ಸಂಪೂರ್ಣ ಶ್ರೀ ಗಣೇಶ ಪೂಜೆ

ಪೂಜಾಸಾಹಿತ್ಯದ ಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ ! ಪೂಜೆಯ ಸಂದರ್ಭದಲ್ಲಿ ಕೆಲವು ಸೂಚನೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ! ಪೂಜಾಸ್ಥಳದ ಶುದ್ಧೀಕರಣ ಮತ್ತು ಉಪಕರಣಗಳಲ್ಲಿನ ದೇವತ್ವವನ್ನು ಜಾಗೃತಗೊಳಿಸುವುದರ ಕೃತಿಯ ಬಗ್ಗೆ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ ! || ಅಥ ಪೂಜಾ ಪ್ರಾರಂಭ || ಪೂಜೆಯ ಆರಂಭದಲ್ಲಿ ಮಾಡಬೇಕಾದ ಪ್ರಾರ್ಥನೆ ‘ಹೇ ಶ್ರೀ ಸಿದ್ಧಿವಿನಾಯಕಾ, ನಿನ್ನ ಪೂಜೆಯು ನನ್ನಿಂದ ಭಾವಪೂರ್ಣವಾಗಿ ಆಗಲಿ. ಪೂಜೆ ಮಾಡುವಾಗ ನನ್ನ ಮನಸ್ಸು ಸತತವಾಗಿ ನಿನ್ನ ಚರಣಗಳಲ್ಲಿ ಲೀನವಾಗಿರಲಿ. ನೀನು ಪ್ರತ್ಯಕ್ಷ ನನ್ನೆದುರು … Read more

ದೇವರಿಗೆ ಸಲ್ಲಿಸಬೇಕಾದ ಪ್ರಾರ್ಥನೆ, prayers in kannada

ಗಣಪತಿಗೆ ಮಾಡಬೇಕಾದ ಪ್ರಾರ್ಥನೆ

ಅ. ಹೇ ಬುದ್ಧಿದಾತಾ, ಶ್ರೀ ಗಣೇಶಾ, ನನಗೆ ಸದ್ಬುದ್ಧಿಯನ್ನು ಪ್ರದಾನಿಸು. ಹೇ ವಿಘ್ನಹರ್ತಾ, ನನ್ನ ಜೀವನದಲ್ಲಿ ಬರುವ ಸಂಕಟಗಳನ್ನು ನಿವಾರಿಸು. ಆ. ಪ್ರಾಣಶಕ್ತಿಯನ್ನು ನೀಡುವ ಹೇ ಶ್ರೀ ಗಣಪತಿ, ದಿನವಿಡೀ ಉತ್ಸಾಹದಿಂದ ಕೆಲಸ-ಕಾರ್ಯಗಳನ್ನು ಮಾಡಲು ನನಗೆ ಅವಶ್ಯಕವಿದ್ದಷ್ಟು ಶಕ್ತಿಯನ್ನು ನೀಡು. ಗಣೇಶ ಪೂಜೆಯನ್ನು ಆರಂಭಿಸುವಾಗ ಮಾಡಬೇಕಾದ ಪ್ರಾರ್ಥನೆ ಅ. ಹೇ ಗಜಾನನಾ, ಈ ಪೂಜೆಯ ಮಾಧ್ಯಮದಿಂದ ನನ್ನ ಅಂತಃಕರಣದಲ್ಲಿ ನಿನ್ನ ಬಗ್ಗೆ ಭಕ್ತಿಭಾವ ಉತ್ಪನ್ನವಾಗಲಿ. ಆ. ಈ ಪೂಜೆಯ ಮಾಧ್ಯಮದಿಂದ ಪ್ರಕ್ಷೇಪಿಸುವ ಚೈತನ್ಯವು ನಿನ್ನ ಕೃಪೆಯಿಂದ ನನ್ನಿಂದ … Read more

ಗಣೇಶ ಮೂರ್ತಿಯನ್ನು ಸ್ಥಾಪಿಸಿದ ನಂತರ ಪ್ರತಿ ದಿನ ಮಾಡಬೇಕಾದ ಪಂಚೋಪಚಾರ ಪೂಜೆ

ಅ. ಸಂಜೆ ಏಳು ಏಳುವರೆಗೆ ದೇವರಿಗೆ ಅರ್ಪಿಸಿದ ಹೂವು ತೆಗೆದು ಗಂಧ, ಹೂವು, ದೂರ್ವೆ, ಧೂಪ, ದೀಪ ಮತ್ತು ನೈವೇದ್ಯವನ್ನು ಅರ್ಪಿಸಬೇಕು. ಆರತಿಯನ್ನು ಬೆಳಗಬೇಕು. ಇದನ್ನು ಪಂಚೋಪಚಾರ ಪೂಜೆ ಎನ್ನುತ್ತಾರೆ. (ಪಂಚೋಪಚಾರ ಪೂಜೆಯನ್ನು ಹೇಗೆ ಮಾಡಬೇಕು ಎಂದು ಸವಿಸ್ತಾರವಾಗಿ ತಿಳಿದುಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ !) ರಾತ್ರಿ ಮಲಗುವ ಮುಂಚೆ ಗಣಪತಿಗೆ ಪ್ರಾರ್ಥನೆಯನ್ನು ಮಾಡಿ ಅ ದಿನದ ಸೇವೆಯನ್ನು ಒಳ್ಳೆಯ ರೀತಿಯಲ್ಲಿ ಮಾಡಿಸಿಕೊಂಡಿರುವುದಕ್ಕೆ ಕೃತಜ್ಞತೆಯನ್ನು ಅರ್ಪಿಸಬೇಕು. ಆ. ಪ್ರತಿ ದಿನವೂ ಷೋಡಶೋಪಚಾರ ಪೂಜೆಯನ್ನು ಮಾಡಲು ಸಾಧ್ಯವಿಲ್ಲದಿದ್ದರೆ ಮೇಲೆ ನೀಡಿರುವಂತೆ … Read more

ಪೂಜಾಸ್ಥಳದ ಶುದ್ಧೀಕರಣ ಮತ್ತು ಉಪಕರಣಗಳಲ್ಲಿನ ದೇವತ್ವವನ್ನು ಜಾಗೃತಗೊಳಿಸುವುದು

ಪೂಜಾಸ್ಥಳದ ಶುದ್ಧೀಕರಣ ಅ. ಪೂಜೆ ಮಾಡುವವನು ಆ ಕೋಣೆಯ ಕಸ ಗುಡಿಸಬೇಕು. ಆದಷ್ಟು ಪೂಜೆ ಮಾಡುವ ವ್ಯಕ್ತಿಯೇ ಕಸ ಗುಡಿಸಬೇಕು. ಆ. ಕಸ ಗುಡಿಸಿದ ನಂತರ ಕೋಣೆಯಲ್ಲಿನ ನೆಲವು ಮಣ್ಣಿನದ್ದಾಗಿದ್ದರೆ, ನೆಲವನ್ನು ಸೆಗಣಿಯಿಂದ ಸಾರಿಸಬೇಕು. ಮಣ್ಣಿನ ನೆಲವಲ್ಲದಿದ್ದರೆ ಸ್ವಚ್ಛ ನೀರಿನಿಂದ ನೆಲ ಒರೆಸಬೇಕು. ಇ. ಮಾವಿನ ಅಥವಾ ತುಳಸೀ ಎಲೆಯಿಂದ ಕೋಣೆಯಲ್ಲಿ ಗೋಮೂತ್ರವನ್ನು ಸಿಂಪಡಿಸಬೇಕು. ಗೋಮೂತ್ರವಿಲ್ಲದಿದ್ದರೆ ನೀರಿನಲ್ಲಿ ಊದುಬತ್ತಿಯ ವಿಭೂತಿ ಹಾಕಿ ಆ ನೀರನ್ನು ಕೋಣೆ ಯಲ್ಲಿ ಸಿಂಪಡಿಸಬೇಕು. ಅನಂತರ ಕೋಣೆಯಲ್ಲಿ ಧೂಪ ಹಾಕಬೇಕು. ಉಪಕರಣಗಳಲ್ಲಿನ ದೇವತ್ವದ … Read more

ಪೂಜಾಸಾಹಿತ್ಯದ ಪಟ್ಟಿ

ಪೂಜೆಯ ಸಿದ್ಧತೆ ಮಾಡುವಾಗ ಸ್ತೋತ್ರಪಠಣ ಅಥವಾ ನಾಮಜಪ ಮಾಡಬೇಕು. ನಾಮಜಪದ ತುಲನೆಯಲ್ಲಿ ಸ್ತೋತ್ರದಲ್ಲಿ ಸಗುಣ ತತ್ತ್ವವು ಹೆಚ್ಚಿರು ತ್ತದೆ. ಆದುದರಿಂದ ಸ್ತೋತ್ರವನ್ನು ದೊಡ್ಡಸ್ವರದಲ್ಲಿ ಹೇಳಬೇಕು ಮತ್ತು ನಾಮಜಪವನ್ನು ಮನಸ್ಸಿನಲ್ಲಿಯೇ ಮಾಡಬೇಕು. ನಾಮ ಜಪವು ಮನಸ್ಸಿನಲ್ಲಿ ಆಗ?ದ್ದರೆ ದೊಡ್ಡಸ್ವರದಲ್ಲಿ ಮಾಡಬಹುದು. ಪೂಜಾಸಾಹಿತ್ಯದ ಪಟ್ಟಿ ೧.ಕುಂಕುಮ ೧೦೦ ಗ್ರಾಮ್ ೨.ಅರಿಶಿನ ೧೦೦ ಗ್ರಾಮ್ ೩.ಸಿಂಧೂರ ೨೫ ಗ್ರಾಮ್ ೪.ಅಷ್ಟಗಂಧ ೫೦ ಗ್ರಾಮ್ ೫.ರಂಗೋಲಿ ಪುಡಿ ಕಾಲು ಕಿಲೋ ೬.ಸುಗಂಧದ್ರವ್ಯ ೧ ಸೀಸೆ ೭.ಯಜ್ಞೋಪವೀತ (ಜನಿವಾರ) ೨ ೮.ಊದುಬತ್ತಿ ೨೫ ಕಡ್ಡಿಗಳು … Read more