ನಾಗದೇವತೆಗೆ ಪ್ರಿಯವಾದ ಆಶ್ಲೇಷಾ ಬಲಿ

ಪೀಠಿಕೆ ನಾಗಾರಾಧನೆಯು ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಪ್ರಾಚೀನವಾದುದು. ನಾಗಾರಾಧನೆ ಎಂಬುದು ಕೇವಲ ಗ್ರಾಮೀಣ ಜನತೆಯ ನಂಬಿಕೆಯಾಗಿ ಉಳಿದಿಲ್ಲ. ಈ ನಂಬಿಕೆಯು ಇಂದು ನಾಗರಿಕರೆನಿಸಿದ ವಿದ್ಯಾವಂತರ ಮನೆ ಮನಗಳಲ್ಲೂ ಆಳವಾಗಿ ಬೇರೂರಿ ನಿಂತಿದೆ. ನಾಗರ ಪಂಚಮಿಯಂದು ನಾಗದೇವತೆಗೆ ತನಿ ಹಾಕುವಲ್ಲಿಂದ, ತಂಬಿಲ ನೀಡುವಲ್ಲಿಂದ ತೊಡಗಿ ಅಷ್ಟ ಪವಿತ್ರ ನಾಗಮಂಡಲದಂತಹ ವಿಶಿಷ್ಟ ಆರಾಧನಾ ಕ್ರಮಗಳ ವರೆಗೆ ಅವರವರ ಶ್ರದ್ಧಾಭಕ್ತಿ, ಆರ್ಥಿಕ ಸ್ಥಿತಿಗತಿಗಳನ್ನು ಅವಲಂಬಿಸಿ ನಾಗಾರಾಧನೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ನಾಗಾರಾಧನೆಯು ಒಟ್ಟಿನಲ್ಲಿ ನಾಗ ಪ್ರೀತಿಗಾಗಿ. ಆದರೆ ನಾಗಾರಾಧನೆಯ ಒಂದು ಅಂಗವಾದ ಆಶ್ಲೇಷಾ … Read more

ಮೃತ ವ್ಯಕ್ತಿಯ ಬಾಯಿಯಲ್ಲಿ ಗಂಗಾಜಲವನ್ನು ಹಾಕಿ, ತುಳಸಿ ಎಲೆಯನ್ನು ಏಕೆ ಇಡುತ್ತಾರೆ?

ಬಾಯಿಯಲ್ಲಿ ಗಂಗಾಜಲವನ್ನು ಹಾಕಿ ತುಳಸಿಯ ಎಲೆಯನ್ನು ಇಡುವುದರಿಂದ ಅದರ ಕಡೆಗೆ ಆಕರ್ಷಿಸುವ ಬ್ರಹ್ಮಾಂಡದಲ್ಲಿನ

ದೇವರ ಪೂಜೆಯ ಸಿದ್ಧತೆಯ ಸಂದರ್ಭದಲ್ಲಿನ ಕೆಲವು ಕೃತಿಗಳ ಶಾಸ್ತ್ರ

ಸ್ತೋತ್ರಪಠಣ, ಮಂತ್ರ ಜಪ ಮತ್ತು ನಾಮಜಪಗಳಿಂದಾಗಿ ಜೀವದ ಶುದ್ಧೀಕರಣವಾಗಿ ಜೀವದ ಸುತ್ತಲೂ ಸಂರಕ್ಷಣಾಕವಚವು ನಿರ್ಮಾಣವಾಗುತ್ತದೆ.

ಭಸ್ಮಧಾರಣೆ

‘ಭಸ್ಮವೆಂದರೆ ಯಾವುದೇ ವಸ್ತುವನ್ನು ಸುಟ್ಟನಂತರ ಉಳಿದಿರುವ ಬೂದಿ, ಎಂದು ತಪ್ಪು ತಿಳುವಳಿಕೆಯಿದೆ. ಯಜ್ಞದಲ್ಲಿ ಆಹುತಿ ನೀಡಿದ ಸಮಿಧೆ ಮತ್ತು ತುಪ್ಪವು ಸುಟ್ಟುಹೋದ ನಂತರ ಉಳಿದ ಭಾಗಕ್ಕೆ ಭಸ್ಮವೆನ್ನುತ್ತಾರೆ. ದೇವತೆಯ ಮೂರ್ತಿಯ ಸ್ಪರ್ಶದಿಂದ ಪವಿತ್ರವಾದ ಈ ಬೂದಿಯನ್ನೂ ಭಸ್ಮವೆಂದು ಉಪಯೋಗಿಸುತ್ತಾರೆ.

ಅರ್ಚನೆ – ವಿವಿಧ ರೀತಿಯ ಅರ್ಚನೆ ಮತ್ತು ಅದರ ಹಿಂದಿನ ಶಾಸ್ತ್ರ

ದೇವತೆಗಳ ಉಪಾಸನೆಯನ್ನು ಮಾಡುವಾಗ ನಾವು ವಿವಿಧ ಪದ್ಧತಿಗಳನ್ನು ಅವಲಂಬಿಸುತ್ತೇವೆ. ಅವುಗಳಲ್ಲಿ ಅರ್ಚನ ಭಕ್ತಿಯೂ ಒಂದಾಗಿದೆ. ಅರ್ಚನೆ ಎಂದರೇನು, ವಿವಿಧ ಪ್ರಕಾರದ ಅರ್ಚನೆಗಳು, ಅರ್ಚನೆ ವಿಧಿಯ ಹಿನ್ನೆಲೆಯ ಶಾಸ್ತ್ರ ಮುಂತಾದ ವಿಷಯಗಳನ್ನು ಇಲ್ಲಿ ನೀಡುತ್ತಿದ್ದೇವೆ.

ದೇವರ ಪೂಜೆಯಾದ ನಂತರ ಮಾಡಬೇಕಾದ ಕೃತಿಗಳು ಮತ್ತು ಅದರ ಹಿಂದಿನ ಶಾಸ್ತ್ರ

ಪೂಜೆಯಲ್ಲಿ ದೇವತೆಗೆ ನೈವೇದ್ಯ ಮತ್ತು ಜಲವನ್ನು ಅರ್ಪಿಸಿ ಆರತಿಯನ್ನು ಮಾಡುತ್ತಾರೆ. ಆರತಿಯ ನಂತರ ನೈವೇದ್ಯ ಮತ್ತು ಜಲದಲ್ಲಿನ ಸಾತ್ತ್ವಿಕತೆಯು ಶೇ.೧೦ರಷ್ಟು ಹೆಚ್ಚಾಗುತ್ತದೆ.

ನೈವೇದ್ಯವನ್ನು ಅರ್ಪಿಸುವಾಗ ತಟ್ಟೆಯ ಸುತ್ತಲೂ ನೀರಿನ ಮಂಡಲ ಏಕೆ ಹಾಕುತ್ತಾರೆ?

ತಟ್ಟೆಯ ಸುತ್ತಲೂ ಹಾಕಿದ ಮಂಡಲದಿಂದ ಪ್ರಕ್ಷೇಪಿತವಾಗುವ ಲಹರಿಗಳು ತಟ್ಟೆಯ ಕೆಳಗಿನ ಕೇಂದ್ರಬಿಂದುವಿನ ಕಡೆಗೆ ಸಂಕ್ರಮಿತವಾಗುವುದರಿಂದ, ಕೇಂದ್ರಬಿಂದುವಿನಲ್ಲಿರುವ ಆಯಾಯ ದೇವತೆಯ ಅಪ್ರಕಟ ಶಕ್ತಿಯು ಜಾಗೃತವಾಗುತ್ತದೆ ಮತ್ತು ಕೇಂದ್ರಬಿಂದುವಿನಿಂದ ವಾತಾವರಣದಲ್ಲಿ ಪ್ರಕ್ಷೇಪಿಸಲ್ಪಡುತ್ತದೆ.

ಭಗವಂತನ ವಿಚಾರವಿಲ್ಲದ ವ್ಯಾಪಾರವು ಯಾವಾಗಲೂ ನಷ್ಟದಲ್ಲಿಯೇ ಇರುತ್ತದೆ!

ಇಂದಿನ ವ್ಯಾಪಾರಿಗಳು ಈಶ್ವರನ ಚಿಂತನೆಯಿಲ್ಲದೇ ವ್ಯಾಪಾರವನ್ನು ಮಾಡುವುದರಿಂದ ಗಳಿಸುವ ಧನವು ಅಲಕ್ಷ್ಮೀಯ ರೂಪದಲ್ಲಿ ಇರುತ್ತದೆ.

ಶಿವಪೂಜೆಯ ಕೆಲವು ವೈಶಿಷ್ಟ್ಯಗಳು ಮತ್ತು ಅವುಗಳ ಹಿಂದಿನ ಶಾಸ್ತ್ರ!

೧. ‘ಶಿವಪೂಜೆಯಲ್ಲಿ ಶಂಖದ ಪೂಜೆಯನ್ನು ಮಾಡುವುದಿಲ್ಲ ಮತ್ತು ಶಿವನಿಗೆ ಶಂಖದ ನೀರಿನಿಂದ ಅಭಿಷೇಕವನ್ನು ಮಾಡುವುದಿಲ್ಲ. ದೇವರ ಮೂರ್ತಿಯಲ್ಲಿ ಪಂಚಾಯತನದ ಸ್ಥಾಪನೆ ಇದ್ದರೆ, ಅದರಲ್ಲಿನ ಬಾಣಲಿಂಗದ ಮೇಲೆ ಶಂಖೋದಕವನ್ನು ಹಾಕಬಹುದು; ಆದರೆ ಮಹಾದೇವನ ಲಿಂಗವಿರುವ ಬಾಣಲಿಂಗಕ್ಕೆ ಶಂಖೋದಕದಿಂದ ಅಭಿಷೇಕ ಮಾಡಬಾರದು. ಶಾಸ್ತ್ರ: ಶಿವಲಿಂಗದಲ್ಲಿ ಪಾಣಿಪೀಠದ ರೂಪದಲ್ಲಿ ಸ್ತ್ರೀತತ್ತ್ವವು ಇರುವುದರಿಂದ ಸ್ತ್ರೀತತ್ತ್ವವಿರುವ ಶಂಖದಲ್ಲಿನ ನೀರನ್ನು ಮತ್ತೊಮ್ಮೆ ಹಾಕುವ ಅವಶ್ಯಕತೆಯಿರುವುದಿಲ್ಲ. ಬಾಣಲಿಂಗದ ಜೊತೆಗೆ ಪಾಣಿಪೀಠವು ಇಲ್ಲದಿರುವುದರಿಂದ ಅದಕ್ಕೆ ಶಂಖದ ನೀರಿನಿಂದ ಅಭಿಷೇಕವನ್ನು ಮಾಡುತ್ತಾರೆ. ೨. ‘ದೇವಸ್ಥಾನದಲ್ಲಿ ಮಹಾದೇವನ ಪೂಜೆಯನ್ನು ಮಾಡುವಾಗ ಶಂಖಪೂಜೆಯನ್ನು … Read more