ಗಣೇಶೋತ್ಸವದ ನಿಮಿತ್ತ ರಂಗೋಲಿಗಳು
ಶ್ರೀ ಗಣೇಶ ತತ್ತ್ವವನ್ನು ಆಕರ್ಶಿಸಲು ಮುಂದಿನ ರಂಗೋಲಿಗಳನ್ನು ಬಿಡಿಸಿ, ಈ ಹಬ್ಬವನ್ನು ಆಧ್ಯಾತ್ಮಿಕ ಸ್ತರದಲ್ಲಿ ಆಚರಿಸೋಣ.
ಶ್ರೀ ಗಣೇಶ ತತ್ತ್ವವನ್ನು ಆಕರ್ಶಿಸಲು ಮುಂದಿನ ರಂಗೋಲಿಗಳನ್ನು ಬಿಡಿಸಿ, ಈ ಹಬ್ಬವನ್ನು ಆಧ್ಯಾತ್ಮಿಕ ಸ್ತರದಲ್ಲಿ ಆಚರಿಸೋಣ.
ಈ ಕಥೆಯಿಂದ ಶ್ರೀಕೃಷ್ಣನು ನವಿಲುಗರಿಯನ್ನು ಏಕೆ ಧರಿಸುತ್ತಾನೆ ಎಂದು ತಿಳಿಯುತ್ತದೆ.
1. ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. 2. ಅವತಾರ ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. 3. ಸಂಬಂಧಿಸಿದ ನದಿ ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. 4. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. 5. ಸಂಬಂಧಿಸಿದ ದಿನಗಳು ಬುಧವಾರ … Read more
ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.
ಸರ್ವಗುಣ ಸಂಪನ್ನನಾದ ಭಗವಾನ ಶ್ರೀಕೃಷ್ಣನ ಜೀವನದ ಬಗ್ಗೆ ಕೆಲವು ವೈಶಿಷ್ಟ್ಯಗಳನ್ನು ತಿಳಿದುಕೊಳ್ಳೋಣ…
ಅಂತ್ಯವಿಧಿಗೆ ಮೃತ ದೇಹ ಅಥವಾ ಅಸ್ಥಿಗಳೂ ಸಿಗದಂತಹ ಪ್ರಸಂಗದಲ್ಲಿ ಏನು ಮಾಡಬೇಕು ?
ಭಗವಂತನ ನಾಮವನ್ನು ಜಪಿಸುವಾಗ ಅಥವಾ ಕೇಳುವಾಗ ಈ ತತ್ತ್ವವನ್ನು ಗಮನದಲ್ಲಿ ಇಟ್ಟುಕೊಂಡರೆ ನಾಮಜಪದಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು.
ಶ್ರೀ ಶ್ಯಾಮಸುಂದರ ಸ್ವರೂಪ ಧರಿಸಿ ಶೃಂಗಾರ ರಸ-ಮಾಧುರ್ಯಗಳ ಮೂಲಕ ಸಂಪೂರ್ಣ ಜಗತ್ತನ್ನೇ ಆಕರ್ಷಿಸಿಸುವ ‘ಕೃಷ್ಣ’ನ ಮಾಧರ್ಯವನ್ನು ಆಸ್ವಾದಿಸಿ ಅವನ ಪೂಜೆ ಮತ್ತು ಭಜನೆ ಮಾಡಿ!
ಕೇವಲ ಪ್ರಭು ಶ್ರೀರಾಮನ ಸೇವೆ ! ಕೇವಲ ಅವರ ದಾಸ್ಯ ! ಕೇವಲ ಮತ್ತು ಕೇವಲ ಅದಕ್ಕಾಗಿಯೇ ಹನುಮಂತನ ಅಂತಃಕರಣವು ತಳಮಳಿಸುತ್ತಿತ್ತು. ರಾಮಸೇವೆಯೇ ಹನುಮಂತನ ಜೀವನವಾಗಿತ್ತು.
ನಮಗೆಲ್ಲರಿಗೂ ‘ಗಾಯತ್ರಿ ಮಂತ್ರ’ ತಿಳಿದಿದೆ. ಅನೇಕರು ಅದರ ನಿತ್ಯ ಜಪ ಮಾಡುತ್ತಾರೆ ಕೂಡ. ಗಾಯತ್ರಿ ಜಯಂತಿಯ ನಿಮಿತ್ತ ಗಾಯತ್ರಿ ದೇವಿಯ ಚರಣಗಳಲ್ಲಿ ವಂದಿಸಿ, ಗಾಯತ್ರಿ ದೇವಿಯ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ.
