‘ವಿಶ್ವಕಾರ್ಯ’ದತ್ತ ಪ್ರವಾಸವನ್ನು ಸಹಜವಾಗಿ ಮಾಡುವ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ !

ಸಪ್ತರ್ಷಿಗಳ ಕೃಪೆಯನ್ನು ಸಂಪಾದಿಸುವ ಮತ್ತು ‘ವಿಶ್ವಕಾರ್ಯ’ ಈ ಹಂತದ ಪ್ರವಾಸವನ್ನು ಸಹಜವಾಗಿ ಮಾಡುವ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ! ಇದುವರೆಗೆ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ ಇವರು ಆಧ್ಯಾತ್ಮಿಕ ಕ್ಷೇತ್ರದಲ್ಲಿ ಬಹುದೊಡ್ಡ ಕಾರ್ಯವನ್ನು ಮಾಡಿದ್ದು ಈ ಮುಂದೆಯೂ ಅವರಿಂದ ತುಂಬಾ ಮಹಾನ ಅದ್ವಿತೀಯ ಮತ್ತು ದೈವೀ ಕಾರ್ಯ ಆಗಲಿದೆ ! – ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ೧. ಕೇವಲ ೨೦-೨೧ ವರ್ಷಗಳಲ್ಲಿ ಅಧ್ಯಾತ್ಮದಲ್ಲಿ ಮಹತ್ತರವಾದ ಹಂತವನ್ನು ದಾಟುವ ಏಕಮೇವಾದ್ವಿತೀಯ ‘ಗಾಡಗೀಳ ದಂಪತಿ’ … Read more

(ಸದ್ಗುರು) ಶ್ರೀ. ರಾಜೇಂದ್ರ ಶಿಂದೆ

ಸನಾತನದ ಆದರ್ಶ ಸಾಧಕರು !

ಸನಾತನ ಸಂಸ್ಥೆಯ ಪ್ರತಿಯೊಬ್ಬ ಸಾಧಕನಿಗೆ ಅವನ ಪ್ರಕೃತಿಗನುಸಾರ ಸಾಧನೆ, ಸೇವೆ ಹೇಳಲಾಗುತ್ತದೆ ಹಾಗೂ ಅವನು ಆಜ್ಞಾಪಾಲನೆ ಎಂದು ಅದನ್ನು ಮನಃಪೂರ್ವಕವಾಗಿ ಮಾಡುತ್ತಿರುತ್ತಾನೆ.

ಸನಾತನ ಸಂಸ್ಥೆ ನಿರ್ಮಿಸಿದ ಶ್ರೀಕೃಷ್ಣನ ಸಾತ್ತ್ವಿಕ ಚಿತ್ರದ ಸೂಕ್ಷ್ಮ ಪ್ರಯೋಗ 

ಆಯಾ ದೇವತೆಯ ನಾಮಜಪವನ್ನು ಮಾಡಿದಾಗ ಬರುವ ಅನುಭೂತಿಗಳಿಗೂ ಆ ದೇವತೆಯ ಚಿತ್ರದ ಕಡೆಗೆ ನೋಡಿ ಬರುವ ಅನುಭೂತಿಗಳಿಗೂ ಹೊಂದಾಣಿಕೆಯಿದೆಯೇ ಎಂದು ತಿಳಿಯಲು ಪ್ರಯೋಗ

ಸನಾತನದ ಸಂತರತ್ನಗಳು (ಭಾಗ – 2)

ಸಾಮಾನ್ಯ ವ್ಯಕ್ತಿ ಹಾಗೂ ಸಾಧನೆಯನ್ನು ಮಾಡದ ವ್ಯಕ್ತಿಗಳ ಅಧ್ಯಾತ್ಮಿಕ ಮಟ್ಟ ಶೇ ೨೦ ರಷ್ಟು ಇರುತ್ತದೆ ಹಾಗೂ ಪ್ರತೀದಿನ ದೇವರ ಪೂಜೆ, ಪಾರಾಯಣ, ಉಪವಾಸ ಇತ್ಯಾದಿ ಕರ್ಮಕಾಂಡವನ್ನು ನಿಯಮಿತವಾಗಿ ಮಾಡುವವರ ಅಧ್ಯಾತ್ಮಿಕ ಮಟ್ಟ ಶೇ ೨೫ ರಿಂದ ೩೦ ರಷ್ಟು ಇರುತ್ತದೆ. ಶೇ ೭೦ ರಷ್ಟು ಅಧ್ಯಾತ್ಮಿಕ ಮಟ್ಟದ ವ್ಯಕ್ತಿಗಳು ಸಂತ ಪದವಿಯನ್ನು ತಲುಪುತ್ತಾರೆ. ಈ ಸಂತರು ಸಮಷ್ಟಿಯ ಕಲ್ಯಾಣಕ್ಕಾಗಿ ನಾಮಜಪವನ್ನು ಮಾಡಬಹುದು. ಮೃತ್ಯುವಿನ ನಂತರ ಅವರಿಗೆ ಪುನರ್ಜನ್ಮ ಇರುವುದಿಲ್ಲ. ಅವರು ಮುಂದಿನ ಸಾಧನೆಗಾಗಿ ಹಾಗೂ ಮನುಕುಲದ … Read more

ಸನಾತನದ ಸಂತರತ್ನಗಳು (ಭಾಗ – 1)

ಸನಾತನದ ಮಾರ್ಗದರ್ಶನಕ್ಕನುಸಾರ ಮಾಡಿದ ಸಾಧನೆ ಮತ್ತು ಗುರುಕೃಪೆ ಇವುಗಳ ಫಲವೆಂದರೆ, ಕೇವಲ 18 ವರ್ಷಗಳಲ್ಲಿಯೇ (ಮೇ 2019 ರವರೆಗೆ) ಈ ಸಂಸ್ಥೆಯ 100 ಸಾಧಕರು ಸಂತಪದವಿಗೆ ತಲುಪಿದರು.