ಗುರುಪೂರ್ಣಿಮೆಯ ನಿಮಿತ್ತ ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರ ಸಂದೇಶ (2021)
ಸದ್ಯದ ಆಪತ್ಕಾಲದಲ್ಲಿ ಸಾಧಕರಿಗೆ ಗುರುಗಳ ಪ್ರೀತಿಮಯ ಕೃಪಾಛತ್ರವನ್ನು ಅನುಭವಿಸುವ ಸುವರ್ಣಾವಕಾಶವಿದೆ.
ಎಲ್ಲ ಸುಮಂಗಲೆಯರಿಗೆ ಧರ್ಮಾಚರಣೆಯನ್ನು ಮಾಡುವ ಸದ್ಬುದ್ಧಿ ಬರಲಿ ಮತ್ತು ಎಲ್ಲ ಮಹಿಳೆಯರು ಧರ್ಮಾಚರಣಿಗಳಾಗಲಿ
ಹೇ ಶಿವಶಂಕರಾ ಸಾಧನೆ ಮಾಡಲು ನಮಗೆ ಶಕ್ತಿ, ಬುದ್ಧಿ ಹಾಗೂ ಪ್ರೇರಣೆ ನೀಡಿ. ನಮ್ಮ ಸಾಧನೆಯಲ್ಲಿ ಬರುವ ಅಡಚಣೆಗಳ ಲಯವಾಗಲಿ
ಜೀವನದಲ್ಲಿ ಸಮ್ಯಕ್ ಕ್ರಾಂತಿಯನ್ನು (ಸಂಪೂರ್ಣ ಕ್ರಾಂತಿ) ತರುವುದೇ ಮಕರಸಂಕ್ರಾಂತಿಯ ಆಧ್ಯಾತ್ಮಿಕ ತಾತ್ಪರ್ಯವಾಗಿದೆ.
ಹಿಂದೂಗಳಲ್ಲಿ ಅತ್ಯಂತ ಮುಗ್ಧ ಸಾಮಾನ್ಯ ವ್ಯಕ್ತಿಯ ದೃಷ್ಟಿಯಲ್ಲಿ ಕೂಡಾ ‘ಏಕಾದಶಿಯ ಮತ್ತು ಉಪವಾಸ ಎರಡು ಒಂದೇ ಅರ್ಥವುಳ್ಳ ಶಬ್ದಗಳು’ ಆಧ್ಯಾತ್ಮಿಕ ಸಾಧನೆಯಲ್ಲಿ ಆದ ಪಾಪಗಳು, ಪ್ರಾಯಶ್ಚಿತ್ತಗಾಗಿಯೋ ಅಥವಾ ಮನೋವೃತ್ತಿಗಳ ನಿಯಂತ್ರಣಗಳ ಮೂಲಕ ಆತ್ಮ ಸಂಯಮದ ಪ್ರಾಪ್ತಿಗಾಗಿಯೂ ನಿರಶನ ವ್ರತ ಸಹಕಾರಿ ಎನ್ನುವುದು ಹಿಂದೂಗಳ ಶೃದ್ಧೆಯಾಗಿದೆ. ನಿರಾಹಾರದಿಂದ ಮನಸ್ಸಿನ ಮೇಲೆ ಒತ್ತಡ ಕಡಿಮೆಯಾಗುತ್ತದೆ. ಮನದ ನಿಯಮನ ಸುಲಭವಾಗುತ್ತದೆ. ಅಂತರಾತ್ಮದ ಕಡೆ ಅಭಿಮುಖವಾಗಿ ನೆಲೆಗೊಳ್ಳಲು ಸಾಧ್ಯವಾಗುತ್ತದೆ. ಧರ್ಮಶಾಸ್ತ್ರಗಳು ಹೇಳುವಂತೆ ಅಶ್ವಮೇಧ ಸಹಸ್ರಾಣಿ, ವಾಜಪೇಯಾಯುತಾನಿಚ | ಏಕಾದಶೋ ಉಪವಾಸಸ್ಯ ಕಲಂ ನಾರಹಂತಿ … Read more
ಆಶ್ವಯುಜ ಹುಣ್ಣಿಮೆಯನ್ನು ಕೋಜಾಗರಿ ಹುಣ್ಣಿಮೆ, ನವಾನ್ನ ಹುಣ್ಣಿಮೆ ಅಥವಾ ಶರದ್ ಹುಣ್ಣಿಮೆ ಎಂದೂ ಕರೆಯುತ್ತಾರೆ. ಹುಣ್ಣಿಮೆ ಪೂರ್ತಿಯಾಗುವ ದಿನದಂದು ನವಾನ್ನ ಹುಣ್ಣಿಮೆಯನ್ನು ಆಚರಿಸಲಾಗುತ್ತದೆ.
ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯವು ಯೂನಿವರ್ಸಲ್ ಔರಾ ಸ್ಕ್ಯಾನರ್ (ಯೂ.ಎ.ಎಸ್.) ಈ ಉಪಕರಣದ ಮೂಲಕ ಮಾಡಿದ ವೈಜ್ಞಾನಿಕ ಪರೀಕ್ಷೆ
‘ನವರಾತ್ರ್ಯುತ್ಸವವನ್ನು ಹೇಗೆ ಆಚರಿಸಬೇಕು ?’ ಎನ್ನುವ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿದೆ. ಅಂತಹವರಿಗಾಗಿ ಕೆಲವು ಉಪಯುಕ್ತ ಅಂಶಗಳನ್ನು ಮತ್ತು ದೃಷ್ಟಿಕೋನವನ್ನು ಇಲ್ಲಿ ನೀಡುತ್ತಿದ್ದೇವೆ.
ಅಧಿಕ ಮಾಸದಲ್ಲಿ ಮಾಡಬೇಕಾದ ಉಪಾಸನೆಯೊಂದಿಗೆ ಈ ವಾರದ ಕೆಲವು ತಿಥಿಗಳ ಮಹತ್ವವನ್ನು ಅರಿತು ಉಪಾಸನೆ ಮಾಡುವುದು ಲಾಭದಾಯಕವಾಗಿದೆ.