ರಂಗೋಲಿಯನ್ನು ಬಿಡಿಸುವುದು ಮತ್ತು ಅದರ ಮೇಲೆ ಅರಿಶಿನ-ಕುಂಕುಮ ಹಾಕುವುದರ ಮಹತ್ವ !

ರಂಗೋಲಿಯ ಬೇರೆಬೇರೆ ಆಕೃತಿಯಂತೆ, ಆಯಾ ಆಕೃತಿಯಲ್ಲಿ ಸಂಗ್ರಹವಾದ ವಿಶಿಷ್ಟ ದೇವತೆಗಳ ಲಹರಿಗಳಿಂದಾಗಿ ಕೆಟ್ಟ ಶಕ್ತಿಗಳು ರಂಗೋಲಿಯನ್ನು ನೋಡಿ ಹೆದರುತ್ತವೆ. ರಂಗೋಲಿಯನ್ನು ಬಿಡಿಸಿದ ನಂತರ ರಂಗೋಲಿಯ ಕೇಂದ್ರಬಿಂದುವಿನ ಮೇಲೆ ಅರಿಶಿನ-ಕುಂಕುಮವನ್ನು

ಸಂತರಿಗೆ ನಮಸ್ಕಾರ ಮಾಡುವ ಯೋಗ್ಯ ಪದ್ಧತಿ

ಸಂತರಿಗೆ ನಮಸ್ಕಾರ ಮಾಡುವಾಗ ಪುರುಷರು ಸಾಷ್ಟಾಂಗ ನಮಸ್ಕಾರ ಹಾಕಬೇಕು. ಸ್ಥಳ ಕಡಿಮೆ ಇದ್ದರೆ ಮತ್ತು ಸಾಷ್ಟಾಂಗ ನಮಸ್ಕಾರ ಹಾಕುವುದು ಸಾಧ್ಯವಿಲ್ಲದಿದ್ದರೆ ಮೊಣಕಾಲೂರಿ ಕುಳಿತುಕೊಂಡು ಬಗ್ಗಿ ನಮಸ್ಕಾರ ಮಾಡಬೇಕು. ಸ್ತ್ರೀಯರು ಸಂತರಿಗೆ ಮೊಣಕಾಲೂರಿ ಕುಳಿತುಕೊಂಡು ಬಗ್ಗಿ ನಮಸ್ಕಾರ ಮಾಡಬೇಕು.

ಆಚಮನ ಮಂತ್ರದಿಂದಾಗುವ ವೈಜ್ಞಾನಿಕ ಲಾಭ

ಮಂತ್ರವೆಲ್ಲಾ ಸಂಸ್ಕೃತ. ಅದನ್ನು ಉಚ್ಚಾರ ಮಾಡಬೇಕಾದರೆ ನಾಲಗೆ ತುಟಿ ಗಂಟಲಿಗೆ ವ್ಯಾಯಾಮ ಬೇಕು, ಮಂತ್ರ ಗಂಟಲಿನಿಂದ ಸರಿಯಾಗಿ ಹೊರಡಬೇಕಾದರೆ ನೀರು ಗಂಟಲನ್ನು ತಂಪು ಮಾಡುತ್ತಲೇ ಇರಬೇಕು.

ಸೂರ್ಯಾಸ್ತದ ನಂತರ ಮೊಗ್ಗುಗಳನ್ನು ಏಕೆ ಕೀಳಬಾರದು?

ಇಂತಹ ಹೂವುಗಳಲ್ಲಿ ದೇವತೆಗಳ ಪವಿತ್ರಕಗಳು ಕಡಿಮೆಯಿರುತ್ತವೆ ಅಥವಾ ಕೆಲವೊಮ್ಮೆ ಇರುವುದೇ ಇಲ್ಲ, ಇಂತಹ ಹೂವುಗಳಲ್ಲಿ ಪರಿಮಳವೂ ಇರುವುದಿಲ್ಲ. ಇಂತಹ ಹೂವುಗಳನ್ನು ದೇವರಿಗೆ ಅರ್ಪಿಸುವುದೆಂದರೆ ದೇವರಿಗೆ ಕಾಗದದ …

ದೇವರಿಗೆ ನಮಸ್ಕಾರ ಮಾಡುವ ಯೋಗ್ಯ ಪದ್ಧತಿ !

ಅ. ‘ದೇವರಿಗೆ ನಮಸ್ಕಾರ ಮಾಡುವಾಗ ಮೊದಲು ಎದೆಯ ಮುಂದೆ ಎರಡೂ ಕೈಗಳ ಅಂಗೈಗಳನ್ನು ಒಂದರ ಮೇಲೊಂದಿಟ್ಟು ಕೈಗಳನ್ನು ಜೋಡಿಸಬೇಕು’. ೧. ಕೈಗಳನ್ನು ಜೋಡಿಸುವಾಗ ಬೆರಳುಗಳನ್ನು ಸಡಿಲವಾಗಿಡಬೇಕು. ೨. ಕೈಗಳ ಬೆರಳುಗಳ ನಡುವೆ ಅಂತರವನ್ನು ಬಿಡದೇ ಬೆರಳುಗಳನ್ನು ಜೋಡಿಸಬೇಕು. ೩. ಕೈಗಳ ಬೆರಳುಗಳನ್ನು ಹೆಬ್ಬೆರಳುಗಳಿಂದ ದೂರ ಇಡಬೇಕು. ೪. ಪ್ರಾಥಮಿಕ ಸ್ತರದಲ್ಲಿನ ಸಾಧಕರು ಮತ್ತು ಸರ್ವಸಾಮಾನ್ಯ ಜನರು ನಮಸ್ಕಾರ ಮಾಡುವಾಗ ಅಂಗೈಗಳನ್ನು ಒಂದಕ್ಕೊಂದು ತಾಗಿಸಿ ಹಿಡಿಯಬೇಕು. ಅಂಗೈಗಳ ನಡುವೆ ಟೊಳ್ಳನ್ನು ಬಿಡಬಾರದು. ಸಾಧನೆಯನ್ನು ಆರಂಭಿಸಿ ಐದಾರು ವರ್ಷಗಳಾಗಿರುವ ಮುಂದಿನ … Read more

ಸಂತರ ಪಾದುಕೆಗಳಿಗೆ ಹೇಗೆ ನಮಸ್ಕಾರ ಮಾಡಬೇಕು?

ಎಡಪಾದುಕೆ ಶಿವಸ್ವರೂಪ ಮತ್ತು ಬಲಪಾದುಕೆ ಶಕ್ತಿಸ್ವರೂಪವಾಗಿದೆ; ಎಡಪಾದುಕೆ ಎಂದರೆ ಈಶ್ವರನ ಅಪ್ರಕಟ ತಾರಕ ಶಕ್ತಿ ಮತ್ತು ಬಲಪಾದುಕೆ ಎಂದರೆ ಈಶ್ವರನ ಅಪ್ರಕಟ ಮಾರಕ ಶಕ್ತಿಯಾಗಿದೆ.

ದೇವಿಯ ದೇವಸ್ಥಾನದ ಮುಂದೆ ಕುಂಕುಮದ ರಾಶಿಯನ್ನು ಏಕೆ ಇಡುತ್ತಾರೆ ?

ಸನಾತನ ಸಂಸ್ಥೆಯು ಜನರಿಗೆ ಶುದ್ಧ ಕುಂಕುಮವೇ ಸಿಗಬೇಕು ಮತ್ತು ಅದರಿಂದ ಆಧ್ಯಾತ್ಮಿಕ ಲಾಭವಾಗಬೇಕೆಂದು ಶುದ್ಧ ಕುಂಕುಮ ತಯಾರಿಸಿದೆ.

ಸರ್ಪ ಸಂಸ್ಕಾರ

ಆಶ್ಲೇಷಾ ಬಲಿಯ ಉದ್ದೇಶ, ಮಹತ್ವ, ಕಾರ್ಯವಿಧಾನ, ಫಲಶ್ರುತಿ ಇತ್ಯಾದಿಗಳ ಬಗ್ಗೆ ಈ ಹಿಂದೆ ಈ ಲೇಖನದ ಸಂಕಲನಕಾರನು ಬರೆದ ಲೇಖನವನ್ನು ಪತ್ರಿಕೆಗಳಲ್ಲಿ ಓದಿದ ಅನೇಕ ಓದುಗರು ಮೆಚ್ಚಿ ಪ್ರಶಂಸಿಸಿ ಸರ್ಪ ಸಂಸ್ಕಾರದ ಬಗ್ಗೆ ಲೇಖನ ಬರೆಯಲು ಪ್ರೋತ್ಸಾಹಿಸಿದ್ದಾರೆ.

ಕರ್ಪೂರ ದೀಪದ ಮಹತ್ವ ಮತ್ತು ಅದರ ಲಾಭ

ಪಂಚೋಪಚಾರ ಪೂಜೆಯಲ್ಲಿ ‘ಕರ್ಪೂರದೀಪ ಹಚ್ಚುವ ಉಪಚಾರ’ ಇಲ್ಲದಿದ್ದರೂ, ಕರ್ಪೂರವು ಸಾತ್ತ್ವಿಕವಾಗಿರುವುದರಿಂದ ಕರ್ಪೂರದೀಪವನ್ನು ಹಚ್ಚುವುದರಿಂದ ಹೆಚ್ಚಿನ ಸಾತ್ತ್ವಿಕತೆ ಸಿಗಲು ಸಹಾಯವಾಗುತ್ತದೆ.

ಪೂಜೆಯಲ್ಲಿ ನಿಷಿದ್ಧ ಹೂವುಗಳು ಮತ್ತು ಹೂವು ಕೀಳುವುದರ ಬಗ್ಗೆ ಮಹತ್ವಪೂರ್ಣ ಅಂಶಗಳು

ಪುಷ್ಪದ ಮೂಲಕ ದೇವತಾತತ್ತ್ವಗಳ ಮತ್ತು ಪವಿತ್ರಕಗಳ ಪ್ರಕ್ಷೇಪಣೆಯು ಸೂಕ್ಷ್ಮ ಸ್ತರದಲ್ಲಿ ಅಂದರೆ ಆಧ್ಯಾತ್ಮಿಕ ಸ್ತರದಲ್ಲಾಗುವ ಪ್ರಕ್ರಿಯೆಯಾಗಿದೆ. ಇದರ ಪರಿಣಾಮವು ವಿವಿಧ ಪ್ರಕಾರದಲ್ಲಿ ಆಗುತ್ತದೆ. ಇದರಲ್ಲಿ ಒಂದು, ವಾತಾವರಣದಲ್ಲಿರುವ ರಜ-ತಮ ಪ್ರಧಾನ ತತ್ತ್ವಗಳ ಪ್ರಭಾವ ಕಡಿಮೆಯಾಗುವುದು. ಸಾತ್ತ್ವಿಕ ಪುಷ್ಪಗಳಿಂದ ಪ್ರಕ್ಷೇಪಿತವಾಗುವ ದೇವತಾತತ್ತ್ವದ ಪವಿತ್ರಕಗಳ ಕಾರಣದಿಂದ ವಾತಾವರಣದಲ್ಲಿರುವ ಅನಿಷ್ಟ ಶಕ್ತಿಗಳಿಗೆ ತೊಂದರೆಯಾಗುತ್ತದೆ. ಅವುಗಳ ತಮಪ್ರಧಾನ ಶಕ್ತಿ ಅಂದರೆ ಕಪ್ಪು ಶಕ್ತಿಯು ಕಡಿಮೆಯಾಗುತ್ತಾ ಹೋಗುತ್ತದೆ ಅಥವಾ ನಾಶವಾಗುತ್ತದೆ. ಸ್ವಲ್ಪದರಲ್ಲಿ ಹೇಳುವುದಾದರೆ ಸಾತ್ತ್ವಿಕ ಪುಷ್ಪ, ದೇವತಾತತ್ತ್ವದ ತರಂಗಗಳನ್ನು ಪ್ರಕ್ಷೇಪಿಸಿ ವಾತಾವರಣದಲ್ಲಿರುವ ಕೆಟ್ಟ ಶಕ್ತಿಗಳೊಂದಿಗೆ … Read more