ಶ್ರೀ ಗಣೇಶಚತುರ್ಥಿಯಂದು ಪ್ರಾಣಪ್ರತಿಷ್ಠೆ ಮಾಡಿರುವ ಮೂರ್ತಿಯ ದೇವತ್ವವು ಮರುದಿನದಿಂದ ಕಡಿಮೆಯಾಗುವುದು
ಗಣೇಶಚತುರ್ಥಿಯಂದು ಪ್ರಾಣಪ್ರತಿಷ್ಠೆ ಮಾಡಿರುವ ಗಣಪತಿಯ ಮೂರ್ತಿಯಲ್ಲಿ ಮುಂದಿನ ದಿನಗಳಲ್ಲಿ ಆಧ್ಯಾತ್ಮಿಕ ಸ್ತರದಲ್ಲಿ ಏನಾದರೂ ಬದಲಾವಣೆಯಾಗುತ್ತದೆಯೇ ಎಂಬುದರ ವೈಜ್ಞಾನಿಕ ಪ್ರಯೋಗ
ಗಣೇಶಚತುರ್ಥಿಯಂದು ಪ್ರಾಣಪ್ರತಿಷ್ಠೆ ಮಾಡಿರುವ ಗಣಪತಿಯ ಮೂರ್ತಿಯಲ್ಲಿ ಮುಂದಿನ ದಿನಗಳಲ್ಲಿ ಆಧ್ಯಾತ್ಮಿಕ ಸ್ತರದಲ್ಲಿ ಏನಾದರೂ ಬದಲಾವಣೆಯಾಗುತ್ತದೆಯೇ ಎಂಬುದರ ವೈಜ್ಞಾನಿಕ ಪ್ರಯೋಗ
ಅ. ಹೇ ಬುದ್ಧಿದಾತಾ, ಶ್ರೀ ಗಣೇಶಾ, ನನಗೆ ಸದ್ಬುದ್ಧಿಯನ್ನು ಪ್ರದಾನಿಸು. ಹೇ ವಿಘ್ನಹರ್ತಾ, ನನ್ನ ಜೀವನದಲ್ಲಿ ಬರುವ ಸಂಕಟಗಳನ್ನು ನಿವಾರಿಸು. ಆ. ಪ್ರಾಣಶಕ್ತಿಯನ್ನು ನೀಡುವ ಹೇ ಶ್ರೀ ಗಣಪತಿ, ದಿನವಿಡೀ ಉತ್ಸಾಹದಿಂದ ಕೆಲಸ-ಕಾರ್ಯಗಳನ್ನು ಮಾಡಲು ನನಗೆ ಅವಶ್ಯಕವಿದ್ದಷ್ಟು ಶಕ್ತಿಯನ್ನು ನೀಡು. ಗಣೇಶ ಪೂಜೆಯನ್ನು ಆರಂಭಿಸುವಾಗ ಮಾಡಬೇಕಾದ ಪ್ರಾರ್ಥನೆ ಅ. ಹೇ ಗಜಾನನಾ, ಈ ಪೂಜೆಯ ಮಾಧ್ಯಮದಿಂದ ನನ್ನ ಅಂತಃಕರಣದಲ್ಲಿ ನಿನ್ನ ಬಗ್ಗೆ ಭಕ್ತಿಭಾವ ಉತ್ಪನ್ನವಾಗಲಿ. ಆ. ಈ ಪೂಜೆಯ ಮಾಧ್ಯಮದಿಂದ ಪ್ರಕ್ಷೇಪಿಸುವ ಚೈತನ್ಯವು ನಿನ್ನ ಕೃಪೆಯಿಂದ ನನ್ನಿಂದ … Read more
ಪೂಜಾಸಾಹಿತ್ಯದ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ ! ಪೂಜೆಯ ಸಂದರ್ಭದಲ್ಲಿ ಕೆಲವು ಸೂಚನೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ! ಪೂಜಾಸ್ಥಳದ ಶುದ್ಧೀಕರಣ ಮತ್ತು ಉಪಕರಣಗಳಲ್ಲಿನ ದೇವತ್ವವನ್ನು ಜಾಗೃತಗೊಳಿಸುವುದರ ಕೃತಿಯ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ! || ಅಥ ಪೂಜಾ ಪ್ರಾರಂಭ || ಪೂಜೆಯ ಆರಂಭದಲ್ಲಿ ಮಾಡಬೇಕಾದ ಪ್ರಾರ್ಥನೆ ‘ಹೇ ಶ್ರೀ ಸಿದ್ಧಿವಿನಾಯಕಾ, ನಿನ್ನ ಪೂಜೆಯು ನನ್ನಿಂದ ಭಾವಪೂರ್ಣವಾಗಿ ಆಗಲಿ. ಪೂಜೆ ಮಾಡುವಾಗ ನನ್ನ ಮನಸ್ಸು ಸತತವಾಗಿ ನಿನ್ನ ಚರಣಗಳಲ್ಲಿ ಲೀನವಾಗಿರಲಿ. ನೀನು ಪ್ರತ್ಯಕ್ಷ ನನ್ನೆದುರು … Read more
ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಗೆ ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಗ್ನವಾದರೆ ಪರಿಹಾರಗಳೇನು ಮುಂತಾದ ಮಾಹಿತಿ
ಶ್ರೀ ಗಣೇಶ ತತ್ತ್ವವನ್ನು ಆಕರ್ಶಿಸಲು ಮುಂದಿನ ರಂಗೋಲಿಗಳನ್ನು ಬಿಡಿಸಿ, ಈ ಹಬ್ಬವನ್ನು ಆಧ್ಯಾತ್ಮಿಕ ಸ್ತರದಲ್ಲಿ ಆಚರಿಸೋಣ.
ಕೊರೊನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ.
ಈ ಪ್ರಯೋಗದಲ್ಲಿ ಗೋಮಯ ಗಣೇಶ ಮೂರ್ತಿ, ಸನಾತನ-ನಿರ್ಮಿತ ಬಣ್ಣದ ಶಾಸ್ತ್ರೀಯ ಗಣೇಶಮೂರ್ತಿ ಮತ್ತು ಸನಾತನ-ನಿರ್ಮಿತ ಬಿಳಿ ಬಣ್ಣದ ಶಾಸ್ತ್ರೀಯ ಗಣೇಶಮೂರ್ತಿಗಳ ‘ಯು.ಟಿ.ಎಸ್.’ ಉಪಕರಣದ ಮೂಲಕ ಮಾಡಿದ ಅಳತೆಗಳ ನೋಂದಣಿಯನ್ನು ಮಾಡಲಾಯಿತು.
ತಮ್ಮ ವೈಯಕ್ತಿಕ ಇಚ್ಛೆಗಳನ್ನು ವ್ಯಕ್ತಪಡಿಸುವುದರೊಂದಿಗೆ ಘೋರ ಸಂಕಟದಲ್ಲಿ ಸಿಲುಕಿದ ಹಿಂದೂ ಸಮಾಜವನ್ನೂ ಸಂಕಟದಿಂದ ಪಾರು ಮಾಡಬೇಕೆಂದು ಪ್ರಾರ್ಥನೆ ಮಾಡುವುದು ಕಾಲಾನುಸಾರ ನಿಜವಾದ ಗಣೇಶಭಕ್ತಿಯಾಗಿದೆ !
ಸನಾತದ ಸಾಧಕ ಶಿಲ್ಪಿಗಳಾದ ಶ್ರೀ. ಗುರುದಾಸ ಸದಾನಂದ ಖಾಂಡೇಪಾರ್ಕರ, ಶ್ರೀ. ರಾಜು ಲಕ್ಷ್ಮಣ ಸುತಾರ ಮತ್ತು ಜ್ಞಾನೇಶ ಬಾಲಕೃಷ್ಣ ಪರಬ (ಈಗಿನ ಶ್ರೀ. ರಾಮಾನಂದ ಪರಬ) ಇವರು ಸನಾತನ ಸಂಸ್ಥೆಯ ಪ್ರೇರಣಾಸ್ಥಾನ ಪರಾತ್ಪರ ಗುರು ಡಾ. ಜಯಂತ ಆಠವಲೆ ಯವರ ಮಾರ್ಗದರ್ಶನದಲ್ಲಿ, ಅಧ್ಯಾತ್ಮಶಾಸ್ತ್ರಕ್ಕನುಸಾರ ಶ್ರೀ ಗಣೇಶ ಮೂರ್ತಿಯನ್ನು ತಯಾರಿಸಿದ್ದಾರೆ.
ಶ್ರೀ ಗಣೇಶನ ವಿಡಂಬನೆಯನ್ನು ತಡೆಗಟ್ಟಿರಿ ! ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಚಿತ್ರಕಾರರು ಮತ್ತು ಮೂರ್ತಿಕಾರರು ತಮ್ಮ ಕಲೆಯ ಮೂಲಕ ಶ್ರೀ ಗಣೇಶನ ಚಿತ್ರ ಮತ್ತು ಮೂರ್ತಿಗಳಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಾರೆ. ಬಿಸ್ಕಿಟ್, ಬೆಣ್ಣೆ, ಕ್ಯಾಡ್ಬರಿ, ಜೆಮ್ಸ್, ಚಾಕಲೇಟ್, ಚಿಕ್ಕಿ, ಕುರ್ಕುರೆ, ಮಸಾಲೆ, ಹೂವು, ಮಣ್ಣಿನ ಹಣತೆಗಳು, ಚಾಕ್, ಪೆನ್ಸಿಲ್, ಪ್ಲಾಸ್ಟಿಕ್ ತಟ್ಟೆ, ಇತ್ಯಾದಿ ವಿವಿಧ ವಸ್ತುಗಳಿಂದ ಮಾಡಿದ ಗಣೇಶಮೂರ್ತಿ ಹಾಗೂ ಬಾಹುಬಲಿ ಚಲನಚಿತ್ರದ ನಾಯಕ ಶಿವಲಿಂಗವನ್ನು ಹೆಗಲ ಮೇಲಿಟ್ಟುಕೊಂಡು ನಿಂತಿರುವ, ಕ್ರಿಕೇಟ್ ಆಡುವ, ನರ್ತಿಸುವ, … Read more