ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸುವುದು ?
ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.
ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.
ಸರ್ವಗುಣ ಸಂಪನ್ನನಾದ ಭಗವಾನ ಶ್ರೀಕೃಷ್ಣನ ಜೀವನದ ಬಗ್ಗೆ ಕೆಲವು ವೈಶಿಷ್ಟ್ಯಗಳನ್ನು ತಿಳಿದುಕೊಳ್ಳೋಣ…
ಶ್ರೀ ಶ್ಯಾಮಸುಂದರ ಸ್ವರೂಪ ಧರಿಸಿ ಶೃಂಗಾರ ರಸ-ಮಾಧುರ್ಯಗಳ ಮೂಲಕ ಸಂಪೂರ್ಣ ಜಗತ್ತನ್ನೇ ಆಕರ್ಷಿಸಿಸುವ ‘ಕೃಷ್ಣ’ನ ಮಾಧರ್ಯವನ್ನು ಆಸ್ವಾದಿಸಿ ಅವನ ಪೂಜೆ ಮತ್ತು ಭಜನೆ ಮಾಡಿ!
ಕೇವಲ ಪ್ರಭು ಶ್ರೀರಾಮನ ಸೇವೆ ! ಕೇವಲ ಅವರ ದಾಸ್ಯ ! ಕೇವಲ ಮತ್ತು ಕೇವಲ ಅದಕ್ಕಾಗಿಯೇ ಹನುಮಂತನ ಅಂತಃಕರಣವು ತಳಮಳಿಸುತ್ತಿತ್ತು. ರಾಮಸೇವೆಯೇ ಹನುಮಂತನ ಜೀವನವಾಗಿತ್ತು.
ನಮಗೆಲ್ಲರಿಗೂ ‘ಗಾಯತ್ರಿ ಮಂತ್ರ’ ತಿಳಿದಿದೆ. ಅನೇಕರು ಅದರ ನಿತ್ಯ ಜಪ ಮಾಡುತ್ತಾರೆ ಕೂಡ. ಗಾಯತ್ರಿ ಜಯಂತಿಯ ನಿಮಿತ್ತ ಗಾಯತ್ರಿ ದೇವಿಯ ಚರಣಗಳಲ್ಲಿ ವಂದಿಸಿ, ಗಾಯತ್ರಿ ದೇವಿಯ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ.
ರಾಮಾಯಣದಲ್ಲಿ ಶ್ರೀರಾಮನ ಅವತಾರದ ಕಾಲದಲ್ಲಿ ನಡೆದ ಕೆಲವು ಪ್ರಸಂಗಗಳ ಭಾವಾರ್ಥಗಳಲ್ಲಿ ಇಲ್ಲಿ ನೀಡುತ್ತಿದ್ದೇವೆ.
ಸಂವಿಧಾನ ರಚನಾಕಾರರೂ ಸಂವಿಧಾನದ ಮೊದಲ ಪ್ರತಿಯ ಪ್ರಕಾಶನ ಮಾಡಿದಾಗ, ಅದರಲ್ಲಿ ಲಂಕೆಯಿಂದ ವಿಜಯಿಯಾಗಿ ಪುಷ್ಪಕ ವಿಮಾನದಿಂದ ಅಯೋಧ್ಯೆಗೆ ಹಿಂದಿರುಗುತ್ತಿರುವ ಪ್ರಭು ಶ್ರೀರಾಮ, ಮಾತಾ ಜಾನಕಿ ಮತ್ತು ಲಕ್ಷ್ಮಣ ಇವರ ಛಾಯಾಚಿತ್ರವಿದೆ. ಇಂತಹ ಮರ್ಯಾದಾಪುರುಷೋತ್ತಮ ಪ್ರಭು ಶ್ರೀರಾಮನ ಜನ್ಮಭೂಮಿಯನ್ನು ರಕ್ಷಿಸುವುದು ನಮ್ಮೆಲ್ಲರ ಸಂವಿಧಾನಿಕ ಜವಾಬ್ದಾರಿಯಾಗಿದೆ.
ಸುಪ್ರಸಿದ್ಧ ಪುರಾತತ್ತ್ವಶಾಸ್ತ್ರಜ್ಞ ಕರಿಂಗಮನ್ನು ಕುಝಿಯಲ್ ಮಹಮ್ಮದ ಮತ್ತು ಹಿರಿಯ ಪುರಾತತ್ತ್ವ ಶಾಸ್ತ್ರಜ್ಞ ಬಿ.ಬಿ. ಲಾಲ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಉತ್ಖನನ ಮಾಡಿ ಪುರಾವೆಗಳನ್ನು ಸಂಗ್ರಹಿಸಿ, ರಾಮಜನ್ಮ ಭೂಮಿಯ ಬಗ್ಗೆ ವ್ಯಕ್ತಪಡಿಸಿದ ವಿಚಾರಗಳು ಈ ಲೇಖನದಲ್ಲಿ ಇದೆ. ಇದರಿಂದ ಅಯೋಧ್ಯೆಯ ರೋಮರೋಮಗಳಲ್ಲಿ ಪ್ರಭು ಶ್ರೀರಾಮನ ಅಸ್ತಿತ್ವದ ಗುರುತುಗಳಿವೆ ಎಂದು ಅರಿವಾಗುವುದು.
ಪ.ಪೂ. ದಾಸ ಮಹಾರಾಜರು ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮನ ಮತ್ತು ಅವನ ನಾಮದಲ್ಲಿ ಎಷ್ಟು ಸಾಮರ್ಥ್ಯವಿದೆ ಈ ಲೇಖನದಲ್ಲಿ ನಮಗೆ ತಿಳಿಸಿದ್ದಾರೆ ಹಾಗು ಪ್ರಭು ರಾಮಚಂದ್ರನೂ ಪರಾತ್ಪರ ಗುರುದೇವರ ರೂಪದಲ್ಲಿ ಆಶ್ರಮದಲ್ಲಿರುವರು ಎಂಬ ಭಾವವನ್ನು ತಿಳಿಸಿದ್ದಾರೆ.
ಶ್ರೀಕೃಷ್ಣನ ವ್ಯಕ್ತಿತ್ವ ಕೇವಲ ಅಷ್ಟಾಂಗಗಳಲ್ಲದೇ, ಅದಕ್ಕೆ ಅನಂತ ಅಂಗಗಳಿವೆ. ವೈಭವ, ಶಕ್ತಿ, ಯಶಸ್ಸು, ಸಂಪತ್ತು, ಜ್ಞಾನ, ವೈರಾಗ್ಯ, ಹೃದಯಂಗಮ ಕೊಳಲುವಾದನ, ಲಾವಣ್ಯ, ಚಾತುರ್ಯ, ಭಗಿನಿ ಪ್ರೇಮ, ಭ್ರಾತೃ ಪ್ರೇಮ, ಮಿತ್ರ ಪ್ರೇಮ, ಯುದ್ಧ ಕೌಶಲ್ಯ, ಸರ್ವಸಿದ್ಧಿ ಸಂಪನ್ನತೆ ಎಲ್ಲವೂ ಇದೆ.