ಶ್ರೀ ಗಣೇಶನ ವಿಡಂಬನೆ ಮಾಡಿ ಅಥವಾ ಅದರ ಮೂಕಸಮ್ಮತಿ ಸೂಚಿಸಿ ಪಾಪದ ಪಾಲುದಾರರಾಗಬೇಡಿ !

ಶ್ರೀ ಗಣೇಶನ ವಿಡಂಬನೆಯನ್ನು ತಡೆಗಟ್ಟಿರಿ ! ಶ್ರೀ ಗಣೇಶ ಚತುರ್ಥಿಯ ನಿಮಿತ್ತ ಚಿತ್ರಕಾರರು ಮತ್ತು ಮೂರ್ತಿಕಾರರು ತಮ್ಮ ಕಲೆಯ ಮೂಲಕ ಶ್ರೀ ಗಣೇಶನ ಚಿತ್ರ ಮತ್ತು ಮೂರ್ತಿಗಳಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಮಾಡುತ್ತಾರೆ. ಬಿಸ್ಕಿಟ್, ಬೆಣ್ಣೆ, ಕ್ಯಾಡ್‌ಬರಿ, ಜೆಮ್ಸ್, ಚಾಕಲೇಟ್, ಚಿಕ್ಕಿ, ಕುರ್‌ಕುರೆ, ಮಸಾಲೆ, ಹೂವು, ಮಣ್ಣಿನ ಹಣತೆಗಳು, ಚಾಕ್, ಪೆನ್ಸಿಲ್, ಪ್ಲಾಸ್ಟಿಕ್ ತಟ್ಟೆ, ಇತ್ಯಾದಿ ವಿವಿಧ ವಸ್ತುಗಳಿಂದ ಮಾಡಿದ ಗಣೇಶಮೂರ್ತಿ ಹಾಗೂ ಬಾಹುಬಲಿ ಚಲನಚಿತ್ರದ ನಾಯಕ ಶಿವಲಿಂಗವನ್ನು ಹೆಗಲ ಮೇಲಿಟ್ಟುಕೊಂಡು ನಿಂತಿರುವ, ಕ್ರಿಕೇಟ್ ಆಡುವ, ನರ್ತಿಸುವ, … Read more