ಬ್ರಹ್ಮಧ್ವಜದ ಮೇಲಿನ ತಾಮ್ರದ ಕಲಶದ ಮಹತ್ವ !

‘ತಾಮ್ರದ ಕಲಶವನ್ನು ಬ್ರಹ್ಮಧ್ವಜದ ಮೇಲೆ ಮಗುಚಿ ಹಾಕಬೇಕು’ ಎಂದು ಧರ್ಮಶಾಸ್ತ್ರವು ಏಕೆ ಹೇಳುತ್ತದೆ, ಎಂಬುದನ್ನು ತಿಳಿದುಕೊಳ್ಳಲು ಅದರ ಹಿಂದಿರುವ ಅಧ್ಯಾತ್ಮಶಾಸ್ತ್ರದ ವಿವೇಚನೆಯನ್ನು ಇಲ್ಲಿ ಕೊಡುತ್ತಿದ್ದೇವೆ. ಇದರಿಂದ ಪ್ರತಿಯೊಂದು ಕೃತಿಯನ್ನು ಧರ್ಮಶಾಸ್ತ್ರಕ್ಕನುಸಾರ ಏಕೆ ಮಾಡಬೇಕು ಎಂಬುದು ಗಮನಕ್ಕೆ ಬರಬಹುದು !

ಬ್ರಹ್ಮಧ್ವಜ ನಿಲ್ಲಿಸುವ ಪದ್ಧತಿ ಮತ್ತು ಬ್ರಹ್ಮಧ್ವಜದ ಪೂಜಾವಿಧಿ

ಬ್ರಹ್ಮಧ್ವಜದ ಪೂಜೆಯನ್ನು ಶಾಸ್ತ್ರಾನುಸಾರ ಹೇಗೆ ಮಾಡಬೇಕು, ಎಂಬುದನ್ನು ಮಂತ್ರಸಹಿತ ಇಲ್ಲಿ ನೀಡುತ್ತಿದ್ದೇವೆ. ಪ್ರತ್ಯಕ್ಷ ಬ್ರಹ್ಮಧ್ವಜವನ್ನು ಎಲ್ಲಿ ನಿಲ್ಲಿಸಲಿಕ್ಕಿದೆಯೋ ಅಲ್ಲಿ ನಿಲ್ಲಿಸಿ ಪೂಜೆ ಮಾಡಬೇಕು.

ಶಿವನಿಗೆ ಬಿಲ್ವಪತ್ರೆ ಅರ್ಪಿಸುವ ಪದ್ಧತಿ

ಮೂರು ಎಲೆಗಳಿರುವ, ತ್ರಿಗುಣಗಳಂತಿರುವ, ಮೂರು ಕಣ್ಣುಗಳಂತಿರುವ, ಮೂರು ಆಯುಧಗಳಂತಿರುವ ಮತ್ತು ಮೂರು ಜನ್ಮಗಳ ಪಾಪಗಳನ್ನು ನಾಶ ಮಾಡುವ ಬಿಲ್ವಪತ್ರೆಯ ಬಗ್ಗೆ ತಿಳಿದುಕೊಳ್ಳೋಣ !

ಹೋಳಿಯಲ್ಲಿ ಗುಲಾಲಿನಿಂದ ಆಡುವ ಮೊದಲು ಇವುಗಳ ಬಗ್ಗೆ ವಿಚಾರ ಮಾಡಿ!

ಈಗಿನ ಗುಲಾಲು ಪಾರಂಪರಿಕ ಪದ್ದತಿಯಿಂದ ತಯಾರಿಸಿರದ ಕಾರಣ ಅದು ಅಪಾಯಕಾರಿಯಾಗಿರುತ್ತದೆ ! ಕೆಂಪು ಹೊನ್ನೆ ಮರದ ಕಟ್ಟಿಗೆಯನ್ನು ನೀರಿನಲ್ಲಿ ಹಾಕಿದಾಗ ನೀರಿಗೆ ಕೆಂಪುಬಣ್ಣ ಬರುತ್ತದೆ. ರವೆ ಅಥವಾ ಅಕ್ಕಿಯನ್ನು ಸಣ್ಣಗೆ ಪುಡಿ ಮಾಡಿ ಆ ನೀರಿನಲ್ಲಿ ರವೆ ಹಿಟ್ಟಿನ ಪುಡಿಯನ್ನು ಹಾಕಿದಾಗ ಅದಕ್ಕೆ ಗಾಢ ಕೆಂಪುಬಣ್ಣ ಬರುತ್ತದೆ. ಅದನ್ನು ತೆಗೆದು ಒಣಗಿಸಿದ ಮೇಲೆ ಅದರಿಂದ ಗುಲಾಲನ್ನು ತಯಾರಿಸುತ್ತಾರೆ. ಅಕ್ಕಿ, ರಂಗೋಲಿ ಪುಡಿ, ಆವೆ ಮಣ್ಣು ಇತ್ಯಾದಿಗಳ ಪರ್ಯಾಯವಾಗಿ ಅಗ್ಗವಾದ ಪದಾರ್ಥಗಳು ಉಪಯೋಗಿಸುತ್ತಾರೆ. ಇತ್ತೀಚೆಗೆ ಆರ್ಸೆನಿಕ್‌ನಂತಹ ರಾಸಾಯನಿಕ ದ್ರವ್ಯ … Read more

ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಯೋಗ್ಯ ಪದ್ಧತಿ

ಲಿಂಗದ ದರ್ಶನವನ್ನು ಪಡೆದುಕೊಳ್ಳುವಾಗ ಶಿವಲಿಂಗ ಮತ್ತು ನಂದಿಯ ನಡುವೆ ನಿಂತುಕೊಳ್ಳದೇ ಅಥವಾ ಕುಳಿತುಕೊಳ್ಳದೇ ಲಿಂಗ ಮತ್ತು ನಂದಿಯನ್ನು ಜೋಡಿಸುವ ರೇಖೆಯ ಬದಿಯಲ್ಲಿ ನಿಂತುಕೊಳ್ಳಬೇಕು.

ಭಸ್ಮವನ್ನು ಎಲ್ಲಿ ಹಚ್ಚಿಕೊಳ್ಳಬೇಕು? ಹೇಗೆ ಹಚ್ಚಿಕೊಳ್ಳಬೇಕು?

‘ಓಂ ನಮಃ ಶಿವಾಯ’ ಎಂಬ ಮಂತ್ರವನ್ನು ಹೇಳುತ್ತಾ ಭಸ್ಮವನ್ನು ಬಲಗೈಯ ಮಧ್ಯದ ಮೂರು ಬೆರಳುಗಳಿಂದ ಹಣೆ, ಹೃದಯ (ಎದೆ), ನಾಭಿ ಮತ್ತು ಕಂಠದ ಮೇಲೆ ಅಡ್ಡವಾಗಿ ಹಚ್ಚಬೇಕು.

ದೇವಿಯ ಉಪಾಸನೆಯ ವಿವಿಧ ಪದ್ಧತಿಗಳು

ಭಾರತದಲ್ಲಿ ದೇವಿ ಉಪಾಸನೆಯ ಪರಂಪರೆಯು ಪುರಾತನ ಕಾಲದಿಂದ ನಡೆದುಬಂದಿದೆ. ದೇವಿಯ ಮೂಲ ರೂಪ ನಿರ್ಗುಣವಾಗಿದ್ದರೂ, ದೇವಿಯ ಸಗುಣ ರೂಪದ ಉಪಾಸನೆಯ ಪರಂಪರೆ ಭಾರತದಲ್ಲಿ ಪ್ರಚಲಿತವಿದೆ.

ಯುಗಾದಿಯಂದು ಏರಿಸುವ ಬ್ರಹ್ಮಧ್ವಜ

ಯುಗಾದಿಯ ದಿನ ಬ್ರಹ್ಮಾಂಡದಲ್ಲಿನ ಪ್ರಜಾಪತಿ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಎಲ್ಲಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಬರುತ್ತವೆ. ಬ್ರಹ್ಮಧ್ವಜದಿಂದಾಗಿ ವಾತಾವರಣದಲ್ಲಿನ ಪ್ರಜಾಪತಿ-ಲಹರಿಗಳು ಕಲಶದ ಸಹಾಯದಿಂದ ಮನೆಯೊಳಗೆ ಪ್ರವೇಶಿಸುತ್ತವೆ.

ಗೋವರ್ಧನ ಪೂಜೆ

  ವೃಂದಾವನ ನಿವಾಸಿಗಳು ಸ್ವರ್ಗಾಪತಿ ಇಂದ್ರನನ್ನು ಪೂಜಿಸುವುದನ್ನು ತಪ್ಪಿಸಿ ಗೋವರ್ಧನ ಗಿರಿಯನ್ನು ಪೂಜಿಸುವಂತೆ ಮಾಡಿದ ಕೃಷ್ಣನ ಲೀಲೆ ನೆನಪಿಸುವ ಹಬ್ಬವಿದು. ಗೋವರ್ಧನ ಗಿರಿ ಕೇವಲ ಒಂದು ಬೆಟ್ಟವಲ್ಲ. ಕೃಷ್ಣ-ಬಲರಾಮರ ಒಡನಾಡಿ ಅದು. ಅವರಿಬ್ಬರೂ ಓಡಾಡಿದ ಪವಿತ್ರ ಗಿರಿ ಅದು. ಆದ್ದರಿಂದ ಗೋವರ್ಧನ ಗಿರಿಗೆ ದೇವೋತ್ತಮ ಪರಮ ಪುರುಷನ ಶ್ರೇಷ್ಠ ಭಕ್ತರ ಸಾಲಿನಲ್ಲಿ ಸ್ಥಾನವಿದೆ. ವೃಂದಾವನ ವಾಸಿಗಳಿಗೆ ರಕ್ಷಣೆ ನೀಡುವುದಲ್ಲದೇ, ಅವರ ಗೋವುಗಳಿಗೆ ಮೇವು ನೀಡುತ್ತಿದ್ದುದೂ ಇದೇ ಗೋವರ್ಧನ ಗಿರಿ. ಒಂದರ್ಥದಲ್ಲಿ ವೃಂದಾವನದ ಜೀವಾಳ ಇದು. ಆದ್ದರಿಂದ ಮಳೆ … Read more

ಶಾಸ್ತ್ರಕ್ಕನುಸಾರ ತಯಾರಿಸಿದ ಮೂರ್ತಿಯು ಏಕೆ ಸಾತ್ತ್ವಿಕವಾಗಿರುತ್ತದೆ ?

ಮೂರ್ತಿಯು ದೇವತೆಯ ಮೂಲ ರೂಪದೊಂದಿಗೆ ಎಷ್ಟು ಹೋಲುತ್ತದೆಯೋ, ಅಷ್ಟೇ ಹೆಚ್ಚು ಪ್ರಮಾಣದಲ್ಲಿ ಆ ದೇವತೆಯ ತತ್ತ್ವವು ಮೂರ್ತಿಯ ಕಡೆಗೆ ಆಕರ್ಷಿಸುತ್ತದೆ ಹಾಗೂ ಮೂರ್ತಿವಿಜ್ಞಾನದಂತೆ ಮೂರ್ತಿಯನ್ನು ತಯಾರಿಸಿದರೆ ಆ ಮೂರ್ತಿಯಲ್ಲಿ ಆ ದೇವತೆಯ ತತ್ತ್ವವು ಆಕರ್ಷಿಸುತ್ತದೆ.