ಶ್ರೀರಾಮ ಜನ್ಮ ತಾಳುವ ಹಿಂದೆ ಇರುವ ಹಲವು ಉದ್ದೇಶಗಳು

ಶ್ರೀಹರಿಯ ಶ್ರೀರಾಮಾವತಾರದ ವಿಷಯದಲ್ಲಿ ಅನೇಕ ತಿಳಿದಿರುವ ಮತ್ತು ಅಜ್ಞಾತ ಕಾರಣಗಳಿವೆ. ಅವು ಪ್ರತಿ ಕಲ್ಪ-ಯುಗದಲ್ಲಿ ಪ್ರಭು ಶ್ರೀರಾಮನ ಜನ್ಮ ನಿಶ್ಚಯಿಸುತ್ತವೆ

ಭಕ್ತ ಶಿರೋಮಣಿ ಸಂಕಟಮೋಚನ ಹನುಮಂತನ ವಿವಿಧ ಗುಣವೈಶಿಷ್ಟ್ಯಗಳು !

ಮಾರುತಿ ಎಂದರೆ ಮೂರನೇ ನೇತ್ರವನ್ನು ತೆರೆದು ಕಾಮದೇವನನ್ನು ಭಸ್ಮಗೊಳಿಸಿದ ಶಿವಶಂಕರನ ಅಂಶಾವತಾರ, ಸ್ವತಃ ಉಚ್ಚದೇವತೆಯಾಗಿದ್ದರೂ ದೇವತ್ವ ಸ್ವೀಕರಿಸದೆ ಶ್ರೀರಾಮನ ಭಕ್ತಿ ಮಾಡಿದವ

ವಿಶಿಷ್ಟ ದೇವತೆಗಳಿಗೆ ವಿಶಿಷ್ಟ ವಾಹನಗಳಿರುವುದರ ಹಿಂದಿನ ಅಧ್ಯಾತ್ಮಶಾಸ್ತ್ರ

ಹಿಂದೂ ಧರ್ಮದಲ್ಲಿ ಅನೇಕ ದೇವತೆಗಳಿಗೆ ವಿಶಿಷ್ಟ ವಾಹನಗಳಿರುತ್ತವೆ. ದೇವತೆಗಳಿಗೆ ವಿಶಿಷ್ಟ ವಾಹನಗಳಿರುವುದರ ಹಿಂದಿನ ಅಧ್ಯಾತ್ಮಶಾಸ್ತ್ರವು ಮುಂದಿನಂತಿದೆ.

ಕೂರ್ಮಾವತಾರ

ಕೂರ್ಮ ರೂಪವನ್ನು ಧರಿಸಿ ರಾಕ್ಷಸರಿಗೆ, ದೇವತೆಗಳಿಗೆ ಬಲ ನೀಡಿದರು, ಮಂದರಾಚಲನಿಗೇ ಆಧಾರ ನೀಡಿ ಮತ್ತು ವಾಸುಕಿ ನಾಗನಿಗೆ ನಿದ್ದೆಯನ್ನು ನೀಡಿ ಕಷ್ಟವನ್ನು ಪರಿಹರಿಸಿದ ಶ್ರೀವಿಷ್ಣು

ಸನಾತನ ನಿರ್ಮಿತ ದತ್ತ ಗುರುಗಳ ಸಾತ್ತ್ವಿಕ ನಾಮಪಟ್ಟಿ

ದತ್ತನಲ್ಲಿ ಬ್ರಹ್ಮ, ವಿಷ್ಣು ಮತ್ತು ಮಹೇಶ ಈ ಮೂರೂ ದೇವತೆಗಳು ಮತ್ತು ಅವರ ಶಕ್ತಿಯು ಇರುವುದರಿಂದ ಕೂಡಲೇ ಪೂರ್ವಜರ ತೊಂದರೆಗಳ ನಿವಾರಣೆಯಾಗಿ ಕುಟುಂಬಕ್ಕೆ ಲಾಭವಾಗುತ್ತದೆ

ಶ್ರೀಕೃಷ್ಣನ ವಿವಿಧ ಗುಣವೈಶಿಷ್ಟ್ಯಗಳು

1. ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. 2. ಅವತಾರ ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. 3. ಸಂಬಂಧಿಸಿದ ನದಿ ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. 4. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. 5. ಸಂಬಂಧಿಸಿದ ದಿನಗಳು ಬುಧವಾರ … Read more

ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸುವುದು ?

ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.