ಮೊಸರು ಕುಡಿಕೆ

ದಹೀಕಾಲಾ ವಿವಿಧ ಖಾದ್ಯಪದಾರ್ಥಗಳು, ಮೊಸರು, ಹಾಲು ಮತ್ತು ಬೆಣ್ಣೆ ಇವುಗಳ ಮಿಶ್ರಣ ಮಾಡುವುದೇ ‘ಕಾಲಾ’. ಶ್ರೀಕೃಷ್ಣನು ವ್ರಜಮಂಡಲದಲ್ಲಿ ಗೋವುಗಳನ್ನು ಮೇಯಿಸುವಾಗ ಸ್ವಂತದ ಮತ್ತು ಇತರ ಮಿತ್ರರ ಬುತ್ತಿಗಳನ್ನು ಒಟ್ಟಿಗೆ ಕೂಡಿಸಿ ಆ ಖಾದ್ಯಪದಾರ್ಥಗಳ ‘ಕಾಲಾ’ ಮಾಡಿದನು ಮತ್ತು ಎಲ್ಲರೊಂದಿಗೆ ತಿಂದನು. ಈ ಕಥೆಗನುರ ಮುಂದೆ ಗೋಕುಲಾಷ್ಟಮಿಯ ಮರುದಿನ ಕಾಲಾವನ್ನು ಮಾಡುವ ಮತ್ತು ಮೊಸರು ಕುಡಿಕೆಯನ್ನು ಒಡೆಯುವ ರೂಢಿಯು ನಿರ್ಮಾಣವಾಯಿತು. ಮೊಸರು ಕುಡಿಕೆಯ ವೈಶಿಷ್ಟ್ಯಗಳು ಅ. ಗೋಪಾಲಕಾಲಾ ಗೋಪಾಲಕಾಲಾ ಅಂದರೆ ಭಜನೆ ಆದ ನಂತರ ಅಥವಾ ಗೋಕುಲಾಷ್ಟಮಿಯ ನಂತರ … Read more

ಭಗವಾನ ಶ್ರೀಕೃಷ್ಣನ ಅಸ್ತಿತ್ವದಿಂದ ಪುನೀತವಾಗಿರುವ ಕೆಲವು ಕ್ಷೇತ್ರಗಳ ಛಾಯಾಚಿತ್ರಮಯ ದರ್ಶನ !

ಶ್ರೀಕೃಷ್ಣನ ಬಗ್ಗೆ ಉತ್ಕಟ ಭಾವವನ್ನು ತಮ್ಮಲ್ಲಿ ಬೆಳೆಸಲು ಅವನ ಅವತಾರದ ಸಾನಿಧ್ಯದಿಂದ ಪಾವನವಾಗಿರುವ ದೈವೀ ಕ್ಷೇತ್ರಗಳಾದ ಗೋಕುಲ, ವೃಂದಾವನ ಮತ್ತು ದ್ವಾರಕೆಯ ಛಾಯಾಚಿತ್ರಗಳನ್ನು ಇಲ್ಲಿ ನೀಡಿದ್ದೇವೆ.