ಭಸ್ಮವನ್ನು ಎಲ್ಲಿ ಹಚ್ಚಿಕೊಳ್ಳಬೇಕು? ಹೇಗೆ ಹಚ್ಚಿಕೊಳ್ಳಬೇಕು?
‘ಓಂ ನಮಃ ಶಿವಾಯ’ ಎಂಬ ಮಂತ್ರವನ್ನು ಹೇಳುತ್ತಾ ಭಸ್ಮವನ್ನು ಬಲಗೈಯ ಮಧ್ಯದ ಮೂರು ಬೆರಳುಗಳಿಂದ ಹಣೆ, ಹೃದಯ (ಎದೆ), ನಾಭಿ ಮತ್ತು ಕಂಠದ ಮೇಲೆ ಅಡ್ಡವಾಗಿ ಹಚ್ಚಬೇಕು.
‘ಓಂ ನಮಃ ಶಿವಾಯ’ ಎಂಬ ಮಂತ್ರವನ್ನು ಹೇಳುತ್ತಾ ಭಸ್ಮವನ್ನು ಬಲಗೈಯ ಮಧ್ಯದ ಮೂರು ಬೆರಳುಗಳಿಂದ ಹಣೆ, ಹೃದಯ (ಎದೆ), ನಾಭಿ ಮತ್ತು ಕಂಠದ ಮೇಲೆ ಅಡ್ಡವಾಗಿ ಹಚ್ಚಬೇಕು.
೧. ಪೃಥ್ವಿ : ಪೃಥ್ವಿಯಂತೆ ಸಹನಶೀಲ ಹಾಗೂ ತಾಳ್ಮೆಯುಳ್ಳವನಾಗಿರಬೇಕು. ೨. ವಾಯು : ವಾಯುವಿನಂತೆ ವಿರಕ್ತನಾಗಿರಬೇಕು. ಹೇಗೆ ವಾಯುವು ಶೀತೋಷ್ಣತೆಗಳಲ್ಲಿ ಸಂಚರಿಸುತ್ತಿರುವಾಗಲೂ ಅವುಗಳ ಗುಣ ದೋಷಗಳಲ್ಲಿ ಸಿಲುಕಿಕೊಳ್ಳುವುದಿಲ್ಲವೋ, ಹಾಗೆಯೇ ಮುಮುಕ್ಷುವು ಯಾರ ಗುಣದೋಷಗಳನ್ನೂ ನೋಡದೇ ಶ್ರುತಿ ಪ್ರತಿಪಾದಿತ ಮಾರ್ಗದಲ್ಲಿ ಬಹಳ ಶೀತೋಷ್ಣವಿರುವ ಪ್ರದೇಶದಲ್ಲಿ ಮಾರ್ಗಕ್ರಮಣ ಮಾಡಬೇಕು. ೩. ಆಕಾಶ : ಆತ್ಮವು ಆಕಾಶದಂತೆ ಎಲ್ಲ ಚರಾಚರ ವಸ್ತುಗಳನ್ನು ವ್ಯಾಪಿಸಿದೆ, ಆದರೂ ಅದು ನಿರ್ವಿಕಾರ, ಎಲ್ಲರೊಂದಿಗೆ ಸಮಾನತೆಯನ್ನಿಟ್ಟುಕೊಳ್ಳುವ, ನಿಃಸಂಗ, ಅಭೇದ, ನಿರ್ಮಲ, ನಿರ್ವೈರ, ಅಲಿಪ್ತ, ಅಚಲ ಮತ್ತು ಒಂದಾಗಿದೆ. … Read more
ಸನಾತನ ನಿರ್ಮಿತ ದತ್ತನ ನಾಮಪಟ್ಟಿಯಲ್ಲಿನ ಅಕ್ಷರಗಳನ್ನು ಸಂತರ ಮಾರ್ಗದರ್ಶನದಲ್ಲಿ ತಯಾರಿಸಿರುವುದರಿಂದ ಅದರಲ್ಲಿ ಅಧಿಕ ಪ್ರಮಾಣದಲ್ಲಿ ಚೈತನ್ಯ ಆಕರ್ಷಿಸುತ್ತಿರುವುದರ ಅರಿವಾಯಿತು.
ಯಾರು ಪಿತೃಪಕ್ಷದ ಸಮಯದಲ್ಲಿ ಮಹಾಲಯ ಶ್ರಾದ್ಧವನ್ನು ಮಾಡಲಿಲ್ಲವೋ ಅವರು ಈ ವರ್ಷದ ೧೫.೧೧.೨೦೧೬ ರ ವರೆಗೆ ಶಾಸ್ತ್ರೋಕ್ತವಾಗಿ ಮಹಾಲಯ ಶ್ರಾದ್ಧವನ್ನು ಆಚರಿಸಿ ಪೂರ್ವಜರ ತೊಂದರೆಯಿಂದ ತಮ್ಮನ್ನು ಮುಕ್ತಗೊಳಿಸಿಕೊಳ್ಳಿರಿ.
ಹಿಂದೂಗಳ ಮನೆಗಳನ್ನು ಹಾಗೂ ಮನಸ್ಸುಗಳನ್ನು ತುಳಸಿ ವೃಕ್ಷವು ಏಕಪ್ರಕಾರವಾಗಿ ಅಲಂಕರಿಸುತ್ತದೆ. ಅಂಗಳದಲ್ಲಿ ತುಳಸಿ ವೃಂದಾವನವಿರುವ ಮನೆಗಳನ್ನು ಆಸ್ತಿಕ ಹಿಂದೂಗಳ ಮನೆಗಳೆಂದು ಸುಲಭವಾಗಿ ಗುರುತಿಸಬಹುದು.
ತಮೋಗುಣಿ ಮಾನವನ ಸ್ಪರ್ಶವು ತುಳಸಿಯಂತಹ ಸಾತ್ವಿಕ ಜೀವಗಳಿಗೆ ಅದೆಷ್ಟು ಮಾರಕವೆಂಬುದು ತಿಳಿದುಬರುತ್ತದೆ. ತುಳಸಿ ದಳಗಳನ್ನು ಕೈಗಳ ಉಗುರುಗಳಿಂದ ಚಿವುಟಿ ತೆಗೆಯುವುದೂ ನಿಷಿದ್ಧವೇ ಆಗಿದೆ.
ದೇವಸ್ಥಾನಕ್ಕೆ ದೇವರ ದರ್ಶನಕ್ಕೆ ಹೋಗುವುದರಿಂದ ನಮಗೆ ಅಲ್ಲಿನ ಸಾತ್ತ್ವಿಕತೆಯನ್ನು ಗ್ರಹಿಸಲು ಸಾಧ್ಯವಾಗುತ್ತದೆ . ದೇವಸ್ಥಾನಗಳು ಈಶ್ವರನ ಶಕ್ತಿಯನ್ನು ಆಕರ್ಷಿಸುವ, ಪ್ರಕ್ಷೇಪಿಸುವ ಮತ್ತು ಹರಡುವ ಕೇಂದ್ರಗಳಾಗಿವೆ.
ಭಾರತದಲ್ಲಿ ದೇವಿ ಉಪಾಸನೆಯ ಪರಂಪರೆಯು ಪುರಾತನ ಕಾಲದಿಂದ ನಡೆದುಬಂದಿದೆ. ದೇವಿಯ ಮೂಲ ರೂಪ ನಿರ್ಗುಣವಾಗಿದ್ದರೂ, ದೇವಿಯ ಸಗುಣ ರೂಪದ ಉಪಾಸನೆಯ ಪರಂಪರೆ ಭಾರತದಲ್ಲಿ ಪ್ರಚಲಿತವಿದೆ.
ಹಿಂದೂ ಧರ್ಮದಲ್ಲಿನ ಸಗುಣ ಉಪಾಸನೆಯ ಅಡಿಪಾಯವೆಂದರೆ ‘ದೇವರ ಪೂಜೆ’. ದೇವತೆಗಳನ್ನು ಆವಾಹನೆ ಮಾಡುವುದು, ಅವರಿಗೆ ಕುಳಿತುಕೊಳ್ಳಲು ಆಸನವನ್ನು ಕೊಡುವುದು, ಅವರಿಗೆ ಚರಣಗಳನ್ನು ತೊಳೆದುಕೊಳ್ಳಲು ನೀರನ್ನು ಕೊಡುವುದು ಮುಂತಾದ ಕ್ರಮವಾದ 16 ಉಪಚಾರಗಳನ್ನು ಕಲಿಸಿ ವಿಧಿಪೂರ್ವಕ ಮತ್ತು ಭಾವಪೂರ್ಣವಾಗಿ ಧರ್ಮಾಚರಣೆಯನ್ನು ಮಾಡಲು ಕಲಿಸಲಾಗಿದೆ
ಹಿಂದೂ ಧರ್ಮದಲ್ಲಿನ ಶವಸಂಸ್ಕಾರವನ್ನು ಅಧ್ಯಾತ್ಮಶಾಸ್ತ್ರೀಯ ದೃಷ್ಟಿಕೋನದಿಂದ ವಿಚಾರ ಮಾಡಿದರೆ ಕಟ್ಟಿಗೆಯ ಚಿತೆಯ ಮೇಲಿನ ದಹನಸಂಸ್ಕಾರವನ್ನಲ್ಲ, ಇನ್ನಿತರ ಘಟಕಗಳಿಂದ (ಔದ್ಯೋಗಿಕ ಪ್ರದೂಷಣೆ, ತ್ಯಾಜ್ಯ ನೀರು ಇತ್ಯಾದಿ) ಆಗುವ ಪ್ರದೂಷಣೆಯನ್ನು ನಿಯಂತ್ರಿಸುವುದು ಆವಶ್ಯಕವಾಗಿದೆ.
