿಕ ಉತ್ಪಾದನೆಗಳು ಸನಾತನ-ನಿರ್ಮಿತ ದೇವತೆಗಳ ಸಾತ್ತ್ವಿಕ ‘ಚಿತ್ರ’ ಮತ್ತು ‘ನಾಮಪಟ್ಟಿ’ ಕುಂಕುಮ, ಬತ್ತಿ, ಊದುಬತ್ತಿ ಇತ್ಯಾದಿ ಪೂಜೆಗೆ ಬಳಸುವ ವಸ್ತುಗಳು ಸಾಬೂನು, ಉಟಣೆ ಇತ್ಯಾದಿ ನಿತ್ಯೋಪಯೋಗಿ ವಸ್ತುಗಳು (ಆಧ್ಯಾತ್ಮಿಕ ಉಪಾಯಗಳಿಗಾಗಿ ಸನಾತನದ ಸಾತ್ತ್ವಿಕ ಉತ್ಪಾದನೆಗಳನ್ನು ಉಪಯೋಗಿಸುವುದರ ಮಹತ್ವದ ಬಗ್ಗೆ ತಿಳಿದುಕೊಳ್ಳಲು ಕ್ಲಿಕ್ ಮಾಡಿ) ಅಮೂಲ್ಯ ಗ್ರಂಥಗಳು ಅಧ್ಯಾತ್ಮ ಆಚಾರಧರ್ಮ ರಾಷ್ಟ್ರರಕ್ಷಣೆ ವ್ಯಕ್ತಿತ್ವ ವಿಕಸನ ಪ್ರಥಮ ಚಿಕಿತ್ಸೆ… ಇತ್ಯಾದಿ ಹಲವು ವಿಷಯಗಳ ಗ್ರಂಥಗಳು (ಲಭ್ಯವಿರುವ ಗ್ರಂಥಗಳ ಬಗ್ಗೆ ತಿಳಿದುಕೊಳ್ಳಲು ಕ್ಲಿಕ್ ಮಾಡಿ) ಧರ್ಮ ಮತ್ತು ರಾಷ್ಟ್ರರಕ್ಷಣೆಯ … Read more