ಆನಂದಮಯ ಜೀವನಕ್ಕಾಗಿ ಸನಾತನ ಸಂಸ್ಥೆಯಿಂದ ಕುದೂರಿನಲ್ಲಿ ಸಾರ್ವಜನಿಕ ಸಾಧನಾ ಪ್ರವಚನ !

ಆದರ್ಶ ಯುಗಾದಿ ಆಚರಣೆಯ ಪ್ರಾತ್ಯಕ್ಷಿಕೆ ಪ್ರಸ್ತುತಿ… ಕುದೂರಿನಲ್ಲಿ ನಡೆದ ಸಾಧನಾ ಪ್ರವಚನ ಕುದೂರು : ಈ ಜಗತ್ತಿನಲ್ಲಿ ಜನಿಸಿದ ಹುಳು ಹುಪ್ಪಟೆಗಳಿಂದ ಹಿಡಿದು ಶ್ರೇಷ್ಠವೆನಿಸಿದ ಮಾನವನ ತನಕದ ಪ್ರತಿಯೊಂದು ಜೀವಿಯೂ ಅನುಕ್ಷಣವೂ ಸುಖ ಸಿಗಬೇಕೆಂದು ಚಡಪಡಿಸುತ್ತಿರುತ್ತದೆ. ನಾವು ಏನೆಲ್ಲ ಮಾಡುತ್ತೇವೋ ಅದೆಲ್ಲವೂ ಸುಖ ಪ್ರಾಪ್ತಿಗಾಗಿಯೇ ಇದೆ. ನಮ್ಮ ಜೀವನದಲ್ಲಿ ಅನುಭವಿಸುವ ಸುಖ ಕೆಲ ಕಾಲವಷ್ಟೆ ಇರುತ್ತದೆ. ಆಧ್ಯಾತ್ಮಿಕ ಸಾಧನೆಯಿಂದ ಸಿಗುವ ಆನಂದ ಮಾತ್ರ ಚಿರಕಾಲ ಇರುತ್ತದೆ. ಹಾಗಾಗಿ ಆನಂದವನ್ನು ಪಡೆಯುವುದು ಹೇಗೆ ಈ ಬಗ್ಗೆ ದಿನಾಂಕ 28 … Read more

ಶ್ರದ್ಧಾವಂತ ಸಮಾಜಕ್ಕೆ ಕರೆ

ಕೊರೋನಾ ವಿಷಾಣುಗಳ ವಿರುದ್ಧ ನಮ್ಮಲ್ಲಿ ಪ್ರತಿರೋಧಕ್ಷಮತೆ ಹೆಚ್ಚಿಸಲು ವೈದ್ಯಕೀಯ ಚಿಕಿತ್ಸೆಗಳೊಂದಿಗೆ ಆಧ್ಯಾತ್ಮಿಕ ಶಕ್ತಿ ಸಿಗಲು ‘ಶ್ರೀ ದುರ್ಗಾದೇವಿ, ಶ್ರೀ ದತ್ತ ಮತ್ತು ಶಿವ’ ಈ ದೇವತೆಗಳ ಒಟ್ಟಿಗಿನ ನಾಮಜಪವನ್ನು ಧ್ವನಿವರ್ಧಕದಲ್ಲಿ ಎಲ್ಲೆಡೆ ಹಾಕಲು ಆಯೋಜನೆ ಮಾಡಿ ! ‘ನಾಮಜಪವು ಕೇವಲ ಆಧ್ಯಾತ್ಮಿಕ ಉನ್ನತಿಗಾಗಿ ಪೂರಕವಾಗಿರದೇ ಅದು ವಿವಿಧ ರೋಗಗಳ ನಿರ್ಮೂಲನೆಗಾಗಿಯೂ ಲಾಭದಾಯಕವಾಗಿರುತ್ತದೆ, ಎಂಬುದು ಸಾಬೀತಾಗಿದೆ. ಪ್ರಸ್ತುತ ಕೊರೋನಾ ಮಹಾಮಾರಿಯ ಕಾಲಾವಧಿಯಲ್ಲಿ ರೋಗನಿರೋಧಕ ಕ್ಷಮತೆಯನ್ನು ಹೆಚ್ಚಿಸಲು ಸಮಾಜದಲ್ಲಿ ಯೋಗಾಸನಗಳು, ಪ್ರಾಣಾಯಾಮ, ಆಯುರ್ವೇದ ಚಿಕಿತ್ಸೆ ಇತ್ಯಾದಿ ಪ್ರಯತ್ನಗಳು ಆಗುತ್ತಿವೆ. ಅದರೊಂದಿಗೆ … Read more

ಆಧ್ಯಾತ್ಮಿಕ ಮಟ್ಟದಲ್ಲಿ ನೇತೃತ್ವ ಕ್ಷಮತೆಯನ್ನು ಹೇಗೆ ವಿಕಸಿತಗೊಳಿಸಬೇಕು ?

ಹಿಂದೂ ರಾಷ್ಟ್ರ ಸಂಘಟಕರು ಕೇವಲ ಸಂಘಟನಾ ಕೌಶಲ್ಯವಷ್ಟೇ ಅಲ್ಲ, ಅದರೊಂದಿಗೆ ಆಯೋಜನಾ ಕ್ಷಮತೆ, ನಿರ್ಣಯ ಕ್ಷಮತೆ ಮತ್ತು ನೇತೃತ್ವ ಕ್ಷಮತೆ ವಿಕಸಿತಗೊಳಿಸಬೇಕು.