ಗೋವಾದಲ್ಲಿ ಪ. ಪೂ. ಸ್ವಾಮಿ ಗೋವಿಂದದೇವ ಗಿರಿ ಇವರ ಅಮೃತ ಮಹೋತ್ಸವ ಮತ್ತು ಸನಾತನ ಸಂಸ್ಥೆಯ ರಜತ ಮಹೋತ್ಸವ ಭಾವಪೂರ್ಣ ವಾತಾವರಣದಲ್ಲಿ ಸಂಪನ್ನ !

ಸನಾತನ ಸಂಸ್ಥೆಯ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ಹಿಂದೂ ರಾಷ್ಟ್ರದ ಧ್ಯೇಯ ಸಾಕಾರಗೊಳಿಸುವ ಸಮಯ ಬಂದಿದೆ ! – ಪ. ಪೂ. ಸ್ವಾಮಿ ಗೋವಿಂದದೇವ ಗಿರಿ ಮಹಾರಾಜರು ಪ. ಪೂ. ಸ್ವಾಮಿ ಗೋವಿದ ದೇವ ಗಿರಿ ಮಹಾರಾಜರ ಸನ್ಮಾನ ಮಾಡುತ್ತಿರುವ (ಎಡದಿಂದ) ಸನಾತನ ಸಂಸ್ಥೆಯ ಶ್ರೀ. ಚೇತನ ರಾಜಹಂಸ, ಶ್ರೀ. ವೀರೇಂದ್ರ ಮರಾಠೆ, ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ, (ಮಧ್ಯದಲ್ಲಿ ಸನ್ಮಾನ ಸ್ವೀಕರಿಸುತ್ತಿರುವ ಪ. ಪೂ. ಗೋವಿಂದದೇವ ಗಿರಿ ಮಹಾರಾಜರು) ಕೇಂದ್ರೀಯ ‌ಇಂಧನ ರಾಜ್ಯ … Read more

ಹಿಂದೂ ರಾಷ್ಟ್ರದ ಸ್ಥಾಪನೆಗಾಗಿ ಧರ್ಮಾಚರಣೆ, ಸಾಧನೆ ಮಾಡಿ ಆಧ್ಯಾತ್ಮಿಕ ಬಲ ಹೆಚ್ಚಿಸಿ ! – ಪೂಜ್ಯ ರಮಾನಂದ ಗೌಡ, ಧರ್ಮಪ್ರಚಾರಕರು, ಸನಾತನ ಸಂಸ್ಥೆ

ಸಂತರ ಚೈತನ್ಯಮಯ ಮಾರ್ಗದರ್ಶನದಿಂದ ಜಾಗೃತವಾದ ಬಳಂಜದ ಹಿಂದೂ ಸಮಾಜ ! ಬಳಂಜ – ‘ಹೀನಾನಿ ಗುಣಾನಿ ದೂಷಯತಿ ಇತಿ ಹಿಂದು’ ಅಂದರೆ ಹೀನ ದುರ್ಗುಣಗಳನ್ನು ದೂರ ಮಾಡಿ ಸಾತ್ವಿಕ ಜೀವನ ನಡೆಸುವವನೆ ಹಿಂದೂ. ಹಿಂದೂ ರಾಷ್ಟ್ರ ಎಂದರೆ ಇಂತಹ ಸಾತ್ವಿಕ ಜನತೆಯುಳ್ಳ ರಾಷ್ಟ್ರವಾಗಿರುತ್ತದೆ. 2025 ರ ನಂತರ ಭಾರತದಲ್ಲಿ ವಿಶಾಲ ಹಿಂದೂ ರಾಷ್ಟ್ರ ಸ್ಥಾಪನೆ ಆರಂಭವಾಗಲಿದೆ. ಈ ಸಾತ್ವಿಕ ರಾಷ್ಟ್ರವು ನಿರ್ಮಾಣವಾಗಬೇಕಿದ್ದರೆ ಈಗಿನಿಂದಲೇ ಸಾಧನೆಯನ್ನು ಆರಂಭಿಸಿ ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕಿದೆ ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ಪೂಜ್ಯ ರಮಾನಂದ … Read more

ಲಕ್ಷಾಂತರ ಭಕ್ತರ ಶ್ರದ್ಧಾಸ್ಥಾನ – ಕಟರಾದ (ಜಮ್ಮು) ಶ್ರೀ ವೈಷ್ಣೋದೇವಿ !

ಶ್ರೀ ವೈಷ್ಣೋದೇವಿಯ ದೇವಸ್ಥಾನ ಹಿಂದೂಗಳ ಒಂದು ಪವಿತ್ರ ಸ್ಥಳವಾಗಿದ್ದು, ದೇವಿ ಶ್ರೀ ಕಾಳಿ, ದೇವಿ ಶ್ರೀ ಸರಸ್ವತಿ ಮತ್ತು ದೇವಿ ಶ್ರೀ ಲಕ್ಷ್ಮೀ ಪಿಂಡಿ ರೂಪದಲ್ಲಿ ಗುಹೆಯಲ್ಲಿ ವಿರಾಜಮಾನರಾಗಿದ್ದಾರೆ.

ಬೀರಭೂಮ, ಬಂಗಾಲದ ಮಹಾಸ್ಮಶಾನದಲ್ಲಿ ವಿರಾಜಮಾನಳಾಗಿರುವ ಶ್ರೀ ತಾರಾದೇವಿ !

೫೧ ಶಕ್ತಿಪೀಠಗಳ ಪೈಕಿ ಒಂದಾದ ಬೀರಭೂಮ, ಬಂಗಾಲದ ಮಹಾಸ್ಮಶಾನದಲ್ಲಿ ವಿರಾಜಮಾನಳಾಗಿರುವ ಶ್ರೀ ತಾರಾದೇವಿಯ ತಾರಾಪೀಠದ ಸಂಕ್ಷಿಪ್ತ ಪರಿಚಯ.

ಪಾಕಿಸ್ತಾನದಲ್ಲಿರುವ ಶಕ್ತಿಪೀಠ ಶ್ರೀ ಹಿಂಗಲಾಜಮಾತಾ

ಹಿಂಗಲಾಜಮಾತಾ ದೇವಸ್ಥಾನವು ೫೧ ಶಕ್ತಿಪೀಠಗಳಲ್ಲಿ ಒಂದಾಗಿದ್ದು ಅದು ಪಾಕಿಸ್ತಾನದ ಬಲೂಚಿಸ್ತಾನದಲ್ಲಿದೆ. ಈ ಸ್ಥಳದಲ್ಲಿ ಸತಿಯ ಬ್ರಹ್ಮರಂಧ್ರವು (ತಲೆ) ಬಿದ್ದಿತ್ತು.

ರಜರಪ್ಪಾದ (ಝಾರಖಂಡ) ಶ್ರೀ ಛಿನ್ನಮಸ್ತಿಕಾದೇವಿ

ದಶಮಹಾವಿದ್ಯಾದೇವಿಯರಲ್ಲಿ ಶ್ರೀ ಛಿನ್ನಮಸ್ತಿಕಾ ದೇವಿಯು ಆರನೆಯವಳಾಗಿದ್ದು ಝಾರಖಂಡದ ರಜರಪ್ಪಾದ ಶ್ರೀ ಛಿನ್ನಮಸ್ತಿಕಾದೇವಿಯ ದೇವಸ್ಥಾನವಿದೆ.

ಶ್ರದ್ಧೆ ಮತ್ತು ಭಕ್ತಿಯ ಸರ್ವೋಚ್ಚ ದರ್ಶನವನ್ನು ನೀಡುವ ಜಗನ್ನಾಥ ರಥೋತ್ಸವ !

ಜಗನ್ನಾಥ ರಥೋತ್ಸವವೆಂದರೆ ಜಗತ್ತಿನಾದ್ಯಂತದ ಭಾವಿಕರ ಶ್ರದ್ಧೆ ಮತ್ತು ಭಕ್ತಿ ಉತ್ಕಟ ದರ್ಶನ ಪಡೆಯುವ ಸಂಧಿ. ದೇವಾಲಯದ ಅದ್ಭುತ ಮತ್ತು ಬುದ್ಧಿಗೆ ನಿಲುಕದ ವೈಶಿಷ್ಟ್ಯಗಳನ್ನು ತಿಳಿದುಕೊಳ್ಳಿ..

ಪಿಳ್ಳೈಯಾರಪಟ್ಟಿ ಶ್ರೀ ಕರ್ಪಗ ವಿನಾಯಗರ ದೇವಸ್ಥಾನ

ಪಿಳ್ಳೈಯಾರಪಟ್ಟಿ ಇಲ್ಲಿನ ಸ್ವಯಂಭೂ ಶ್ರೀ ಕರ್ಪಗ ವಿನಾಯಗರ ದೇವಸ್ಥಾನವು ತಮಿಳುನಾಡಿನಲ್ಲಿರಿವ ಗಣಪತಿಯ ಮುಖ್ಯ ಮೂರು ದೇವಸ್ಥಾನಗಳ ಪೈಕಿ ಮೊದಲನೇ ದೇವಸ್ಥಾನವಾಗಿದೆ

ನ್ಯೂರೋಸೈನ್ಸ್‌ಗನುಸಾರ ಸಂಸ್ಕೃತ ಭಾಷೆಯಿಂದ ಮೆದುಳಿನ ಮೇಲೆ ಸಕಾರಾತ್ಮಕ ಪರಿಣಾಮವಾಗುತ್ತದೆ !

ಸಂಸ್ಕೃತದ ಶ್ಲೋಕ ಮತ್ತು ಮಂತ್ರಗಳ ಸ್ಮರಣೆಯ ಕಠೋರ ತರಬೇತಿಯಿಂದ ಪಂಡಿತರ ಮೆದುಳಿನ ರಚನೆಯ ಮೇಲೆ ಏನು ಪರಿಣಾಮವಾಗುತ್ತದೆ, ಎಂಬುದು ಅಧ್ಯಯನದ ಕೇಂದ್ರವಾಗಿತ್ತು.