ಗುರುಗಳ ಉಪದೇಶದಿಂದ ಶಿಷ್ಯನಲ್ಲಿ ಯಾವ ರೀತಿ ಬದಲಾವಣೆಯಾಗುತ್ತದೆ ?

ಗುರು ಶಕ್ತಿಪಾತದ ಮೂಲಕ ಶಿಷ್ಯನ ಕುಂಡಲಿನಿ ಶಕ್ತಿಯನ್ನು ಜಾಗೃತಗೊಳಿಸಿ ಅದನ್ನು ಉರ್ಧ್ವಗಾಮಿನಿ ಆಗಿಸುತ್ತಾರೆ. ಈ ಮೂಲಕ ಮುಂದಿನ ಪ್ರಗತಿಯಾಗಿ ಅವನ ಜ್ಞಾನ ಜಾಗೃತವಾಗುತ್ತದೆ.

ದತ್ತನ 24 ಗುರುಗಳು

೧. ಪೃಥ್ವಿ : ಪೃಥ್ವಿಯಂತೆ ಸಹನಶೀಲ ಹಾಗೂ ತಾಳ್ಮೆಯುಳ್ಳವನಾಗಿರಬೇಕು. ೨. ವಾಯು : ವಾಯುವಿನಂತೆ ವಿರಕ್ತನಾಗಿರಬೇಕು. ಹೇಗೆ ವಾಯುವು ಶೀತೋಷ್ಣತೆಗಳಲ್ಲಿ ಸಂಚರಿಸುತ್ತಿರುವಾಗಲೂ ಅವುಗಳ ಗುಣ ದೋಷಗಳಲ್ಲಿ ಸಿಲುಕಿಕೊಳ್ಳುವುದಿಲ್ಲವೋ, ಹಾಗೆಯೇ ಮುಮುಕ್ಷುವು ಯಾರ ಗುಣದೋಷಗಳನ್ನೂ ನೋಡದೇ ಶ್ರುತಿ ಪ್ರತಿಪಾದಿತ ಮಾರ್ಗದಲ್ಲಿ ಬಹಳ ಶೀತೋಷ್ಣವಿರುವ ಪ್ರದೇಶದಲ್ಲಿ ಮಾರ್ಗಕ್ರಮಣ ಮಾಡಬೇಕು. ೩. ಆಕಾಶ : ಆತ್ಮವು ಆಕಾಶದಂತೆ ಎಲ್ಲ ಚರಾಚರ ವಸ್ತುಗಳನ್ನು ವ್ಯಾಪಿಸಿದೆ, ಆದರೂ ಅದು ನಿರ್ವಿಕಾರ, ಎಲ್ಲರೊಂದಿಗೆ ಸಮಾನತೆಯನ್ನಿಟ್ಟುಕೊಳ್ಳುವ, ನಿಃಸಂಗ, ಅಭೇದ, ನಿರ್ಮಲ, ನಿರ್ವೈರ, ಅಲಿಪ್ತ, ಅಚಲ ಮತ್ತು ಒಂದಾಗಿದೆ. … Read more

ಶಿಷ್ಯರಾಗುವುದು ಅಂದರೆ ಏನು ?

ಸಾಧಕರು ಸ್ಥೂಲ ಜಗತ್ತಿನಲ್ಲಿ ಸಿಲುಕಬಾರದೆಂದು ಅವನು ಸಗುಣದೊಂದಿಗೆ ನಿರ್ಗುಣತತ್ತ್ವದ ಉಪಾಸಣೆ ಮಾಡುವುದು ಆವಶ್ಯಕವಾಗಿದೆ. ಗುರುಪ್ರಾಪ್ತಿಯಾದ ಮೇಲೆ ಸಗುಣದಲ್ಲಿನ ನಿರ್ಗುಣದ, ಅಂದರೆ ಮಾಯೆಯಲ್ಲಿನ ಬ್ರಹ್ಮನ ಅನುಭೂತಿ ಬರಲಿಕ್ಕಾಗಿ ಸಗುಣದಲ್ಲಿನ ಗುರುಗಳ ಸೇವೆ ಮಾಡುವುದು ಅವಶ್ಯಕವಾಗಿದೆ.

ಗುರುಪೂರ್ಣಿಮೆ (ವ್ಯಾಸಪೂಜೆ)

ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಪರಮಪೂಜನೀಯ ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತ ಮಾಡುವ ದಿನವೆಂದರೆ ಗುರುಪೂರ್ಣಿಮೆ !

ಮತ್ತೊಮ್ಮೆ ‘ಆನಂದದಾಯಿ ಗುರುಕುಲರೂಪಿ ಧರ್ಮಶಿಕ್ಷಣಪದ್ಧತಿ’ಯನ್ನು ಭಾರತದಲ್ಲಿ ತರಲು ಕಟಿಬದ್ಧರಾಗೋಣ !

ವಿಜ್ಞಾನವು ಚೈತನ್ಯರಹಿತವಾಗಿರುವುದರಿಂದ ಅದು ವಿದ್ಯಾರ್ಥಿಗಳಿಗೆ ಹತಾಶವಾಗುವುದನ್ನು ಕಲಿಸುತ್ತದೆ. ಅಧ್ಯಾತ್ಮ ಮಾತ್ರ ನಿತ್ಯನೂತನ ಮತ್ತು ಚೈತನ್ಯಮಯ ವಾಗಿರುವುದರಿಂದ ಅದು ಭಕ್ತರಿಗೆ, ಭಾವಿಕರಿಗೆ, ವಿದ್ಯಾರ್ಥಿಗಳಿಗೆ ಪ್ರತಿದಿನ ಬೇರೆ ಬೇರೆ ಪದ್ಧತಿಯ ಆನಂದವನ್ನು ನೀಡುತ್ತದೆ.

ಶಿಷ್ಯನ ಜೀವನದಲ್ಲಿ ಗುರುಗಳ ಅಸಾಧಾರಣ ಮಹತ್ವ !

ಈ ಆಶ್ವಾಸನೆಯು ಎಲ್ಲರಿಗಾಗಿಯೂ ಇದೆ. ಹುಲಿಯ ದವಡೆಯಲ್ಲಿ ಸಿಕ್ಕಿಕೊಂಡಿರುವ ಪಶುವನ್ನು ಹೇಗೆ ಬಿಡಲಾಗುವುದಿಲ್ಲವೋ ಹಾಗೆಯೇ ಯಾರ ಮೇಲೆ ಗುರುಗಳು ಕೃಪೆ ಮಾಡುವರೋ,