ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

‘ನಿರ್ವಿಚಾರ’ ಅಥವಾ ‘ಶ್ರೀ ನಿರ್ವಿಚಾರಾಯ ನಮಃ’ ನಾಮಜಪದಿಂದ ನಿರ್ಗುಣ ಸ್ಥಿತಿಗೆ ಹೋಗಲು ಸಹಾಯವಾಗಲಿರುವುದು

‘ನಿರ್ವಿಚಾರ’ ಅಥವಾ ‘ಶ್ರೀ ನಿರ್ವಿಚಾರಾಯ ನಮಃ’ ಈ ನಾಮಜಪವು ‘ಗುರುಕೃಪಾಯೋಗಾನುಸಾರ ಸಾಧನಾಮಾರ್ಗ’ದ ಕೊನೆಯ ನಾಮಜಪವಾಗಿದೆ !

ಮಾರುತಿಯ ನಾಮಜಪ

ಕಲಿಯುಗದಲ್ಲಿ ‘ನಾಮಸಾಧನೆ’ ಅಂದರೆ ದೇವರ ನಾಮವನ್ನು ಜಪಿಸುವುದೇ ಉತ್ತಮ ರೀತಿಯ ಸಾಧನೆಯಾಗಿದೆ ಎಂದು ಅನೇಕ ಸಂತಶ್ರೇಷ್ಠರು ಹೇಳಿದ್ದಾರೆ. ಭಗವಂತನ ನಾಮದೊಂದಿಗೆ ಅವನ ರೂಪ, ರಸ, ಗಂಧ ಮತ್ತು ಅವನ ಶಕ್ತಿಯೂ ಇರುತ್ತದೆ. ಭಗವಂತನ ನಾಮವನ್ನು ಜಪಿಸುವಾಗ ಅಥವಾ ಕೇಳುವಾಗ ಈ ತತ್ತ್ವವನ್ನು ಗಮನದಲ್ಲಿ ಇಟ್ಟುಕೊಂಡರೆ ನಾಮಜಪದಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು. || ಶ್ರೀ ಹನುಮತೇ ನಮಃ ||

ಶಿವನ ನಾಮಜಪ

ಕಲಿಯುಗದಲ್ಲಿ ‘ನಾಮಸಾಧನೆ’ ಅಂದರೆ ದೇವರ ನಾಮವನ್ನು ಜಪಿಸುವುದೇ ಉತ್ತಮ ರೀತಿಯ ಸಾಧನೆಯಾಗಿದೆ ಎಂದು ಅನೇಕ ಸಂತಶ್ರೇಷ್ಠರು ಹೇಳಿದ್ದಾರೆ. ಭಗವಂತನ ನಾಮದೊಂದಿಗೆ ಅವನ ರೂಪ, ರಸ, ಗಂಧ ಮತ್ತು ಅವನ ಶಕ್ತಿಯೂ ಇರುತ್ತದೆ. ಭಗವಂತನ ನಾಮವನ್ನು ಜಪಿಸುವಾಗ ಅಥವಾ ಕೇಳುವಾಗ ಈ ತತ್ತ್ವವನ್ನು ಗಮನದಲ್ಲಿ ಇಟ್ಟುಕೊಂಡರೆ ನಾಮಜಪದಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು. || ಓಂ ನಮಃ ಶಿವಾಯ ||

ಶ್ರಾದ್ಧದ ಬಗ್ಗೆ ಕೆಲವು ಪ್ರಶ್ನೆಗಳಿಗೆ ಉತ್ತರ

೧. ಭಾರತದಲ್ಲಿ ಶಾಸ್ತ್ರಾನುಸಾರ ಅಮಾವಾಸ್ಯೆಯು ಪಿತೃಗಳಿಗಾಗಿ ‘ಅತ್ಯಧಿಕ ಪ್ರಿಯವಾದ ತಿಥಿ’ ಆಗಿರುವುದರ ಹಿಂದಿನ ಕಾರಣಗಳು ಮತ್ತು ಆ ತಿಥಿಯ ಮಹತ್ವ ಮತ್ಸ್ಯಪುರಾಣದಲ್ಲಿ ಈ ವಿಷಯದ ಬಗ್ಗೆ ಒಂದು ಕಥೆಯಿದೆ. ಮತ್ಸ್ಯಪುರಾಣದಲ್ಲಿ ಅಚ್ಛೋದ ಸರೋವರ ಮತ್ತು ಅಚ್ಛೋದ ನದಿಯ ಉಲ್ಲೇಖವಿದೆ. ಈ ಸರೋವರ ಮತ್ತು ನದಿ ಕಾಶ್ಮೀರದಲ್ಲಿವೆ. ಅಚ್ಛೋದಾ ನಾಮ ತೇಷಾಂ ತು ಮಾನಸೀ ಕನ್ಯಕಾ ನದಿ || ಅಚ್ಛೋದಂ ನಾಮ ಚ ಸರಃ ಪಿತೃಭಿರ್ನಿರ್ಮಿತಂ ಪುರಾ| ಅಚ್ಛೋದಾ ತು ತಪಶ್ಚಕ್ರೆ ದಿವ್ಯಂ ವರ್ಷಸಹಸ್ರಕಮ್|| -ಮತ್ಸ್ಯಪುರಾಣ, ಅಧ್ಯಾಯ ೧೪, … Read more

ಪಿತೃಗಳ ಶಾಂತಿಗಾಗಿ ವಿವಿಧ ದೇಶಗಳಲ್ಲಿ ಮಾಡಲಾಗುವ ಪರಂಪರಾಗತ ಕೃತಿಗಳು !

ಕೇವಲ ಭಾರತದಲ್ಲಿ ಮಾತ್ರ ಪೂರ್ವಜರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಂಕಲ್ಪನೆ ಇದೆ ಎಂದೇನಿಲ್ಲ, ವಿದೇಶಗಳಲ್ಲಿಯೂ ಪಿತೃಗಳ ಶಾಂತಿಗಾಗಿ ವಿವಿಧ ಪಾರಂಪರಿಕ ಕೃತಿಗಳನ್ನು ಮಾಡಲಾಗುತ್ತದೆ.

ಸನಾತನ ನಿರ್ಮಿತ ದತ್ತ ಗುರುಗಳ ಸಾತ್ತ್ವಿಕ ನಾಮಪಟ್ಟಿ

ದತ್ತನಲ್ಲಿ ಬ್ರಹ್ಮ, ವಿಷ್ಣು ಮತ್ತು ಮಹೇಶ ಈ ಮೂರೂ ದೇವತೆಗಳು ಮತ್ತು ಅವರ ಶಕ್ತಿಯು ಇರುವುದರಿಂದ ಕೂಡಲೇ ಪೂರ್ವಜರ ತೊಂದರೆಗಳ ನಿವಾರಣೆಯಾಗಿ ಕುಟುಂಬಕ್ಕೆ ಲಾಭವಾಗುತ್ತದೆ

ದೇವತೆಯ ‘ತಾರಕ’ ಮತ್ತು ‘ಮಾರಕ’ ನಾಮಜಪದ ಮಹತ್ತ್ವ

ದೇವತೆಯ ತಾರಕ ರೂಪಕ್ಕೆ ಸಂಬಂಧಪಡುವ ನಾಮಜಪಕ್ಕೆ ತಾರಕ ನಾಮಜಪ ಮತ್ತು ದೇವತೆಯ ಮಾರಕ ರೂಪಕ್ಕೆ ಸಂಬಂಧಪಡುವ ನಾಮಜಪಕ್ಕೆ ಮಾರಕ ನಾಮಜಪ ಎಂದು ಹೇಳುತ್ತಾರೆ.

ಮಹಾಲಯ ಶ್ರಾದ್ಧದ ಶ್ರಾದ್ಧಕರ್ತನ (ಶ್ರಾದ್ಧ ಮಾಡುವವನ) ಮೇಲೆ ಆಗುವ ಆಧ್ಯಾತ್ಮಿಕ ಸ್ತರದ ಪರಿಣಾಮದ ವೈಜ್ಞಾನಿಕ ಸಂಶೋಧನೆ

ಶ್ರಾದ್ಧವನ್ನು ಮಾಡುವವರಿಗೆ ಆಗುವ ಆಧ್ಯಾತ್ಮಿಕ ಸ್ತರದ ಪರಿಣಾಮವನ್ನು ವೈಜ್ಞಾನಿಕ ದೃಷ್ಟಿಯಲ್ಲಿ ಅಧ್ಯಯನ ಮಾಡಲು ‘ಯುನಿವರ್ಸಲ್ ಔರಾ ಸ್ಕ್ಯಾನರ್’ (ಯು.ಎ.ಎಸ್.) ಈ ಉಪಕರಣದ ಮೂಲಕ ಮಾಡಿದ ಪರೀಕ್ಷಣೆ

‘ಕೊರೋನಾ ಮಹಾಮಾರಿ’ಯ ಹಿನ್ನೆಲೆಯಲ್ಲಿ ಶಾಸ್ತ್ರಕ್ಕನುಸಾರ ಮುಂದಿನಂತೆ ಶ್ರಾದ್ಧವಿಧಿಯನ್ನು ಮಾಡಿ !

ಎಲ್ಲ ಪಿತೃಗಳು ತೃಪ್ತರಾಗಬೇಕು ಹಾಗೂ ಸಾಧನೆಗಾಗಿ ಅವರ ಆಶೀರ್ವಾದ ಸಿಗಬೇಕೆಂದು, ಪಿತೃಪಕ್ಷದಲ್ಲಿ ಎಲ್ಲರೂ ಮಹಾಲಯ ಶ್ರಾದ್ಧವನ್ನು ಮಾಡಬೇಕು.