ಶಿವನಿಗೆ ಬಿಲ್ವಪತ್ರೆ ಅರ್ಪಿಸುವ ಪದ್ಧತಿ
ಮೂರು ಎಲೆಗಳಿರುವ, ತ್ರಿಗುಣಗಳಂತಿರುವ, ಮೂರು ಕಣ್ಣುಗಳಂತಿರುವ, ಮೂರು ಆಯುಧಗಳಂತಿರುವ ಮತ್ತು ಮೂರು ಜನ್ಮಗಳ ಪಾಪಗಳನ್ನು ನಾಶ ಮಾಡುವ ಬಿಲ್ವಪತ್ರೆಯ ಬಗ್ಗೆ ತಿಳಿದುಕೊಳ್ಳೋಣ !
ಮೂರು ಎಲೆಗಳಿರುವ, ತ್ರಿಗುಣಗಳಂತಿರುವ, ಮೂರು ಕಣ್ಣುಗಳಂತಿರುವ, ಮೂರು ಆಯುಧಗಳಂತಿರುವ ಮತ್ತು ಮೂರು ಜನ್ಮಗಳ ಪಾಪಗಳನ್ನು ನಾಶ ಮಾಡುವ ಬಿಲ್ವಪತ್ರೆಯ ಬಗ್ಗೆ ತಿಳಿದುಕೊಳ್ಳೋಣ !
ಈಗಿನ ಗುಲಾಲು ಪಾರಂಪರಿಕ ಪದ್ದತಿಯಿಂದ ತಯಾರಿಸಿರದ ಕಾರಣ ಅದು ಅಪಾಯಕಾರಿಯಾಗಿರುತ್ತದೆ ! ಕೆಂಪು ಹೊನ್ನೆ ಮರದ ಕಟ್ಟಿಗೆಯನ್ನು ನೀರಿನಲ್ಲಿ ಹಾಕಿದಾಗ ನೀರಿಗೆ ಕೆಂಪುಬಣ್ಣ ಬರುತ್ತದೆ. ರವೆ ಅಥವಾ ಅಕ್ಕಿಯನ್ನು ಸಣ್ಣಗೆ ಪುಡಿ ಮಾಡಿ ಆ ನೀರಿನಲ್ಲಿ ರವೆ ಹಿಟ್ಟಿನ ಪುಡಿಯನ್ನು ಹಾಕಿದಾಗ ಅದಕ್ಕೆ ಗಾಢ ಕೆಂಪುಬಣ್ಣ ಬರುತ್ತದೆ. ಅದನ್ನು ತೆಗೆದು ಒಣಗಿಸಿದ ಮೇಲೆ ಅದರಿಂದ ಗುಲಾಲನ್ನು ತಯಾರಿಸುತ್ತಾರೆ. ಅಕ್ಕಿ, ರಂಗೋಲಿ ಪುಡಿ, ಆವೆ ಮಣ್ಣು ಇತ್ಯಾದಿಗಳ ಪರ್ಯಾಯವಾಗಿ ಅಗ್ಗವಾದ ಪದಾರ್ಥಗಳು ಉಪಯೋಗಿಸುತ್ತಾರೆ. ಇತ್ತೀಚೆಗೆ ಆರ್ಸೆನಿಕ್ನಂತಹ ರಾಸಾಯನಿಕ ದ್ರವ್ಯ … Read more
ಲಿಂಗದ ದರ್ಶನವನ್ನು ಪಡೆದುಕೊಳ್ಳುವಾಗ ಶಿವಲಿಂಗ ಮತ್ತು ನಂದಿಯ ನಡುವೆ ನಿಂತುಕೊಳ್ಳದೇ ಅಥವಾ ಕುಳಿತುಕೊಳ್ಳದೇ ಲಿಂಗ ಮತ್ತು ನಂದಿಯನ್ನು ಜೋಡಿಸುವ ರೇಖೆಯ ಬದಿಯಲ್ಲಿ ನಿಂತುಕೊಳ್ಳಬೇಕು.
‘ಓಂ ನಮಃ ಶಿವಾಯ’ ಎಂಬ ಮಂತ್ರವನ್ನು ಹೇಳುತ್ತಾ ಭಸ್ಮವನ್ನು ಬಲಗೈಯ ಮಧ್ಯದ ಮೂರು ಬೆರಳುಗಳಿಂದ ಹಣೆ, ಹೃದಯ (ಎದೆ), ನಾಭಿ ಮತ್ತು ಕಂಠದ ಮೇಲೆ ಅಡ್ಡವಾಗಿ ಹಚ್ಚಬೇಕು.
ಭಾರತದಲ್ಲಿ ದೇವಿ ಉಪಾಸನೆಯ ಪರಂಪರೆಯು ಪುರಾತನ ಕಾಲದಿಂದ ನಡೆದುಬಂದಿದೆ. ದೇವಿಯ ಮೂಲ ರೂಪ ನಿರ್ಗುಣವಾಗಿದ್ದರೂ, ದೇವಿಯ ಸಗುಣ ರೂಪದ ಉಪಾಸನೆಯ ಪರಂಪರೆ ಭಾರತದಲ್ಲಿ ಪ್ರಚಲಿತವಿದೆ.
ಯುಗಾದಿಯ ದಿನ ಬ್ರಹ್ಮಾಂಡದಲ್ಲಿನ ಪ್ರಜಾಪತಿ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಎಲ್ಲಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಬರುತ್ತವೆ. ಬ್ರಹ್ಮಧ್ವಜದಿಂದಾಗಿ ವಾತಾವರಣದಲ್ಲಿನ ಪ್ರಜಾಪತಿ-ಲಹರಿಗಳು ಕಲಶದ ಸಹಾಯದಿಂದ ಮನೆಯೊಳಗೆ ಪ್ರವೇಶಿಸುತ್ತವೆ.
ವೃಂದಾವನ ನಿವಾಸಿಗಳು ಸ್ವರ್ಗಾಪತಿ ಇಂದ್ರನನ್ನು ಪೂಜಿಸುವುದನ್ನು ತಪ್ಪಿಸಿ ಗೋವರ್ಧನ ಗಿರಿಯನ್ನು ಪೂಜಿಸುವಂತೆ ಮಾಡಿದ ಕೃಷ್ಣನ ಲೀಲೆ ನೆನಪಿಸುವ ಹಬ್ಬವಿದು. ಗೋವರ್ಧನ ಗಿರಿ ಕೇವಲ ಒಂದು ಬೆಟ್ಟವಲ್ಲ. ಕೃಷ್ಣ-ಬಲರಾಮರ ಒಡನಾಡಿ ಅದು. ಅವರಿಬ್ಬರೂ ಓಡಾಡಿದ ಪವಿತ್ರ ಗಿರಿ ಅದು. ಆದ್ದರಿಂದ ಗೋವರ್ಧನ ಗಿರಿಗೆ ದೇವೋತ್ತಮ ಪರಮ ಪುರುಷನ ಶ್ರೇಷ್ಠ ಭಕ್ತರ ಸಾಲಿನಲ್ಲಿ ಸ್ಥಾನವಿದೆ. ವೃಂದಾವನ ವಾಸಿಗಳಿಗೆ ರಕ್ಷಣೆ ನೀಡುವುದಲ್ಲದೇ, ಅವರ ಗೋವುಗಳಿಗೆ ಮೇವು ನೀಡುತ್ತಿದ್ದುದೂ ಇದೇ ಗೋವರ್ಧನ ಗಿರಿ. ಒಂದರ್ಥದಲ್ಲಿ ವೃಂದಾವನದ ಜೀವಾಳ ಇದು. ಆದ್ದರಿಂದ ಮಳೆ … Read more
ಮೂರ್ತಿಯು ದೇವತೆಯ ಮೂಲ ರೂಪದೊಂದಿಗೆ ಎಷ್ಟು ಹೋಲುತ್ತದೆಯೋ, ಅಷ್ಟೇ ಹೆಚ್ಚು ಪ್ರಮಾಣದಲ್ಲಿ ಆ ದೇವತೆಯ ತತ್ತ್ವವು ಮೂರ್ತಿಯ ಕಡೆಗೆ ಆಕರ್ಷಿಸುತ್ತದೆ ಹಾಗೂ ಮೂರ್ತಿವಿಜ್ಞಾನದಂತೆ ಮೂರ್ತಿಯನ್ನು ತಯಾರಿಸಿದರೆ ಆ ಮೂರ್ತಿಯಲ್ಲಿ ಆ ದೇವತೆಯ ತತ್ತ್ವವು ಆಕರ್ಷಿಸುತ್ತದೆ.
ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ. ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ.
೧೦ ಸಂಖ್ಯೆಗೆ (ದಶ ಇಂದ್ರಿಯಗಳಿಗೆ) ನಿಜವಾದ ಅರ್ಥದಿಂದ ತಿಳಿದುಕೊಂಡು ಅದನ್ನು ದೂರ ಮಾಡುವುದೆಂದರೆ ದಸರಾ;
