ಶ್ರೀರಾಮನವಮಿಯ ನಿಮಿತ್ತ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಅವರ ಸಂದೇಶ!
ಸಾಧಕರೇ, ‘ಸಮರ್ಪಣಾಭಾವ’ವನ್ನು ಹೆಚ್ಚಿಸಿ ಶ್ರೀರಾಮಸ್ವರೂಪ ಗುರುಗಳ ಅವತಾರಿ ಕಾರ್ಯದಲ್ಲಿ ಅರ್ಪಿಸಿಕೊಳ್ಳಿ ಮತ್ತು ಅವರ ಆಜ್ಞಾಪಾಲನೆಯನ್ನು ಮಾಡಿ ತಮ್ಮ ಉದ್ಧಾರ ಮಾಡಿಕೊಳ್ಳಿ !
ಸಾಧಕರೇ, ‘ಸಮರ್ಪಣಾಭಾವ’ವನ್ನು ಹೆಚ್ಚಿಸಿ ಶ್ರೀರಾಮಸ್ವರೂಪ ಗುರುಗಳ ಅವತಾರಿ ಕಾರ್ಯದಲ್ಲಿ ಅರ್ಪಿಸಿಕೊಳ್ಳಿ ಮತ್ತು ಅವರ ಆಜ್ಞಾಪಾಲನೆಯನ್ನು ಮಾಡಿ ತಮ್ಮ ಉದ್ಧಾರ ಮಾಡಿಕೊಳ್ಳಿ !
ಶ್ರೀವಿಷ್ಣುವಿನ ಏಳನೆಯ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥವಾಗಿ ಚೈತ್ರ ಶುಕ್ಲ ನವಮಿಯಂದು ಶ್ರೀರಾಮನವಮಿ ಆಚರಿಸಲ್ಪಡುತ್ತದೆ.
ಶ್ರೀಹರಿಯ ಶ್ರೀರಾಮಾವತಾರದ ವಿಷಯದಲ್ಲಿ ಅನೇಕ ತಿಳಿದಿರುವ ಮತ್ತು ಅಜ್ಞಾತ ಕಾರಣಗಳಿವೆ. ಅವು ಪ್ರತಿ ಕಲ್ಪ-ಯುಗದಲ್ಲಿ ಪ್ರಭು ಶ್ರೀರಾಮನ ಜನ್ಮ ನಿಶ್ಚಯಿಸುತ್ತವೆ
ಕೂರ್ಮ ರೂಪವನ್ನು ಧರಿಸಿ ರಾಕ್ಷಸರಿಗೆ, ದೇವತೆಗಳಿಗೆ ಬಲ ನೀಡಿದರು, ಮಂದರಾಚಲನಿಗೇ ಆಧಾರ ನೀಡಿ ಮತ್ತು ವಾಸುಕಿ ನಾಗನಿಗೆ ನಿದ್ದೆಯನ್ನು ನೀಡಿ ಕಷ್ಟವನ್ನು ಪರಿಹರಿಸಿದ ಶ್ರೀವಿಷ್ಣು
ರಾಮಾಯಣದಲ್ಲಿ ಶ್ರೀರಾಮನ ಅವತಾರದ ಕಾಲದಲ್ಲಿ ನಡೆದ ಕೆಲವು ಪ್ರಸಂಗಗಳ ಭಾವಾರ್ಥಗಳಲ್ಲಿ ಇಲ್ಲಿ ನೀಡುತ್ತಿದ್ದೇವೆ.
ಸಂವಿಧಾನ ರಚನಾಕಾರರೂ ಸಂವಿಧಾನದ ಮೊದಲ ಪ್ರತಿಯ ಪ್ರಕಾಶನ ಮಾಡಿದಾಗ, ಅದರಲ್ಲಿ ಲಂಕೆಯಿಂದ ವಿಜಯಿಯಾಗಿ ಪುಷ್ಪಕ ವಿಮಾನದಿಂದ ಅಯೋಧ್ಯೆಗೆ ಹಿಂದಿರುಗುತ್ತಿರುವ ಪ್ರಭು ಶ್ರೀರಾಮ, ಮಾತಾ ಜಾನಕಿ ಮತ್ತು ಲಕ್ಷ್ಮಣ ಇವರ ಛಾಯಾಚಿತ್ರವಿದೆ. ಇಂತಹ ಮರ್ಯಾದಾಪುರುಷೋತ್ತಮ ಪ್ರಭು ಶ್ರೀರಾಮನ ಜನ್ಮಭೂಮಿಯನ್ನು ರಕ್ಷಿಸುವುದು ನಮ್ಮೆಲ್ಲರ ಸಂವಿಧಾನಿಕ ಜವಾಬ್ದಾರಿಯಾಗಿದೆ.
ಸುಪ್ರಸಿದ್ಧ ಪುರಾತತ್ತ್ವಶಾಸ್ತ್ರಜ್ಞ ಕರಿಂಗಮನ್ನು ಕುಝಿಯಲ್ ಮಹಮ್ಮದ ಮತ್ತು ಹಿರಿಯ ಪುರಾತತ್ತ್ವ ಶಾಸ್ತ್ರಜ್ಞ ಬಿ.ಬಿ. ಲಾಲ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ಉತ್ಖನನ ಮಾಡಿ ಪುರಾವೆಗಳನ್ನು ಸಂಗ್ರಹಿಸಿ, ರಾಮಜನ್ಮ ಭೂಮಿಯ ಬಗ್ಗೆ ವ್ಯಕ್ತಪಡಿಸಿದ ವಿಚಾರಗಳು ಈ ಲೇಖನದಲ್ಲಿ ಇದೆ. ಇದರಿಂದ ಅಯೋಧ್ಯೆಯ ರೋಮರೋಮಗಳಲ್ಲಿ ಪ್ರಭು ಶ್ರೀರಾಮನ ಅಸ್ತಿತ್ವದ ಗುರುತುಗಳಿವೆ ಎಂದು ಅರಿವಾಗುವುದು.
ಪ.ಪೂ. ದಾಸ ಮಹಾರಾಜರು ಮರ್ಯಾದಾ ಪುರುಷೋತ್ತಮ ಪ್ರಭು ಶ್ರೀರಾಮನ ಮತ್ತು ಅವನ ನಾಮದಲ್ಲಿ ಎಷ್ಟು ಸಾಮರ್ಥ್ಯವಿದೆ ಈ ಲೇಖನದಲ್ಲಿ ನಮಗೆ ತಿಳಿಸಿದ್ದಾರೆ ಹಾಗು ಪ್ರಭು ರಾಮಚಂದ್ರನೂ ಪರಾತ್ಪರ ಗುರುದೇವರ ರೂಪದಲ್ಲಿ ಆಶ್ರಮದಲ್ಲಿರುವರು ಎಂಬ ಭಾವವನ್ನು ತಿಳಿಸಿದ್ದಾರೆ.
ಶ್ರೀರಾಮಮಂದಿರದ ಭೂಮಿಪೂಜೆಯ ಮಂಗಲಮಯ ದಿನ ಭೂಲೋಕದಲ್ಲಿ |