ರತ್ನಖಚಿತ ಕಿರೀಟವಿರುವಾಗ ಶ್ರೀಕೃಷ್ಣನು ನವಿಲುಗರಿಯನ್ನು ಏಕೆ ಧರಿಸುತ್ತಾನೆ?
ಈ ಕಥೆಯಿಂದ ಶ್ರೀಕೃಷ್ಣನು ನವಿಲುಗರಿಯನ್ನು ಏಕೆ ಧರಿಸುತ್ತಾನೆ ಎಂದು ತಿಳಿಯುತ್ತದೆ.
ಈ ಕಥೆಯಿಂದ ಶ್ರೀಕೃಷ್ಣನು ನವಿಲುಗರಿಯನ್ನು ಏಕೆ ಧರಿಸುತ್ತಾನೆ ಎಂದು ತಿಳಿಯುತ್ತದೆ.
1. ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. 2. ಅವತಾರ ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. 3. ಸಂಬಂಧಿಸಿದ ನದಿ ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. 4. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. 5. ಸಂಬಂಧಿಸಿದ ದಿನಗಳು ಬುಧವಾರ … Read more
ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.
ಸರ್ವಗುಣ ಸಂಪನ್ನನಾದ ಭಗವಾನ ಶ್ರೀಕೃಷ್ಣನ ಜೀವನದ ಬಗ್ಗೆ ಕೆಲವು ವೈಶಿಷ್ಟ್ಯಗಳನ್ನು ತಿಳಿದುಕೊಳ್ಳೋಣ…
ಶ್ರೀಕೃಷ್ಣನ ವ್ಯಕ್ತಿತ್ವ ಕೇವಲ ಅಷ್ಟಾಂಗಗಳಲ್ಲದೇ, ಅದಕ್ಕೆ ಅನಂತ ಅಂಗಗಳಿವೆ. ವೈಭವ, ಶಕ್ತಿ, ಯಶಸ್ಸು, ಸಂಪತ್ತು, ಜ್ಞಾನ, ವೈರಾಗ್ಯ, ಹೃದಯಂಗಮ ಕೊಳಲುವಾದನ, ಲಾವಣ್ಯ, ಚಾತುರ್ಯ, ಭಗಿನಿ ಪ್ರೇಮ, ಭ್ರಾತೃ ಪ್ರೇಮ, ಮಿತ್ರ ಪ್ರೇಮ, ಯುದ್ಧ ಕೌಶಲ್ಯ, ಸರ್ವಸಿದ್ಧಿ ಸಂಪನ್ನತೆ ಎಲ್ಲವೂ ಇದೆ.
ಶ್ರೀಕೃಷ್ಣ ತತ್ತ್ವಲಹರಿಗಳ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಈ ದಿನ ‘ಓಂ ನಮೋ ಭಗವತೇ ವಾಸುದೇವಾಯ|’ ಈ ನಾಮಜಪವನ್ನು ಹೆಚ್ಚೆಚ್ಚು ಮಾಡಿರಿ
ದಹೀಕಾಲಾ ವಿವಿಧ ಖಾದ್ಯಪದಾರ್ಥಗಳು, ಮೊಸರು, ಹಾಲು ಮತ್ತು ಬೆಣ್ಣೆ ಇವುಗಳ ಮಿಶ್ರಣ ಮಾಡುವುದೇ ‘ಕಾಲಾ’. ಶ್ರೀಕೃಷ್ಣನು ವ್ರಜಮಂಡಲದಲ್ಲಿ ಗೋವುಗಳನ್ನು ಮೇಯಿಸುವಾಗ ಸ್ವಂತದ ಮತ್ತು ಇತರ ಮಿತ್ರರ ಬುತ್ತಿಗಳನ್ನು ಒಟ್ಟಿಗೆ ಕೂಡಿಸಿ ಆ ಖಾದ್ಯಪದಾರ್ಥಗಳ ‘ಕಾಲಾ’ ಮಾಡಿದನು ಮತ್ತು ಎಲ್ಲರೊಂದಿಗೆ ತಿಂದನು. ಈ ಕಥೆಗನುರ ಮುಂದೆ ಗೋಕುಲಾಷ್ಟಮಿಯ ಮರುದಿನ ಕಾಲಾವನ್ನು ಮಾಡುವ ಮತ್ತು ಮೊಸರು ಕುಡಿಕೆಯನ್ನು ಒಡೆಯುವ ರೂಢಿಯು ನಿರ್ಮಾಣವಾಯಿತು. ಮೊಸರು ಕುಡಿಕೆಯ ವೈಶಿಷ್ಟ್ಯಗಳು ಅ. ಗೋಪಾಲಕಾಲಾ ಗೋಪಾಲಕಾಲಾ ಅಂದರೆ ಭಜನೆ ಆದ ನಂತರ ಅಥವಾ ಗೋಕುಲಾಷ್ಟಮಿಯ ನಂತರ … Read more
ಶ್ರೀಕೃಷ್ಣನ ಬಗ್ಗೆ ಉತ್ಕಟ ಭಾವವನ್ನು ತಮ್ಮಲ್ಲಿ ಬೆಳೆಸಲು ಅವನ ಅವತಾರದ ಸಾನಿಧ್ಯದಿಂದ ಪಾವನವಾಗಿರುವ ದೈವೀ ಕ್ಷೇತ್ರಗಳಾದ ಗೋಕುಲ, ವೃಂದಾವನ ಮತ್ತು ದ್ವಾರಕೆಯ ಛಾಯಾಚಿತ್ರಗಳನ್ನು ಇಲ್ಲಿ ನೀಡಿದ್ದೇವೆ.