ಹಿಂದೂ ಧರ್ಮದ ಅತ್ಯಂತ ದೊಡ್ಡ ಶೋಧ ‘ಜುಟ್ಟು (ಶಿಖಾ) ಮತ್ತು ಅದರ ಲಾಭ !

೧. ಪ್ರಾಚೀನ ಕಾಲದಲ್ಲಿ ಯಾರಾದರೊಬ್ಬರ ಜುಟ್ಟು ಕತ್ತರಿಸುವುದು ಅಂದರೆ ಮೃತ್ಯುದಂಡಕ್ಕೆ ಸಮಾನ ಎಂದು ಪರಿಗಣಿಸಲ್ಪಡುವುದು ! ‘ಹರಿವಂಶ’ ಪುರಾಣದಲ್ಲಿ ಒಂದು ಕಥೆ ಇದೆ. ಹೈಹಯ ಮತ್ತು ತಾಲಜಂಘ ವಂಶದಲ್ಲಿನ ರಾಜಾಂನೀಶಕ, ಯವನ, ಕಾಂಬೋಜ ಪಾರದ ಮುಂತಾದ ರಾಜರ ಸಹಾಯದಿಂದ ಬಾಹೂ ರಾಜನ ರಾಜ್ಯವನ್ನು ವಶಪಡಿಸಿಕೊಂಡಾಗ, ಬಾಹೂ ರಾಜನು ತನ್ನ ಪತ್ನಿಯೊಂದಿಗೆ ಅರಣ್ಯಕ್ಕೆ ಹೊರಟು ಹೋದನು. ಅಲ್ಲಿ ಬಾಹೂ ರಾಜನು ಮರಣಹೊಂದಿದನು. ಓರ್ವ ಮಹರ್ಷಿಗಳು ರಾಜನ ಗರ್ಭವತಿ ಪತ್ನಿಯ ರಕ್ಷಣೆ ಮಾಡಿ ಅವಳನ್ನು ತಮ್ಮ ಆಶ್ರಮಕ್ಕೆ ಕರೆತಂದರು. ಅಲ್ಲಿ … Read more

ತ್ರಿಪಿಂಡಿ ಶ್ರಾದ್ಧ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ !

ಪ್ರತಿಯೊಂದು ಕುಟುಂಬದಲ್ಲಿ ಈ ವಿಧಿಯನ್ನು ಪ್ರತಿ ೧೨ ವರ್ಷಗಳಿಗೊಮ್ಮೆ ಮಾಡಬೇಕು ಅಥವಾ ಪಿತೃಗಳಿಂದ ತೊಂದರೆಯಾಗುತ್ತಿರುವ ಕುಟುಂಬಗಳು ಈ ವಿಧಿಯನ್ನು ದೋಷ ನಿವಾರಣೆಗಾಗಿ ಮಾಡಬೇಕು.

ನಾರಾಯಣಬಲಿ ಮತ್ತು ನಾಗಬಲಿ ಮಾಡುವ ಉದ್ದೇಶ, ವಿಧಿ ಮತ್ತು ಪದ್ಧತಿ

ನಾರಾಯಣಬಲಿ ೧. ಉದ್ದೇಶ : ದುರ್ಮರಣ ಹೊಂದಿದ ಅಥವಾ ಆತ್ಮಹತ್ಯೆ ಮಾಡಿದ ಜೀವದ ಕ್ರಿಯಾಕರ್ಮಗಳು ಆಗದೇ ಇರುವುದರಿಂದ ಪ್ರೇತತ್ವವು ಮುಗಿದು ಪಿತೃತ್ವವು ಸಿಗದೇ ಇದ್ದುದರಿಂದ ಅದರ ಲಿಂಗದೇಹವು ಹಾಗೆಯೇ ಅಲೆದಾಡುತ್ತಿರುತ್ತದೆ. ಇಂತಹ ಲಿಂಗದೇಹವು ಕುಲದಲ್ಲಿ ಸಂತತಿ ಆಗಬಾರದೆಂದು ತೊಂದರೆಗಳನ್ನು ಕೊಡುತ್ತದೆ. ಅದೇ ರೀತಿ ಯಾವುದಾದರೊಂದು ರೀತಿಯಲ್ಲಿ ವಂಶಜರಿಗೆ ತೊಂದರೆ ಕೊಡುತ್ತದೆ. ಇಂತಹ ಲಿಂಗದೇಹಕ್ಕೆ ಗತಿಯನ್ನು ನೀಡಲು ನಾರಾಯಣಬಲಿ ವಿಧಿಯನ್ನು ಮಾಡಬೇಕಾಗುತ್ತದೆ. ೨. ವಿಧಿ ಅ. ವಿಧಿಯನ್ನು ಮಾಡಲು ಯೋಗ್ಯ ಸಮಯ: ನಾರಾಯಣಬಲಿಯ ವಿಧಿಯನ್ನು ಮಾಡಲು ಯಾವುದೇ ತಿಂಗಳ … Read more

ನಾರಾಯಣಬಲಿ, ನಾಗಬಲಿ ಮತ್ತು ತ್ರಿಪಿಂಡಿ ಶ್ರಾದ್ಧವಿಧಿಗಳ ಬಗ್ಗೆ ಮಹತ್ವದ ಸೂಚನೆಗಳು !

ವಿಧಿಗಳನ್ನು ಮಾಡಲು ಪುರುಷರಿಗೆ ಧೋತರ, ಉಪವಸ್ತ್ರ, ಬನಿಯನ್ ಮತ್ತು ಮಹಿಳೆಯರಿಗೆ ಸೀರೆ, ರವಿಕೆ ಮತ್ತು ಲಂಗ ಮುಂತಾದ ಹೊಸ ಬಟ್ಟೆಗಳು (ಕಪ್ಪು ಮತ್ತು ಹಸಿರು ಬಣ್ಣ ಇರಬಾರದು) ಬೇಕಾಗುತ್ತವೆ.

ಶ್ರಾದ್ಧಕರ್ಮವನ್ನು ಮಾಡುವಾಗ ಕೇವಲ ಪಿತೃಗಳ ಹೆಸರು ಮತ್ತು ಅವರ ಗೋತ್ರವನ್ನು ಹೇಳುವುದರಿಂದ ಅವರಿಗೆ ಶ್ರಾದ್ಧದ ಹವ್ಯವು (ಆಹಾರ) ಹೇಗೆ ಸಿಗುತ್ತದೆ?

ಆಯಾ ಗೋತ್ರದ ಪಿತೃಗಳು ಆಯಾ ಸ್ಥಳಗಳಿಗೆ ಬಂದು ಶ್ರಾದ್ಧದಲ್ಲಿನ ಆಹಾರವನ್ನು ಸೇವಿಸಿ ತೃಪ್ತರಾಗುತ್ತಾರೆ. ‘ಶಬ್ದವಿದ್ದಲ್ಲಿ ಅದರ ಸ್ಪರ್ಶ, ರೂಪ, ರಸ, ಗಂಧ ಮತ್ತು ಅದರ ಶಕ್ತಿ ಒಟ್ಟಿಗೆ ಇರುತ್ತವೆ’ ಇದು ಅಧ್ಯಾತ್ಮದಲ್ಲಿನ ಮೂಲ ಸಿದ್ಧಾಂತವಾಗಿದೆ.

ಶ್ರಾದ್ಧದಲ್ಲಿ ಪಿತೃಗಳಿಗೆ ನೀಡಿದ ಅನ್ನವು ಅವರಿಗೆ ಹೇಗೆ ತಲುಪುತ್ತದೆ ?

‘ಹೋಮಾಗ್ನಿಯಲ್ಲಿ ಅರ್ಪಿಸಿದ ಅನ್ನವು ತೇಜತತ್ತ್ವದ ಸಹಾಯದಿಂದ ಸೂಕ್ಷ್ಮ-ವಾಯುವಿನ ರೂಪದಲ್ಲಿ ಪಿತೃಗಳ ಲಿಂಗದೇಹಗಳ ಬಾಹ್ಯಕೋಶವನ್ನು ಸ್ಪರ್ಶಿಸುತ್ತದೆ ಮತ್ತು ಅದರಲ್ಲಿನ ರಜ-ತಮಯುಕ್ತ ಕಣಗಳನ್ನು ವಿಘಟನೆ ಮಾಡುತ್ತದೆ.

ಪಿತೃಪಕ್ಷದಲ್ಲಿ ಶ್ರಾದ್ಧವನ್ನು ಏಕೆ ಮಾಡಬೇಕು?

ಇದು ವೈಯಕ್ತಿಕ ಸ್ತರದಲ್ಲಿ ಋಣವನ್ನು ತೀರಿಸುವ ಒಂದು ವ್ಯಷ್ಟಿ ಉಪಾಸನೆಯೇ ಆಗಿದೆ ಮತ್ತು ಪಿತೃಪಕ್ಷದಲ್ಲಿ ಮಾಡುವ ಶ್ರಾದ್ಧವು ಸಮಷ್ಟಿ ಸ್ತರದಲ್ಲಿ ಪಿತೃಗಳ ಋಣವನ್ನು ತೀರಿಸುವ ಸಮಷ್ಟಿ ಉಪಾಸನೆಯಾಗಿದೆ.

ಶ್ರಾದ್ಧದಿಂದ ‘೧೦೧ ಕುಲಗಳಿಗೆ ಗತಿ ಸಿಗುತ್ತದೆ’ ಎಂದು ಹೇಳುತ್ತಾರೆ ಇದರ ಅರ್ಥವೇನು ?

‘ಕುಲ’ ಈ ಶಬ್ದವನ್ನು ‘ಆಯಾ ಜೀವಗಳ ಜೀವನದಲ್ಲಿ ಪ್ರತ್ಯಕ್ಷ ಮತ್ತು ಪರೋಕ್ಷ ಕೊಡುಕೊಳ್ಳುವಿಕೆಯ ರೂಪದಲ್ಲಿ ಸಂಪರ್ಕಕ್ಕೆ ಬಂದಿರುವ ಇತರ ಜೀವಿಗಳು’ ಎಂಬ ಅರ್ಥದಲ್ಲಿ ಉಪಯೋಗಿಸಲಾಗಿದೆಯೇ ಹೊರತು ‘ಪೀಳಿಗೆ’ ಎಂಬರ್ಥದಲ್ಲಿ ಉಪಯೋಗಿಸಲಾಗಿಲ್ಲ.

ಶ್ರಾದ್ಧವನ್ನು ಮಾಡಿದ ನಂತರ ಪಿತೃಗಳಿಗೆ ಸದ್ಗತಿ ದೊರಕುವ ಪ್ರಕ್ರಿಯೆ

‘ಶ್ರಾದ್ಧವು ಲಿಂಗದೇಹಕ್ಕೆ ಮಾಡಲಾಗುವ ಸಂಸ್ಕಾರಕರ್ಮಕ್ಕೆ ಸಂಬಂಧಿಸಿದೆ. ಶ್ರಾದ್ಧವನ್ನು ಮಾಡುವುದೆಂದರೆ ಪಿತೃಗಳ ಲಿಂಗದೇಹಗಳಿಗೆ ಗತಿ ಕೊಡಲು ಬ್ರಹ್ಮಾಂಡದಲ್ಲಿನ ಯಮಲಹರಿಗಳನ್ನು (ಇಂಧನಾತ್ಮಕ) ಆವಾಹನೆ ಮಾಡುವುದು.