ರಕ್ಷಾಬಂಧನ (ರಾಖಿ ಹುಣ್ಣಿಮೆ) Raksha bandhan 2026
ರಕ್ಷಾಬಂಧನ ಹಬ್ಬವನ್ನು ಆಚರಿಸುವ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ
ರಕ್ಷಾಬಂಧನ ಹಬ್ಬವನ್ನು ಆಚರಿಸುವ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ
ಆಷಾಢ ಮಾಸದ ಶುಕ್ಲ ಪಕ್ಷದಲ್ಲಿನ ಏಕಾದಶಿಯನ್ನು ‘ದೇವಶಯನಿ ಏಕಾದಶಿ’ (ಆಷಾಢ ಏಕಾದಶಿ) ಎನ್ನುತ್ತಾರೆ. ಆಷಾಢ ಏಕಾದಶಿಯ ಮಹತ್ವ ತಿಳಿದುಕೊಳ್ಳಿ ಭಕ್ತಿಯಿಂದ ಆಚರಿಸಿ!
ಹಿಂದೂಗಳೇ, ಅಜೇಯ ಸಮಾಜ ಮತ್ತು ಅದರ ರಾಷ್ಟ್ರಕ್ಕೇ ವಿಜಯದಶಮಿಯನ್ನು ಆಚರಿಸುವ ಅರ್ಹತೆ ಇರುತ್ತದೆ, ಎಂಬುದನ್ನು ಗಮನದಲ್ಲಿಡಿ !
ಪೂಜಾಸಾಹಿತ್ಯದ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ ! ಪೂಜೆಯ ಸಂದರ್ಭದಲ್ಲಿ ಕೆಲವು ಸೂಚನೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ! ಪೂಜಾಸ್ಥಳದ ಶುದ್ಧೀಕರಣ ಮತ್ತು ಉಪಕರಣಗಳಲ್ಲಿನ ದೇವತ್ವವನ್ನು ಜಾಗೃತಗೊಳಿಸುವುದರ ಕೃತಿಯ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ! || ಅಥ ಪೂಜಾ ಪ್ರಾರಂಭ || ಪೂಜೆಯ ಆರಂಭದಲ್ಲಿ ಮಾಡಬೇಕಾದ ಪ್ರಾರ್ಥನೆ ‘ಹೇ ಶ್ರೀ ಸಿದ್ಧಿವಿನಾಯಕಾ, ನಿನ್ನ ಪೂಜೆಯು ನನ್ನಿಂದ ಭಾವಪೂರ್ಣವಾಗಿ ಆಗಲಿ. ಪೂಜೆ ಮಾಡುವಾಗ ನನ್ನ ಮನಸ್ಸು ಸತತವಾಗಿ ನಿನ್ನ ಚರಣಗಳಲ್ಲಿ ಲೀನವಾಗಿರಲಿ. ನೀನು ಪ್ರತ್ಯಕ್ಷ ನನ್ನೆದುರು … Read more
೧. ಶ್ರೀ ಗುರುಸ್ತುತಿ ೧ ಅ. ಶಾಸ್ತ್ರಗಳಲ್ಲಿ ಶ್ರೀ ಗುರುಗಳ ಸ್ತುತಿಗಾಗಿ ನೀಡಿದ ಮಂತ್ರ ೧. ತೀರ್ಥಸ್ವರೂಪಾಯ ನಮಃ | ಅಂದರೆ ತೀರ್ಥ ಸ್ವರೂಪರಾಗಿರುವ ಶ್ರೀ ಗುರುಗಳಿಗೆ ನನ್ನ ನಮಸ್ಕಾರಗಳು. ೨. ಉದಾರಹೃದಯಾಯ ನಮಃ | ಅಂದರೆ ಉದಾರ ಹೃದಯವಿರುವಂತಹ ಶ್ರೀ ಗುರುಗಳಿಗೆ ನನ್ನ ನಮಸ್ಕಾರಗಳು. ೩. ಜಿತೇಂದ್ರಿಯಾಯ ನಮಃ | ಅಂದರೆ ಯಾರು ಜಿತೇಂದ್ರಿಯರಾಗಿರುತ್ತಾರೆಯೋ, ಯಾರ ಸ್ಮರಣೆಯಿಂದ ನಾವು ಸಹ ಜಿತೇಂದ್ರಿಯರಾಗುತ್ತೇವೆಯೋ, ಇಂದ್ರಿಯಗಳನ್ನು ಗೆದ್ದ ಅಂತಹ ಶ್ರೀ ಗುರುಗಳಿಗೆ ನಮಸ್ಕಾರಗಳು. ೪. ಪಾವಕಾಯ ನಮಃ | … Read more
ಮೂರುವರೆ ಮುಹೂರ್ತಗಳಲ್ಲೊಂದಾದ ಅಕ್ಷಯ ತೃತೀಯಾದಲ್ಲಿ ಎಳ್ಳು ತರ್ಪಣ ನೀಡುವುದು, ಉದಕ ಕುಂಭದಾನ, ಮೃತ್ತಿಕಾ ಪೂಜೆ ಮಾಡುವುದು, ಅದೇರೀತಿ ದಾನ ನೀಡುವ ಪರಂಪರೆ ಇದೆ.
ಹನುಮಾನ ಜಯಂತಿಯ ದಿನ (ಚೈತ್ರ ಶುಕ್ಲ ಹುಣ್ಣಿಮೆಯಂದು) ನಾವು ಮನೆಯಲ್ಲಿಯೇ ಹನುಮಂತನ ಪೂಜೆಯನ್ನು ಸರಳವಾಗಿ ಹೇಗೆ ಮಾಡಬಹುದು ಎಂದು ತಿಳಿದುಕೊಳ್ಳೋಣ.
ಹೋಳಿ ಎಂದರೆ ಅಗ್ನಿ ದೇವತೆಯ ಉಪಾಸನೆಯ (ಪೂಜೆಯ) ಒಂದು ಅಂಶವಾಗಿದೆ. ಹೋಳಿ ಹಬ್ಬವು ಭಾರತ ಮಾತ್ರವಲ್ಲ ವಿದೇಶಗಳಲ್ಲಿಯೂ ಆಚರಿಸಲ್ಪಡುವ ಬಣ್ಣಗಳ ಆನಂದೋತ್ಸವ!