ಶ್ರೀಕೃಷ್ಣನ ವಿವಿಧ ಗುಣವೈಶಿಷ್ಟ್ಯಗಳು

1. ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. 2. ಅವತಾರ ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. 3. ಸಂಬಂಧಿಸಿದ ನದಿ ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. 4. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. 5. ಸಂಬಂಧಿಸಿದ ದಿನಗಳು ಬುಧವಾರ … Read more

ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸುವುದು ?

ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.

ಮೃತದೇಹದ ಅಗ್ನಿಸಂಸ್ಕಾರವನ್ನು ಮಾಡಲು ಸಾಧ್ಯವಾಗದಿದ್ದಾಗ ಧರ್ಮಶಾಸ್ತ್ರಕ್ಕನುಸಾರ ಮಾಡಬೇಕಾದ ‘ಪಾಲಾಶವಿಧಿ’ !

ಅಂತ್ಯವಿಧಿಗೆ ಮೃತ ದೇಹ ಅಥವಾ ಅಸ್ಥಿಗಳೂ ಸಿಗದಂತಹ ಪ್ರಸಂಗದಲ್ಲಿ ಏನು ಮಾಡಬೇಕು ?

ಪೂರ್ಣಾವತಾರ ಮತ್ತು ಭಕ್ತವತ್ಸಲನಾದ ಶ್ರೀಕೃಷ್ಣನ ವೈಶಿಷ್ಟ್ಯಗಳು ಮತ್ತು ಅವನ ಚರಿತ್ರೆ !

ಶ್ರೀ ಶ್ಯಾಮಸುಂದರ ಸ್ವರೂಪ ಧರಿಸಿ ಶೃಂಗಾರ ರಸ-ಮಾಧುರ್ಯಗಳ ಮೂಲಕ ಸಂಪೂರ್ಣ ಜಗತ್ತನ್ನೇ ಆಕರ್ಷಿಸಿಸುವ ‘ಕೃಷ್ಣ’ನ ಮಾಧರ್ಯವನ್ನು ಆಸ್ವಾದಿಸಿ ಅವನ ಪೂಜೆ ಮತ್ತು ಭಜನೆ ಮಾಡಿ!

ಹನುಮಂತನ ದಾಸ್ಯಭಕ್ತಿ

ಕೇವಲ ಪ್ರಭು ಶ್ರೀರಾಮನ ಸೇವೆ ! ಕೇವಲ ಅವರ ದಾಸ್ಯ ! ಕೇವಲ ಮತ್ತು ಕೇವಲ ಅದಕ್ಕಾಗಿಯೇ ಹನುಮಂತನ ಅಂತಃಕರಣವು ತಳಮಳಿಸುತ್ತಿತ್ತು. ರಾಮಸೇವೆಯೇ ಹನುಮಂತನ ಜೀವನವಾಗಿತ್ತು.

ಗಾಯತ್ರಿ ದೇವಿಯ ಆಧ್ಯಾತ್ಮಿಕ ಮಹತ್ವ ಮತ್ತು ಗುಣವೈಶಿಷ್ಟ್ಯಗಳು !

ನಮಗೆಲ್ಲರಿಗೂ ‘ಗಾಯತ್ರಿ ಮಂತ್ರ’ ತಿಳಿದಿದೆ. ಅನೇಕರು ಅದರ ನಿತ್ಯ ಜಪ ಮಾಡುತ್ತಾರೆ ಕೂಡ. ಗಾಯತ್ರಿ ಜಯಂತಿಯ ನಿಮಿತ್ತ ಗಾಯತ್ರಿ ದೇವಿಯ ಚರಣಗಳಲ್ಲಿ ವಂದಿಸಿ, ಗಾಯತ್ರಿ ದೇವಿಯ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ.