ಗುರುಗಳ ಮಹತ್ವ

ತಂದೆ ಪುತ್ರನಿಗೆ ಜನ್ಮವನ್ನು ಮಾತ್ರ ಕೊಡುತ್ತಾನೆ, ಆದರೆ ಗುರುಗಳು ಅವನನ್ನು ಜನ್ಮಮೃತ್ಯುವಿನ ಚಕ್ರದಿಂದ ಮುಕ್ತಗೊಳಿಸುತ್ತಾರೆ. ಆದ್ದರಿಂದಲೇ ತಂದೆಗಿಂತಲೂ ಗುರುಗಳನ್ನು ಶ್ರೇಷ್ಠವೆಂದು ಪರಿಗಣಿಸಲಾಗಿದೆ.

ಮನುಷ್ಯಜೀವನದಲ್ಲಿ ಗುರುಗಳ ಅಸಾಧಾರಣ ಮಹತ್ವ

ಗುರುಗಳು ಜ್ಞಾನಿಗಳ ರಾಜರಾಗಿದ್ದಾರೆ ಎಂದು ಸಂತ ತುಕಾರಾಮರು ಹೇಳಿದ್ದಾರೆ. ಯಾರು ಜ್ಞಾನವನ್ನು ಕೊಡುತ್ತಾರೆಯೋ, ಅವರೇ ಗುರುಗಳು ! ಶಿಲೆಯಿಂದ ಶಿಲ್ಪವು ತಯಾರಾಗಬಹುದು; ಆದರೆ ಅದಕ್ಕೆ ಶಿಲ್ಪಿ ಬೇಕಾಗುತ್ತಾನೆ. ಅದೇರೀತಿ ಸಾಧಕರು ಮತ್ತು ಶಿಷ್ಯರು ಈಶ್ವರನನ್ನು ಪ್ರಾಪ್ತಗೊಳಿಸಿಕೊಳ್ಳಬಲ್ಲರು; ಆದರೆ ಅದಕ್ಕೆ ಗುರುಗಳ ಆವಶ್ಯಕತೆಯಿರುತ್ತದೆ. ಗುರುಗಳು ತಮ್ಮ ಬೋಧಾಮೃತದಿಂದ ಸಾಧಕರ ಮತ್ತು ಶಿಷ್ಯರ ಅಜ್ಞಾನವನ್ನು ದೂರಗೊಳಿಸಿದ ನಂತರವೇ ಅವರಿಗೆ ಈಶ್ವರಪ್ರಾಪ್ತಿಯಾಗುತ್ತದೆ. ಪ್ರಸ್ತುತ ಲೇಖನದಲ್ಲಿ ನಾವು `ಸಂತರು ಮತ್ತು ಗುರುಗಳು’, ‘ಅವಿದ್ಯಾಮಾಯೆ ಮತ್ತು ಗುರುಮಾಯೆ’, ‘ಈಶ್ವರ ಮತ್ತು ಗುರುಗಳು’, ‘ದೇವತೆಗಳು ಮತ್ತು … Read more

ಇಂದಿನ ಶಿಕ್ಷಣಕ್ಷೇತ್ರದ ಭೀಕರ ಸ್ಥಿತಿಯಿಂದ ಯುವಪೀಳಿಗೆಯ ಉದ್ಧಾರವಾಗಲು ಗುರುದೇವ ಡಾ. ಕಾಟೇಸ್ವಾಮೀಜಿಯವರ ವಿಚಾರ !

ಶಿಕ್ಷಣ ಪದ್ಧತಿಯು ಆಂಗ್ಲ ಮಾನಸಿಕತೆಯನ್ನು ನಾಶಗೊಳಿಸುವ ಮತ್ತು ಯುವಪೀಳಿಗೆಯನ್ನು ತೇಜಸ್ವಿಗೊಳಿಸುವಂತಿರಬೇಕು, ಶಿಕ್ಷಣದ ಉದ್ದೇಶ ಸನಾತನ ಧರ್ಮ ಮತ್ತು ಸಂಸ್ಕೃತಿಯನ್ನು ರಕ್ಷಿಸುವ ಜ್ವಲಂತ ವ್ಯಕ್ತಿಗಳನ್ನು ನಿರ್ಮಿಸುವುದಾಗಿರಬೇಕು !

ಗುರುಗಳ ಉಪದೇಶದಿಂದ ಶಿಷ್ಯನಲ್ಲಿ ಯಾವ ರೀತಿ ಬದಲಾವಣೆಯಾಗುತ್ತದೆ ?

ಗುರು ಶಕ್ತಿಪಾತದ ಮೂಲಕ ಶಿಷ್ಯನ ಕುಂಡಲಿನಿ ಶಕ್ತಿಯನ್ನು ಜಾಗೃತಗೊಳಿಸಿ ಅದನ್ನು ಉರ್ಧ್ವಗಾಮಿನಿ ಆಗಿಸುತ್ತಾರೆ. ಈ ಮೂಲಕ ಮುಂದಿನ ಪ್ರಗತಿಯಾಗಿ ಅವನ ಜ್ಞಾನ ಜಾಗೃತವಾಗುತ್ತದೆ.

ದತ್ತನ 24 ಗುರುಗಳು

೧. ಪೃಥ್ವಿ : ಪೃಥ್ವಿಯಂತೆ ಸಹನಶೀಲ ಹಾಗೂ ತಾಳ್ಮೆಯುಳ್ಳವನಾಗಿರಬೇಕು. ೨. ವಾಯು : ವಾಯುವಿನಂತೆ ವಿರಕ್ತನಾಗಿರಬೇಕು. ಹೇಗೆ ವಾಯುವು ಶೀತೋಷ್ಣತೆಗಳಲ್ಲಿ ಸಂಚರಿಸುತ್ತಿರುವಾಗಲೂ ಅವುಗಳ ಗುಣ ದೋಷಗಳಲ್ಲಿ ಸಿಲುಕಿಕೊಳ್ಳುವುದಿಲ್ಲವೋ, ಹಾಗೆಯೇ ಮುಮುಕ್ಷುವು ಯಾರ ಗುಣದೋಷಗಳನ್ನೂ ನೋಡದೇ ಶ್ರುತಿ ಪ್ರತಿಪಾದಿತ ಮಾರ್ಗದಲ್ಲಿ ಬಹಳ ಶೀತೋಷ್ಣವಿರುವ ಪ್ರದೇಶದಲ್ಲಿ ಮಾರ್ಗಕ್ರಮಣ ಮಾಡಬೇಕು. ೩. ಆಕಾಶ : ಆತ್ಮವು ಆಕಾಶದಂತೆ ಎಲ್ಲ ಚರಾಚರ ವಸ್ತುಗಳನ್ನು ವ್ಯಾಪಿಸಿದೆ, ಆದರೂ ಅದು ನಿರ್ವಿಕಾರ, ಎಲ್ಲರೊಂದಿಗೆ ಸಮಾನತೆಯನ್ನಿಟ್ಟುಕೊಳ್ಳುವ, ನಿಃಸಂಗ, ಅಭೇದ, ನಿರ್ಮಲ, ನಿರ್ವೈರ, ಅಲಿಪ್ತ, ಅಚಲ ಮತ್ತು ಒಂದಾಗಿದೆ. … Read more

ಶಿಷ್ಯರಾಗುವುದು ಅಂದರೆ ಏನು ?

ಸಾಧಕರು ಸ್ಥೂಲ ಜಗತ್ತಿನಲ್ಲಿ ಸಿಲುಕಬಾರದೆಂದು ಅವನು ಸಗುಣದೊಂದಿಗೆ ನಿರ್ಗುಣತತ್ತ್ವದ ಉಪಾಸಣೆ ಮಾಡುವುದು ಆವಶ್ಯಕವಾಗಿದೆ. ಗುರುಪ್ರಾಪ್ತಿಯಾದ ಮೇಲೆ ಸಗುಣದಲ್ಲಿನ ನಿರ್ಗುಣದ, ಅಂದರೆ ಮಾಯೆಯಲ್ಲಿನ ಬ್ರಹ್ಮನ ಅನುಭೂತಿ ಬರಲಿಕ್ಕಾಗಿ ಸಗುಣದಲ್ಲಿನ ಗುರುಗಳ ಸೇವೆ ಮಾಡುವುದು ಅವಶ್ಯಕವಾಗಿದೆ.

ಗುರುಪೂರ್ಣಿಮೆ (ವ್ಯಾಸಪೂಜೆ)

ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತನನ್ನು ಹೊರತರುವ, ಪರಮಪೂಜನೀಯ ಗುರುಗಳ ಬಗ್ಗೆ ಕೃತಜ್ಞತೆ ವ್ಯಕ್ತ ಮಾಡುವ ದಿನವೆಂದರೆ ಗುರುಪೂರ್ಣಿಮೆ !

ಮತ್ತೊಮ್ಮೆ ‘ಆನಂದದಾಯಿ ಗುರುಕುಲರೂಪಿ ಧರ್ಮಶಿಕ್ಷಣಪದ್ಧತಿ’ಯನ್ನು ಭಾರತದಲ್ಲಿ ತರಲು ಕಟಿಬದ್ಧರಾಗೋಣ !

ವಿಜ್ಞಾನವು ಚೈತನ್ಯರಹಿತವಾಗಿರುವುದರಿಂದ ಅದು ವಿದ್ಯಾರ್ಥಿಗಳಿಗೆ ಹತಾಶವಾಗುವುದನ್ನು ಕಲಿಸುತ್ತದೆ. ಅಧ್ಯಾತ್ಮ ಮಾತ್ರ ನಿತ್ಯನೂತನ ಮತ್ತು ಚೈತನ್ಯಮಯ ವಾಗಿರುವುದರಿಂದ ಅದು ಭಕ್ತರಿಗೆ, ಭಾವಿಕರಿಗೆ, ವಿದ್ಯಾರ್ಥಿಗಳಿಗೆ ಪ್ರತಿದಿನ ಬೇರೆ ಬೇರೆ ಪದ್ಧತಿಯ ಆನಂದವನ್ನು ನೀಡುತ್ತದೆ.

ಸೂರ್ಯನಮಸ್ಕಾರ ಮಾಡುವ ಪದ್ಧತಿ

ಸೂರ್ಯನಮಸ್ಕಾರವು ಹತ್ತು ಆಸನಗಳನ್ನು ಒಳಗೊಂಡಿದೆ. ಪ್ರತಿಸಲ ಸೂರ್ಯನಮಸ್ಕಾರವನ್ನು ಮಾಡುವ ಮೊದಲು “ಓಂ ಮಿತ್ರಾಯ ನಮಃ” ದಿಂದ ಎಲ್ಲ ಹದಿಮೂರು ಜಪಗಳನ್ನೂ ಮಾಡಬೇಕು.

ಗೌರವಯುತ ಜ್ಞಾನಕೇಂದ್ರ : ನಾಲಂದಾ

ಪ್ರತಿಯೊಂದು ಅಭಿವೃದ್ಧಿಯ ಹಿಂದೆ ಒಂದು ಪರಾಭವವು ಇದ್ದೇ ಇರುತ್ತದೆ. ಸಂಪೂರ್ಣ ಜಗತ್ತಿನಲ್ಲಿ ಜ್ಞಾನ ಪ್ರಸಾರ ಮಾಡುತ್ತಿದ್ದ ಈ ಕೇಂದ್ರವು ಒಮ್ಮೆಲೆ ಪತನವಾಯಿತು. ಪ್ರಸ್ತುತ ನವನಾಲಂದಾ ವಿಹಾರಕ್ಕೆ ವಿದ್ಯಾಪೀಠಕ್ಕೆ ಸಮನಾದ ದರ್ಜೆಯನ್ನು ನೀಡಲಾಗಿದೆ. ಭಾರತ ಸರಕಾರದ ವತಿಯಿಂದ ಅಲ್ಲಿ ಭವ್ಯ ಕಟ್ಟಡ ಮತ್ತು ಸುಂದರ ಗ್ರಂಥಾಲಯವನ್ನು ಕಟ್ಟಲಾಗಿದೆ.