ಮೃತ್ಯೋಪನಿಷದ – ಮೃತ್ಯುವಿನ ವಿಷಯದಲ್ಲಿ ಧರ್ಮಗ್ರಂಥಗಳಲ್ಲಿರುವ ವಿವೇಚನೆ

ಸದ್ಯ ಕೊರೋನಾದಿಂದಾಗಿ ಆನೇಕರು ಮೃತ್ಯುವಿಗೀಡಾಗುತ್ತಿದ್ದಾರೆ. ಮೃತ್ಯುವಿನ ಬಗ್ಗೆ ವಸ್ತುಸ್ಥಿತಿ ತಿಳಿಯಬೇಕೆಂದು; ಈ ಲೇಖನವನ್ನು ಕೊಡಲಾಗಿದೆ. ೧. ಜಗತ್ತಿನಲ್ಲಿ ಎಲ್ಲಕ್ಕಿಂತ ಆಶ್ಚರ್ಯದ ವಿಷಯ ಯಾವುದು ? ಎಂಬ ಯಕ್ಷನ ಪ್ರಶ್ನೆಗೆ ಯುಧಿಷ್ಠಿರನು ಕೊಟ್ಟ ಉತ್ತರ ಅಹನ್ಯಹನಿ ಭೂತಾನಿ ಗಚ್ಛನ್ತೀಹ ಯಮಾಲಯಮ್ | ಶೇಷಾಃ ಸ್ಥಾವರಮಿಚ್ಛನ್ತಿ ಕಿಮಾಶ್ಚರ್ಯಮತಃ ಪರಮ್ || – ಮಹಾಭಾರತ, ಪರ್ವ ೩, ಅಧ್ಯಾಯ ೩೧೪, ಶ್ಲೋಕ ೧೧೮ ಅರ್ಥ : ಪ್ರತಿದಿನ ಜನರು ಯಮಲೋಕಕ್ಕೆ ಹೋಗುತ್ತಿದ್ದಾರೆ (ಮರಣ ಹೊಂದುತ್ತಿದ್ದಾರೆ), ಆದರೂ ಉಳಿದಿರುವ ಪ್ರತಿಯೊಬ್ಬನಿಗೆ ಶಾಶ್ವತವಾಗಿ ಜೀವಂತವಿರುವ … Read more

ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

‘ನಿರ್ವಿಚಾರ’ ಅಥವಾ ‘ಶ್ರೀ ನಿರ್ವಿಚಾರಾಯ ನಮಃ’ ನಾಮಜಪದಿಂದ ನಿರ್ಗುಣ ಸ್ಥಿತಿಗೆ ಹೋಗಲು ಸಹಾಯವಾಗಲಿರುವುದು

‘ನಿರ್ವಿಚಾರ’ ಅಥವಾ ‘ಶ್ರೀ ನಿರ್ವಿಚಾರಾಯ ನಮಃ’ ಈ ನಾಮಜಪವು ‘ಗುರುಕೃಪಾಯೋಗಾನುಸಾರ ಸಾಧನಾಮಾರ್ಗ’ದ ಕೊನೆಯ ನಾಮಜಪವಾಗಿದೆ !

ಮಾರುತಿಯ ನಾಮಜಪ

ಕಲಿಯುಗದಲ್ಲಿ ‘ನಾಮಸಾಧನೆ’ ಅಂದರೆ ದೇವರ ನಾಮವನ್ನು ಜಪಿಸುವುದೇ ಉತ್ತಮ ರೀತಿಯ ಸಾಧನೆಯಾಗಿದೆ ಎಂದು ಅನೇಕ ಸಂತಶ್ರೇಷ್ಠರು ಹೇಳಿದ್ದಾರೆ. ಭಗವಂತನ ನಾಮದೊಂದಿಗೆ ಅವನ ರೂಪ, ರಸ, ಗಂಧ ಮತ್ತು ಅವನ ಶಕ್ತಿಯೂ ಇರುತ್ತದೆ. ಭಗವಂತನ ನಾಮವನ್ನು ಜಪಿಸುವಾಗ ಅಥವಾ ಕೇಳುವಾಗ ಈ ತತ್ತ್ವವನ್ನು ಗಮನದಲ್ಲಿ ಇಟ್ಟುಕೊಂಡರೆ ನಾಮಜಪದಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು. || ಶ್ರೀ ಹನುಮತೇ ನಮಃ ||

ಶಿವನ ನಾಮಜಪ

ಕಲಿಯುಗದಲ್ಲಿ ‘ನಾಮಸಾಧನೆ’ ಅಂದರೆ ದೇವರ ನಾಮವನ್ನು ಜಪಿಸುವುದೇ ಉತ್ತಮ ರೀತಿಯ ಸಾಧನೆಯಾಗಿದೆ ಎಂದು ಅನೇಕ ಸಂತಶ್ರೇಷ್ಠರು ಹೇಳಿದ್ದಾರೆ. ಭಗವಂತನ ನಾಮದೊಂದಿಗೆ ಅವನ ರೂಪ, ರಸ, ಗಂಧ ಮತ್ತು ಅವನ ಶಕ್ತಿಯೂ ಇರುತ್ತದೆ. ಭಗವಂತನ ನಾಮವನ್ನು ಜಪಿಸುವಾಗ ಅಥವಾ ಕೇಳುವಾಗ ಈ ತತ್ತ್ವವನ್ನು ಗಮನದಲ್ಲಿ ಇಟ್ಟುಕೊಂಡರೆ ನಾಮಜಪದಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು. || ಓಂ ನಮಃ ಶಿವಾಯ ||

ಶ್ರಾದ್ಧದ ಬಗ್ಗೆ ಕೆಲವು ಪ್ರಶ್ನೆಗಳಿಗೆ ಉತ್ತರ

೧. ಭಾರತದಲ್ಲಿ ಶಾಸ್ತ್ರಾನುಸಾರ ಅಮಾವಾಸ್ಯೆಯು ಪಿತೃಗಳಿಗಾಗಿ ‘ಅತ್ಯಧಿಕ ಪ್ರಿಯವಾದ ತಿಥಿ’ ಆಗಿರುವುದರ ಹಿಂದಿನ ಕಾರಣಗಳು ಮತ್ತು ಆ ತಿಥಿಯ ಮಹತ್ವ ಮತ್ಸ್ಯಪುರಾಣದಲ್ಲಿ ಈ ವಿಷಯದ ಬಗ್ಗೆ ಒಂದು ಕಥೆಯಿದೆ. ಮತ್ಸ್ಯಪುರಾಣದಲ್ಲಿ ಅಚ್ಛೋದ ಸರೋವರ ಮತ್ತು ಅಚ್ಛೋದ ನದಿಯ ಉಲ್ಲೇಖವಿದೆ. ಈ ಸರೋವರ ಮತ್ತು ನದಿ ಕಾಶ್ಮೀರದಲ್ಲಿವೆ. ಅಚ್ಛೋದಾ ನಾಮ ತೇಷಾಂ ತು ಮಾನಸೀ ಕನ್ಯಕಾ ನದಿ || ಅಚ್ಛೋದಂ ನಾಮ ಚ ಸರಃ ಪಿತೃಭಿರ್ನಿರ್ಮಿತಂ ಪುರಾ| ಅಚ್ಛೋದಾ ತು ತಪಶ್ಚಕ್ರೆ ದಿವ್ಯಂ ವರ್ಷಸಹಸ್ರಕಮ್|| -ಮತ್ಸ್ಯಪುರಾಣ, ಅಧ್ಯಾಯ ೧೪, … Read more

ಪಿತೃಗಳ ಶಾಂತಿಗಾಗಿ ವಿವಿಧ ದೇಶಗಳಲ್ಲಿ ಮಾಡಲಾಗುವ ಪರಂಪರಾಗತ ಕೃತಿಗಳು !

ಕೇವಲ ಭಾರತದಲ್ಲಿ ಮಾತ್ರ ಪೂರ್ವಜರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಂಕಲ್ಪನೆ ಇದೆ ಎಂದೇನಿಲ್ಲ, ವಿದೇಶಗಳಲ್ಲಿಯೂ ಪಿತೃಗಳ ಶಾಂತಿಗಾಗಿ ವಿವಿಧ ಪಾರಂಪರಿಕ ಕೃತಿಗಳನ್ನು ಮಾಡಲಾಗುತ್ತದೆ.

ಸನಾತನ ನಿರ್ಮಿತ ದತ್ತ ಗುರುಗಳ ಸಾತ್ತ್ವಿಕ ನಾಮಪಟ್ಟಿ

ದತ್ತನಲ್ಲಿ ಬ್ರಹ್ಮ, ವಿಷ್ಣು ಮತ್ತು ಮಹೇಶ ಈ ಮೂರೂ ದೇವತೆಗಳು ಮತ್ತು ಅವರ ಶಕ್ತಿಯು ಇರುವುದರಿಂದ ಕೂಡಲೇ ಪೂರ್ವಜರ ತೊಂದರೆಗಳ ನಿವಾರಣೆಯಾಗಿ ಕುಟುಂಬಕ್ಕೆ ಲಾಭವಾಗುತ್ತದೆ