ದೇವಿಮಾತೆಯ ನಿತ್ಯ ಉಪಾಸನೆ ಹೇಗೆ ಮಾಡಬೇಕು?

ಕುಂಕುಮಾರ್ಚನೆಯನ್ನು ಮಾಡುವಾಗ ಪ್ರಥಮವಾಗಿ ದೇವಿಯ ಆವಾಹನೆಯನ್ನು ಮಾಡಿ ಪೂಜಿಸುತ್ತಾರೆ. ನಂತರ ದೇವಿಯ ಹೆಸರನ್ನು ಉಚ್ಚರಿಸುತ್ತಾ ದೇವಿಯ ಮೂರ್ತಿಯ ಮೇಲೆ ಕುಂಕುಮವನ್ನು ಅರ್ಪಿಸುತ್ತಾರೆ.

ಶ್ರೀರಾಮನವಮಿಯ ಪೂಜಾವಿಧಿ

ಈ ದಿನದಂದು ಶ್ರೀರಾಮನ ವ್ರತವನ್ನೂ ಮಾಡುತ್ತಾರೆ. ಈ ಒಂದು ವ್ರತ ಮಾಡುವುದರಿಂದ ಎಲ್ಲ ವ್ರತಗಳನ್ನು ಮಾಡಿದ ಫಲಪ್ರಾಪ್ತಿಯಾಗುತ್ತದೆ ಮತ್ತು ಎಲ್ಲ ಪಾಪಗಳ ಕ್ಷಾಲನೆಯಾಗಿ ಕೊನೆಗೆ ಉತ್ತಮ ಲೋಕ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. 1. ಭಗವಾನ ಶ್ರೀರಾಮನ ಜನನ ಮಧ್ಯಾಹ್ನ ಅಂದರೆ 12 ಗಂಟೆಗೆ ಆಚರಿಸಲಾಗುತ್ತದೆ. 2. ಭಗವಾನ ಶ್ರೀರಾಮನ ವಿಗ್ರಹ ಅಥವಾ ಪ್ರತಿಮೆಯ ಪಂಚೋಪಚಾರ ಅಥವಾ ಷೋಡಶೋಪಚಾರ ಪೂಜೆಯನ್ನು ಮಾಡಬೇಕು. 3. ಮಧ್ಯಾಹ್ನ 12 ಗಂಟೆಗೆ ‘ಪ್ರಭು ಶ್ರೀರಾಮಚಂದ್ರ ಕೀ ಜೈ!’ ಎಂಬ ಜಯಘೋಷ ಮಾಡಬೇಕು. 4. ಶ್ರೀರಾಮನ … Read more

ಗುರುಪೂರ್ಣಿಮೆ (ವ್ಯಾಸಪೂಜೆ)

ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಪರಮಪೂಜನೀಯ ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತ ಮಾಡುವ ದಿನವೆಂದರೆ ಗುರುಪೂರ್ಣಿಮೆ !

ವೈಕುಂಠ ಏಕಾದಶಿ / ಪುತ್ರದಾ ಏಕಾದಶಿ

ವೈಕುಂಠ ಏಕಾದಶಿಯ ದಿನ ಉಪವಾಸವಿದ್ದು, ದೇವಸ್ಥಾನಗಳಿಗೆ ಹೋಗಿ ಭಕ್ತಿಯಿಂದ ದೇವರ ರೂಪವನ್ನು ಸಂದರ್ಶಿಸುವವರಿಗೆ ಮುಂದೆ ಮುಕ್ತಿ ಮತ್ತು ವೈಕುಂಠವನ್ನು ಪ್ರಾಪ್ತವಾಗುತ್ತದೆ ಎಂದು ನಂಬಿಕೆಯಿದೆ

ಶಿವಲಿಂಗ

ಶಿವನ ಮೂರ್ತಿವಿಜ್ಞಾನ, ಶಿವಲಿಂಗದ ಆಕಾರದ ಅರ್ಥ

ಪ್ರಳಯಕಾಲದಲ್ಲಿ ಪಂಚಮಹಾಭೂತಗಳ ಸಮೇತ ಇಡೀ ಜಗತ್ತು ಲಿಂಗದಲ್ಲಿ ಲಯವಾಗುತ್ತದೆ ಮತ್ತು ಸೃಷ್ಟಿಕಾಲದಲ್ಲಿ ಮತ್ತೆ ಅದರಿಂದಲೇ ಸಾಕಾರವಾಗುತ್ತದೆ; ಆದುದರಿಂದ ಅದನ್ನು ಲಿಂಗ ಎನ್ನಲಾಗಿದೆ.

ಜ್ಯೋತಿರ್ಲಿಂಗಗಳು

ಭಾರತದಲ್ಲಿನ ಪ್ರಮುಖ ಶಿವಸ್ಥಾನ ಗಳೆಂದರೆ ಹನ್ನೆರಡು ಜ್ಯೋತಿರ್ಲಿಂಗಗಳು. ಅವು ತೇಜಸ್ವಿ ರೂಪದಲ್ಲಿ ಉತ್ಪನ್ನವಾದವು. ಹದಿಮೂರನೆಯ ಪಿಂಡಕ್ಕೆ ಕಾಲಪಿಂಡವೆನ್ನುತ್ತಾರೆ. ಕಾಲದ ಆಚೆಗೆ ಹೋಗಿರುವ ಪಿಂಡವೆಂದರೆ (ದೇಹವೆಂದರೆ) ಕಾಲಪಿಂಡ. ಹನ್ನೆರಡು ಜ್ಯೋತಿರ್ಲಿಂಗಗಳು ಮುಂದಿನಂತಿವೆ. ಹನ್ನೆರಡು ಜ್ಯೋತಿರ್ಲಿಂಗಗಳು ಶರೀರವಾಗಿದ್ದು ಕಾಠಮಾಂಡು (ನೇಪಾಳ) ದಲ್ಲಿರುವ ಪಶುಪತಿನಾಥ ಜ್ಯೋತಿರ್ಲಿಂಗವು ತಲೆಯಾಗಿದೆ. ಜ್ಯೋತಿರ್ಲಿಂಗ ಮತ್ತು ಸಂತರ ಸಮಾಧಿಸ್ಥಳಗಳ ಮಹತ್ವ ಸಂತರು ಸಮಾಧಿಯನ್ನು ಸ್ವೀಕರಿಸಿದ ನಂತರ ಅವರ ಕಾರ್ಯವು ಹೆಚ್ಚು ಪ್ರಮಾಣದಲ್ಲಿ ಸೂಕ್ಷ್ಮದಲ್ಲಿ ನಡೆಯುತ್ತದೆ. ಸಂತರು ದೇಹತ್ಯಾಗ ಮಾಡಿದ ನಂತರ ಅವರ ದೇಹದಿಂದ ಪ್ರಕ್ಷೇಪಿತವಾಗುವ ಚೈತನ್ಯಲಹರಿ ಮತ್ತು … Read more