ದೇವತೆಯ ‘ತಾರಕ’ ಮತ್ತು ‘ಮಾರಕ’ ನಾಮಜಪದ ಮಹತ್ತ್ವ

ದೇವತೆಯ ತಾರಕ ರೂಪಕ್ಕೆ ಸಂಬಂಧಪಡುವ ನಾಮಜಪಕ್ಕೆ ತಾರಕ ನಾಮಜಪ ಮತ್ತು ದೇವತೆಯ ಮಾರಕ ರೂಪಕ್ಕೆ ಸಂಬಂಧಪಡುವ ನಾಮಜಪಕ್ಕೆ ಮಾರಕ ನಾಮಜಪ ಎಂದು ಹೇಳುತ್ತಾರೆ.

ಮಹಾಲಯ ಶ್ರಾದ್ಧದ ಶ್ರಾದ್ಧಕರ್ತನ (ಶ್ರಾದ್ಧ ಮಾಡುವವನ) ಮೇಲೆ ಆಗುವ ಆಧ್ಯಾತ್ಮಿಕ ಸ್ತರದ ಪರಿಣಾಮದ ವೈಜ್ಞಾನಿಕ ಸಂಶೋಧನೆ

ಶ್ರಾದ್ಧವನ್ನು ಮಾಡುವವರಿಗೆ ಆಗುವ ಆಧ್ಯಾತ್ಮಿಕ ಸ್ತರದ ಪರಿಣಾಮವನ್ನು ವೈಜ್ಞಾನಿಕ ದೃಷ್ಟಿಯಲ್ಲಿ ಅಧ್ಯಯನ ಮಾಡಲು ‘ಯುನಿವರ್ಸಲ್ ಔರಾ ಸ್ಕ್ಯಾನರ್’ (ಯು.ಎ.ಎಸ್.) ಈ ಉಪಕರಣದ ಮೂಲಕ ಮಾಡಿದ ಪರೀಕ್ಷಣೆ

‘ಕೊರೋನಾ ಮಹಾಮಾರಿ’ಯ ಹಿನ್ನೆಲೆಯಲ್ಲಿ ಶಾಸ್ತ್ರಕ್ಕನುಸಾರ ಮುಂದಿನಂತೆ ಶ್ರಾದ್ಧವಿಧಿಯನ್ನು ಮಾಡಿ !

ಎಲ್ಲ ಪಿತೃಗಳು ತೃಪ್ತರಾಗಬೇಕು ಹಾಗೂ ಸಾಧನೆಗಾಗಿ ಅವರ ಆಶೀರ್ವಾದ ಸಿಗಬೇಕೆಂದು, ಪಿತೃಪಕ್ಷದಲ್ಲಿ ಎಲ್ಲರೂ ಮಹಾಲಯ ಶ್ರಾದ್ಧವನ್ನು ಮಾಡಬೇಕು.

ಶ್ರೀಕೃಷ್ಣನ ವಿವಿಧ ಗುಣವೈಶಿಷ್ಟ್ಯಗಳು

1. ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. 2. ಅವತಾರ ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. 3. ಸಂಬಂಧಿಸಿದ ನದಿ ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. 4. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. 5. ಸಂಬಂಧಿಸಿದ ದಿನಗಳು ಬುಧವಾರ … Read more

ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸುವುದು ?

ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.

ಮೃತದೇಹದ ಅಗ್ನಿಸಂಸ್ಕಾರವನ್ನು ಮಾಡಲು ಸಾಧ್ಯವಾಗದಿದ್ದಾಗ ಧರ್ಮಶಾಸ್ತ್ರಕ್ಕನುಸಾರ ಮಾಡಬೇಕಾದ ‘ಪಾಲಾಶವಿಧಿ’ !

ಅಂತ್ಯವಿಧಿಗೆ ಮೃತ ದೇಹ ಅಥವಾ ಅಸ್ಥಿಗಳೂ ಸಿಗದಂತಹ ಪ್ರಸಂಗದಲ್ಲಿ ಏನು ಮಾಡಬೇಕು ?