ದೇವಿಮಾತೆಯ ನಿತ್ಯ ಉಪಾಸನೆ ಹೇಗೆ ಮಾಡಬೇಕು?
ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ. ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ.
ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ. ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ.
೧೦ ಸಂಖ್ಯೆಗೆ (ದಶ ಇಂದ್ರಿಯಗಳಿಗೆ) ನಿಜವಾದ ಅರ್ಥದಿಂದ ತಿಳಿದುಕೊಂಡು ಅದನ್ನು ದೂರ ಮಾಡುವುದೆಂದರೆ ದಸರಾ;
ಈ ದಿನದಂದು ಶ್ರೀರಾಮನ ವ್ರತವನ್ನೂ ಮಾಡುತ್ತಾರೆ. ಈ ಒಂದು ವ್ರತ ಮಾಡುವುದರಿಂದ ಎಲ್ಲ ವ್ರತಗಳನ್ನು ಮಾಡಿದ ಫಲಪ್ರಾಪ್ತಿಯಾಗುತ್ತದೆ ಮತ್ತು ಎಲ್ಲ ಪಾಪಗಳ ಕ್ಷಾಲನೆಯಾಗಿ ಕೊನೆಗೆ ಉತ್ತಮ ಲೋಕ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. 1. ಭಗವಾನ ಶ್ರೀರಾಮನ ಜನನ ಮಧ್ಯಾಹ್ನ ಅಂದರೆ 12 ಗಂಟೆಗೆ ಆಚರಿಸಲಾಗುತ್ತದೆ. 2. ಭಗವಾನ ಶ್ರೀರಾಮನ ವಿಗ್ರಹ ಅಥವಾ ಪ್ರತಿಮೆಯ ಪಂಚೋಪಚಾರ ಅಥವಾ ಷೋಡಶೋಪಚಾರ ಪೂಜೆಯನ್ನು ಮಾಡಬೇಕು. 3. ಮಧ್ಯಾಹ್ನ 12 ಗಂಟೆಗೆ ‘ಪ್ರಭು ಶ್ರೀರಾಮಚಂದ್ರ ಕೀ ಜೈ!’ ಎಂಬ ಜಯಘೋಷ ಮಾಡಬೇಕು. 4. ಶ್ರೀರಾಮನ … Read more
ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಪರಮಪೂಜನೀಯ ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತ ಮಾಡುವ ದಿನವೆಂದರೆ ಗುರುಪೂರ್ಣಿಮೆ !
ಹರಿತಾಲಿಕಾ ವ್ರತವನ್ನು ಭಾದ್ರಪದ ಶುಕ್ಲ ತದಿಗೆಯಂದು ಮಾಡುತ್ತಾರೆ. ಯುವತಿಯರು ತಮಗೆ ಅಪೇಕ್ಷಿತ ವರನನ್ನು ಪಡೆಯಲು ಈ ವ್ರತವನ್ನು ಮಾಡುತ್ತಾರೆ
ವೈಕುಂಠ ಏಕಾದಶಿಯ ದಿನ ಉಪವಾಸವಿದ್ದು, ದೇವಸ್ಥಾನಗಳಿಗೆ ಹೋಗಿ ಭಕ್ತಿಯಿಂದ ದೇವರ ರೂಪವನ್ನು ಸಂದರ್ಶಿಸುವವರಿಗೆ ಮುಂದೆ ಮುಕ್ತಿ ಮತ್ತು ವೈಕುಂಠವನ್ನು ಪ್ರಾಪ್ತವಾಗುತ್ತದೆ ಎಂದು ನಂಬಿಕೆಯಿದೆ
ಏಕಾದಶಿಯನ್ನು ‘ಹರಿದಿನ’ ಎಂದು ಕರೆಯುತ್ತಾರೆ. ಅಂದು ವೈಷ್ಣವೀಶಕ್ತಿ ಜಾಗೃತವಾಗಿ ಕೆಲಸ ಮಾಡುತ್ತದೆ ಎನ್ನುವುದು ತಾತ್ಪರ್ಯ.
ಪ್ರಳಯಕಾಲದಲ್ಲಿ ಪಂಚಮಹಾಭೂತಗಳ ಸಮೇತ ಇಡೀ ಜಗತ್ತು ಲಿಂಗದಲ್ಲಿ ಲಯವಾಗುತ್ತದೆ ಮತ್ತು ಸೃಷ್ಟಿಕಾಲದಲ್ಲಿ ಮತ್ತೆ ಅದರಿಂದಲೇ ಸಾಕಾರವಾಗುತ್ತದೆ; ಆದುದರಿಂದ ಅದನ್ನು ಲಿಂಗ ಎನ್ನಲಾಗಿದೆ.
ಭಾರತದಲ್ಲಿನ ಪ್ರಮುಖ ಶಿವಸ್ಥಾನ ಗಳೆಂದರೆ ಹನ್ನೆರಡು ಜ್ಯೋತಿರ್ಲಿಂಗಗಳು. ಅವು ತೇಜಸ್ವಿ ರೂಪದಲ್ಲಿ ಉತ್ಪನ್ನವಾದವು. ಹದಿಮೂರನೆಯ ಪಿಂಡಕ್ಕೆ ಕಾಲಪಿಂಡವೆನ್ನುತ್ತಾರೆ. ಕಾಲದ ಆಚೆಗೆ ಹೋಗಿರುವ ಪಿಂಡವೆಂದರೆ (ದೇಹವೆಂದರೆ) ಕಾಲಪಿಂಡ. ಹನ್ನೆರಡು ಜ್ಯೋತಿರ್ಲಿಂಗಗಳು ಮುಂದಿನಂತಿವೆ. ಹನ್ನೆರಡು ಜ್ಯೋತಿರ್ಲಿಂಗಗಳು ಶರೀರವಾಗಿದ್ದು ಕಾಠಮಾಂಡು (ನೇಪಾಳ) ದಲ್ಲಿರುವ ಪಶುಪತಿನಾಥ ಜ್ಯೋತಿರ್ಲಿಂಗವು ತಲೆಯಾಗಿದೆ. ಜ್ಯೋತಿರ್ಲಿಂಗ ಮತ್ತು ಸಂತರ ಸಮಾಧಿಸ್ಥಳಗಳ ಮಹತ್ವ ಸಂತರು ಸಮಾಧಿಯನ್ನು ಸ್ವೀಕರಿಸಿದ ನಂತರ ಅವರ ಕಾರ್ಯವು ಹೆಚ್ಚು ಪ್ರಮಾಣದಲ್ಲಿ ಸೂಕ್ಷ್ಮದಲ್ಲಿ ನಡೆಯುತ್ತದೆ. ಸಂತರು ದೇಹತ್ಯಾಗ ಮಾಡಿದ ನಂತರ ಅವರ ದೇಹದಿಂದ ಪ್ರಕ್ಷೇಪಿತವಾಗುವ ಚೈತನ್ಯಲಹರಿ ಮತ್ತು … Read more
ಅಕ್ಷ ಎಂದರೆ ಕಣ್ಣು. ‘ರುದ್ರ + ಅಕ್ಷ’ ಎಂದರೆ ಯಾವುದು ಎಲ್ಲವನ್ನೂ ನೋಡಬಲ್ಲದೋ ಮತ್ತು ಮಾಡಬಲ್ಲದೋ ಅದು ರುದ್ರಾಕ್ಷ