ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ವಿಜಯ ದಶಮಿ ನಿಮಿತ್ತ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಸಂದೇಶ

ಹಿಂದೂಗಳೇ, ಅಜೇಯ ಸಮಾಜ ಮತ್ತು ಅದರ ರಾಷ್ಟ್ರಕ್ಕೇ ವಿಜಯದಶಮಿಯನ್ನು ಆಚರಿಸುವ ಅರ್ಹತೆ ಇರುತ್ತದೆ, ಎಂಬುದನ್ನು ಗಮನದಲ್ಲಿಡಿ !

ಸಂಪೂರ್ಣ ಶ್ರೀ ಗಣೇಶ ಪೂಜೆ

ಪೂಜಾಸಾಹಿತ್ಯದ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ ! ಪೂಜೆಯ ಸಂದರ್ಭದಲ್ಲಿ ಕೆಲವು ಸೂಚನೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ! ಪೂಜಾಸ್ಥಳದ ಶುದ್ಧೀಕರಣ ಮತ್ತು ಉಪಕರಣಗಳಲ್ಲಿನ ದೇವತ್ವವನ್ನು ಜಾಗೃತಗೊಳಿಸುವುದರ ಕೃತಿಯ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ! || ಅಥ ಪೂಜಾ ಪ್ರಾರಂಭ || ಪೂಜೆಯ ಆರಂಭದಲ್ಲಿ ಮಾಡಬೇಕಾದ ಪ್ರಾರ್ಥನೆ ‘ಹೇ ಶ್ರೀ ಸಿದ್ಧಿವಿನಾಯಕಾ, ನಿನ್ನ ಪೂಜೆಯು ನನ್ನಿಂದ ಭಾವಪೂರ್ಣವಾಗಿ ಆಗಲಿ. ಪೂಜೆ ಮಾಡುವಾಗ ನನ್ನ ಮನಸ್ಸು ಸತತವಾಗಿ ನಿನ್ನ ಚರಣಗಳಲ್ಲಿ ಲೀನವಾಗಿರಲಿ. ನೀನು ಪ್ರತ್ಯಕ್ಷ ನನ್ನೆದುರು … Read more

ಗುರುಮಹಿಮೆ

೧. ಶ್ರೀ ಗುರುಸ್ತುತಿ ೧ ಅ. ಶಾಸ್ತ್ರಗಳಲ್ಲಿ ಶ್ರೀ ಗುರುಗಳ ಸ್ತುತಿಗಾಗಿ ನೀಡಿದ ಮಂತ್ರ ೧. ತೀರ್ಥಸ್ವರೂಪಾಯ ನಮಃ | ಅಂದರೆ ತೀರ್ಥ ಸ್ವರೂಪರಾಗಿರುವ ಶ್ರೀ ಗುರುಗಳಿಗೆ ನನ್ನ ನಮಸ್ಕಾರಗಳು. ೨. ಉದಾರಹೃದಯಾಯ ನಮಃ | ಅಂದರೆ ಉದಾರ ಹೃದಯವಿರುವಂತಹ ಶ್ರೀ ಗುರುಗಳಿಗೆ ನನ್ನ ನಮಸ್ಕಾರಗಳು. ೩. ಜಿತೇಂದ್ರಿಯಾಯ ನಮಃ | ಅಂದರೆ ಯಾರು ಜಿತೇಂದ್ರಿಯರಾಗಿರುತ್ತಾರೆಯೋ, ಯಾರ ಸ್ಮರಣೆಯಿಂದ ನಾವು ಸಹ ಜಿತೇಂದ್ರಿಯರಾಗುತ್ತೇವೆಯೋ, ಇಂದ್ರಿಯಗಳನ್ನು ಗೆದ್ದ ಅಂತಹ ಶ್ರೀ ಗುರುಗಳಿಗೆ ನಮಸ್ಕಾರಗಳು. ೪. ಪಾವಕಾಯ ನಮಃ | … Read more

ಗುರುಪೂರ್ಣಿಮೆಯ ನಿಮಿತ್ತ ಶ್ರೀಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಮತ್ತು ಶ್ರೀಸತ್‌ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಸಂದೇಶ

ಶ್ರೀ ಗುರುಗಳ ಧರ್ಮಸಂಸ್ಥಾಪನೆಯ ಐತಿಹಾಸಿಕ ಕಾರ್ಯದಲ್ಲಿ ಜವಾಬ್ದಾರಿ ವಹಿಸಿ ಸೇವೆ ಮಾಡಿ ! ಶ್ರೀ ಗುರುಗಳ ಅವತಾರಿ ಕಾರ್ಯದಲ್ಲಿ ಉತ್ತಮ ಸಮಷ್ಟಿ ಶಿಷ್ಯರಾಗಿ ಸಹಭಾಗಿಯಾಗಿ !

ಅಕ್ಷಯ ತೃತೀಯಾ (ತದಿಗೆ) (Akshay Tritiya 2023)

ಮೂರುವರೆ ಮುಹೂರ್ತಗಳಲ್ಲೊಂದಾದ ಅಕ್ಷಯ ತೃತೀಯಾದಲ್ಲಿ ಎಳ್ಳು ತರ್ಪಣೆ ನೀಡುವುದು, ಉದಕ ಕುಂಭದಾನ, ಮೃತ್ತಿಕಾ ಪೂಜೆ ಮಾಡುವುದು, ಅದೇರೀತಿ ದಾನ ನೀಡುವ ಪರಂಪರೆ ಇದೆ.

ಮಹಾಶಿವರಾತ್ರಿ (Mahashivratri 2024)

ಮಹಾಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲ. ಈ ಸಮಯದಲ್ಲಿ ತಿಳಿದೋ ತಿಳಿಯದೆಯೋ ಶಿವನ ಉಪಾಸನೆ ಮಾಡಿದ್ದಲ್ಲಿ, ಅದರಲ್ಲಿ ಕುಂದು ಕೊರತೆಯಿದ್ದರೂ ೧೦೦ ಶೇ. ಫಲ ದೊರೆಯುತ್ತದೆ