ಗಣೇಶೋತ್ಸವದ ನಿಮಿತ್ತ ರಂಗೋಲಿಗಳು
ಶ್ರೀ ಗಣೇಶ ತತ್ತ್ವವನ್ನು ಆಕರ್ಶಿಸಲು ಮುಂದಿನ ರಂಗೋಲಿಗಳನ್ನು ಬಿಡಿಸಿ, ಈ ಹಬ್ಬವನ್ನು ಆಧ್ಯಾತ್ಮಿಕ ಸ್ತರದಲ್ಲಿ ಆಚರಿಸೋಣ.
ಶ್ರೀ ಗಣೇಶ ತತ್ತ್ವವನ್ನು ಆಕರ್ಶಿಸಲು ಮುಂದಿನ ರಂಗೋಲಿಗಳನ್ನು ಬಿಡಿಸಿ, ಈ ಹಬ್ಬವನ್ನು ಆಧ್ಯಾತ್ಮಿಕ ಸ್ತರದಲ್ಲಿ ಆಚರಿಸೋಣ.
ಕೊರೊನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವು ಪರ್ಯಾಯಗಳನ್ನು ಹೇಳಿದೆ.
ಈ ಪ್ರಯೋಗದಲ್ಲಿ ಗೋಮಯ ಗಣೇಶ ಮೂರ್ತಿ, ಸನಾತನ-ನಿರ್ಮಿತ ಬಣ್ಣದ ಶಾಸ್ತ್ರೀಯ ಗಣೇಶಮೂರ್ತಿ ಮತ್ತು ಸನಾತನ-ನಿರ್ಮಿತ ಬಿಳಿ ಬಣ್ಣದ ಶಾಸ್ತ್ರೀಯ ಗಣೇಶಮೂರ್ತಿಗಳ ‘ಯು.ಟಿ.ಎಸ್.’ ಉಪಕರಣದ ಮೂಲಕ ಮಾಡಿದ ಅಳತೆಗಳ ನೋಂದಣಿಯನ್ನು ಮಾಡಲಾಯಿತು.
ತಮ್ಮ ವೈಯಕ್ತಿಕ ಇಚ್ಛೆಗಳನ್ನು ವ್ಯಕ್ತಪಡಿಸುವುದರೊಂದಿಗೆ ಘೋರ ಸಂಕಟದಲ್ಲಿ ಸಿಲುಕಿದ ಹಿಂದೂ ಸಮಾಜವನ್ನೂ ಸಂಕಟದಿಂದ ಪಾರು ಮಾಡಬೇಕೆಂದು ಪ್ರಾರ್ಥನೆ ಮಾಡುವುದು ಕಾಲಾನುಸಾರ ನಿಜವಾದ ಗಣೇಶಭಕ್ತಿಯಾಗಿದೆ !
ಸನಾತದ ಸಾಧಕ ಶಿಲ್ಪಿಗಳಾದ ಶ್ರೀ. ಗುರುದಾಸ ಸದಾನಂದ ಖಾಂಡೇಪಾರ್ಕರ, ಶ್ರೀ. ರಾಜು ಲಕ್ಷ್ಮಣ ಸುತಾರ ಮತ್ತು ಜ್ಞಾನೇಶ ಬಾಲಕೃಷ್ಣ ಪರಬ (ಈಗಿನ ಶ್ರೀ. ರಾಮಾನಂದ ಪರಬ) ಇವರು ಸನಾತನ ಸಂಸ್ಥೆಯ ಪ್ರೇರಣಾಸ್ಥಾನ ಪರಾತ್ಪರ ಗುರು ಡಾ. ಜಯಂತ ಆಠವಲೆ ಯವರ ಮಾರ್ಗದರ್ಶನದಲ್ಲಿ, ಅಧ್ಯಾತ್ಮಶಾಸ್ತ್ರಕ್ಕನುಸಾರ ಶ್ರೀ ಗಣೇಶ ಮೂರ್ತಿಯನ್ನು ತಯಾರಿಸಿದ್ದಾರೆ.
ಶ್ರೀ ಗಣೇಶನ ವಿಡಂಬನೆಯನ್ನು ತಡೆಗಟ್ಟಿರಿ ! ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಚಿತ್ರಕಾರರು ಮತ್ತು ಮೂರ್ತಿಕಾರರು ತಮ್ಮ ಕಲೆಯ ಮೂಲಕ ಶ್ರೀ ಗಣೇಶನ ಚಿತ್ರ ಮತ್ತು ಮೂರ್ತಿಗಳಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಾರೆ. ಬಿಸ್ಕಿಟ್, ಬೆಣ್ಣೆ, ಕ್ಯಾಡ್ಬರಿ, ಜೆಮ್ಸ್, ಚಾಕಲೇಟ್, ಚಿಕ್ಕಿ, ಕುರ್ಕುರೆ, ಮಸಾಲೆ, ಹೂವು, ಮಣ್ಣಿನ ಹಣತೆಗಳು, ಚಾಕ್, ಪೆನ್ಸಿಲ್, ಪ್ಲಾಸ್ಟಿಕ್ ತಟ್ಟೆ, ಇತ್ಯಾದಿ ವಿವಿಧ ವಸ್ತುಗಳಿಂದ ಮಾಡಿದ ಗಣೇಶಮೂರ್ತಿ ಹಾಗೂ ಬಾಹುಬಲಿ ಚಲನಚಿತ್ರದ ನಾಯಕ ಶಿವಲಿಂಗವನ್ನು ಹೆಗಲ ಮೇಲಿಟ್ಟುಕೊಂಡು ನಿಂತಿರುವ, ಕ್ರಿಕೇಟ್ ಆಡುವ, ನರ್ತಿಸುವ, … Read more
ಶ್ರೀಗಣೇಶಯಾಗದಲ್ಲಿನ ಅಭಿಮಂತ್ರಿತ ಜಲದ ಆಧ್ಯಾತ್ಮಿಕ ಸ್ತರದ ವೈಶಿಷ್ಟ್ಯಗಳನ್ನು ಅಧ್ಯಯನ ಮಾಡಲು ಯು.ಟಿ.ಎಸ್. (Universal Thermo Scanner) ಉಪಕರಣದ ಮೂಲಕ ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದಲ್ಲಿ ಮಾಡಿದ ವೈಜ್ಞಾನಿಕ ಪರೀಕ್ಷೆ ! ಯಜ್ಞವೆಂಬುದು ಸನಾತನ ವೈದಿಕ ಧರ್ಮದ ಒಂದು ಮಹತ್ವದ ಅಂಗವಾಗಿದೆ. ಧರ್ಮಗ್ರಂಥಗಳಲ್ಲಿ ರಾಜಸೂಯ, ಅಶ್ವಮೇಧ, ಪುತ್ರಕಾಮೇಷ್ಟಿ ಇತ್ಯಾದಿ ಯಜ್ಞಗಳ ವಿಷಯದಲ್ಲಿ ಸವಿಸ್ತಾರವಾದ ಮಾಹಿತಿಯಿದೆ. ಧರ್ಮಗ್ರಂಥಗಳಲ್ಲಿ ವರ್ಣಿಸಿದ ಯಜ್ಞಗಳಿಂದ ಸಮಾಜಕ್ಕೆ ಲಾಭವಾಗಬೇಕೆಂದು ಕೆಲವು ಸಂತರು ಪ್ರಯತ್ನಿಸುತ್ತಿದ್ದಾರೆ. ಸಂತರ ನಿರಂತರ ಪ್ರಯತ್ನದಿಂದಲೇ ಯಜ್ಞಸಂಸ್ಕೃತಿ ಉಳಿದಿದೆ. ತಮಿಳುನಾಡಿನ ಸಪ್ತರ್ಷಿ ಜೀವನಾಡಿಪಟ್ಟಿಯ ವಾಚನ ಮಾಡುವ … Read more
‘ತಾಂತ್ರಿಕ ಗಣೇಶಮೂರ್ತಿ’ ಮತ್ತು ‘ಸಾಮಾನ್ಯ ಗಣೇಶಮೂರ್ತಿ’ ಇವುಗಳ ತುಲನೆಯಲ್ಲಿ ‘ಸನಾತನ ನಿರ್ಮಿತ ಬಣ್ಣದ ಗಣೇಶಮೂರ್ತಿ’ಯು ಉಪಾಸಕನಿಗೆ ಆಧ್ಯಾತ್ಮಿಕದೃಷ್ಟಿಯಿಂದ ಹೆಚ್ಚು ಲಾಭದಾಯಕವಾಗಿರುವುದನ್ನು ದೃಢಪಡಿಸುವ ‘ಪಿಪ್’ (ಪಾಲಿಕಾಂಟ್ರಾಸ್ಟ್ ಇಂಟರ್ಫಿಯರೆನ್ಸ್ ಫೋಟೋಗ್ರಫಿ) ತಂತ್ರಜ್ಞಾನದ ಸಹಾಯದಿಂದ ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ವು ಮಾಡಿದ ವೈಜ್ಞಾನಿಕ ಪರೀಕ್ಷಣೆ ! ಪರೀಕ್ಷಣೆಯ ಉದ್ದೇಶ ‘ತಾಂತ್ರಿಕ ಗಣೇಶಮೂರ್ತಿ, ಸಾಮಾನ್ಯ ಗಣೇಶಮೂರ್ತಿ ಮತ್ತು ಸನಾತನವು ನಿರ್ಮಿಸಿದ ಬಣ್ಣದ ಗಣೇಶಮೂರ್ತಿ ಇವುಗಳಿಂದ ಅವುಗಳ ಸುತ್ತಲಿನ ವಾತಾವರಣದ ಮೇಲೆ ಏನು ಪರಿಣಾಮವಾಗುತ್ತದೆ ಎಂದು ವೈಜ್ಞಾನಿಕದೃಷ್ಟಿಯಿಂದ ಅಧ್ಯಯನ ಮಾಡುವುದು’ ಈ ಪರೀಕ್ಷಣೆಯ ಉದ್ದೇಶವಾಗಿತ್ತು. ಈ ಪರೀಕ್ಷಣೆಗಾಗಿ … Read more
ಮೂರ್ತಿಯ ವಿಸರ್ಜನೆಯನ್ನು ಯೋಗ್ಯ ದಿನ / ಸಮಯಕ್ಕೆ ಮಾಡಬೇಕು. ಆ ದಿನ ಗಂಧ, ಹೂವುಗಳು, ಧೂಪ, ದೀಪ ಮತ್ತು ನೈವೇದ್ಯಕ್ಕೆ ಮೊಸರು, ಅನ್ನ, ಮೋದಕ ಇತ್ಯಾದಿ ಪದಾರ್ಥಗಳನ್ನು ಪೂಜೆಯಲ್ಲಿ ಬಳಸಬೇಕು. ಉತ್ತರ ಪೂಜೆಯನ್ನು ಪ್ರಾರಂಭಿಸುವ ಮೊದಲು ಪೂಜಕನು ತನಗೆ ಕುಂಕುಮದ ತಿಲಕವನ್ನು ಹಚ್ಚಿಕೊಳ್ಳಬೇಕು. ಆನಂತರ ಆಚಮನ ಮಾಡಿ, ಕೈಯಲ್ಲಿ ಅಕ್ಷತೆಯನ್ನು ಹಿಡಿದು ಮುಂದಿನ ಸಂಕಲ್ಪವನ್ನು ಮಾಡಬೇಕು. ಶ್ರೀ ಉಮಾಮಹೇಶ್ವರಸಹಿತಶ್ರೀಸಿದ್ಧಿವಿನಾಯಕ ದೇವತಾ ಪ್ರೀತ್ಯರ್ಥಂ ಉತ್ತರಾರಾಧನಂ ಕರಿಷ್ಯೆ | ತದಂಗತ್ವೇನ ಧ್ಯಾನಗಂಧಾದಿಪಂಚೋಪಚಾರಪೂಜನಮಹಂ ಕರಿಷ್ಯೆ | ಶ್ರೀ ಉಮಾಮಹೇಶ್ವರಸಹಿತಶ್ರೀಸಿದ್ಧಿವಿನಾಯಕಾಯ ನಮಃ | … Read more
ಅ. ಸಂಜೆ ಏಳು ಏಳುವರೆಗೆ ದೇವರಿಗೆ ಅರ್ಪಿಸಿದ ಹೂವು ತೆಗೆದು ಗಂಧ, ಹೂವು, ದೂರ್ವೆ, ಧೂಪ, ದೀಪ ಮತ್ತು ನೈವೇದ್ಯವನ್ನು ಅರ್ಪಿಸಬೇಕು. ಆರತಿಯನ್ನು ಬೆಳಗಬೇಕು. ಇದನ್ನು ಪಂಚೋಪಚಾರ ಪೂಜೆ ಎನ್ನುತ್ತಾರೆ. (ಪಂಚೋಪಚಾರ ಪೂಜೆಯನ್ನು ಹೇಗೆ ಮಾಡಬೇಕು ಎಂದು ಸವಿಸ್ತಾರವಾಗಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ !) ರಾತ್ರಿ ಮಲಗುವ ಮುಂಚೆ ಗಣಪತಿಗೆ ಪ್ರಾರ್ಥನೆಯನ್ನು ಮಾಡಿ ಅ ದಿನದ ಸೇವೆಯನ್ನು ಒಳ್ಳೆಯ ರೀತಿಯಲ್ಲಿ ಮಾಡಿಸಿಕೊಂಡಿರುವುದಕ್ಕೆ ಕೃತಜ್ಞತೆಯನ್ನು ಅರ್ಪಿಸಬೇಕು. ಆ. ಪ್ರತಿ ದಿನವೂ ಷೋಡಶೋಪಚಾರ ಪೂಜೆಯನ್ನು ಮಾಡಲು ಸಾಧ್ಯವಿಲ್ಲದಿದ್ದರೆ ಮೇಲೆ ನೀಡಿರುವಂತೆ … Read more