೨೦೨೫ ರ ತನಕ ಹಿಂದೂ ರಾಷ್ಟ್ರದ ಸ್ಥಾಪನೆ ಆಗಲಿದೆ ! – ಪರಾತ್ಪರ ಗುರು ಡಾ. ಆಠವಲೆ
ಸದ್ಯದ ಕಾಲದಲ್ಲಿ ಬರುವ ಆಪತ್ಕಾಲವು ಸ್ವಲ್ಪ ಕಾಲಾವಧಿಗಾಗಿ ಮುಂದೆ ಹೋಗಿದೆ. ೨೦೨೫ ರ ತನಕ ಹಿಂದೂ ರಾಷ್ಟ್ರದ ಸ್ಥಾಪನೆಯಾಗುವುದು.
ಸದ್ಯದ ಕಾಲದಲ್ಲಿ ಬರುವ ಆಪತ್ಕಾಲವು ಸ್ವಲ್ಪ ಕಾಲಾವಧಿಗಾಗಿ ಮುಂದೆ ಹೋಗಿದೆ. ೨೦೨೫ ರ ತನಕ ಹಿಂದೂ ರಾಷ್ಟ್ರದ ಸ್ಥಾಪನೆಯಾಗುವುದು.
ಆಧ್ಯಾತ್ಮಿಕ ಸುಗಂಧ, ಹೃದಯದ ಶಾಂತಿ (ಮನಃಶಾಂತಿ) ಯಾರಿಗಾದರೂ ಬೇಕೆಂದೆನಿಸಿದರೆ, ಅವರಿಗೆ ಅದು ಭಾರತದಿಂದಲೇ ದೊರಕುವುದು !
ಭಾರತೀಯ ಅಸ್ಮಿತೆ ಮತ್ತು ಸಂಸ್ಕೃತಿಯೊಂದಿಗೆ ತನ್ನ ಸಂಬಂಧವನ್ನು ಕಾಪಾಡಿಕೊಳ್ಳುವ ಈ ರಾಣಿಯ ಬಗ್ಗೆ ತಿಳಿದುಕೊಳ್ಳೋಣ.
ಯುರೋಪ್-ಅಮೇರಿಕಾ ಈ ‘ಸೆಕ್ಯುಲರ್’ ದೇಶಗಳು ಧರ್ಮಕ್ಕೆ ಅಧಿಕೃತ ಮನ್ನಣೆಯನ್ನು ಕೊಟ್ಟಿವೆ; ಆದರೆ ‘ಸೆಕ್ಯುಲರ್’ ಭಾರತದಲ್ಲಿ ಹಿಂದೂ ಧರ್ಮಕ್ಕೆ ಅಧಿಕೃತ ಮನ್ನಣೆ ಇಲ್ಲ, ಇದು ಪಕ್ಷಪಾತವೇ; ‘ಭಾರತದಲ್ಲಿ ಹಿಂದೂ ರಾಷ್ಟ್ರ ಬರುವುದಿದೆ’, ಎಂದು ಹೇಳಿದರೆ ದೇಶದ ಮೇಲೆ ದೊಡ್ಡ ಸಂಕಟ ಬರಲಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ.
ಸಂಪೂರ್ಣ ಜಗತ್ತಿನ ಹಿತದ ವಿಚಾರವನ್ನು ಕೇವಲ ಹಿಂದೂ ಧರ್ಮ ಮಾತ್ರ ಮಾಡುತ್ತದೆ. ಹಿಂದೂ ರಾಷ್ಟ್ರವು ಹಿಂದೂ ಧರ್ಮದಂತೆಯೆ ವ್ಯಾಪಕವಾಗಿದೆ. ಇದರಿಂದಲೇ ಭಾರತ ಸರಕಾರ ‘ಸೆಕ್ಯುಲರ್’ ರಾಜ್ಯವ್ಯವಸ್ಥೆಯನ್ನು ಸ್ವೀಕರಿಸಿದ್ದರೂ ಭಾರತದಲ್ಲಿನ ವಿವಿಧ ಆಡಳಿತ ಸಂಸ್ಥೆಗಳು ಹಿಂದೂ ಧರ್ಮಶಾಸ್ತ್ರದಲ್ಲಿನ ಬೋಧವಾಕ್ಯಗಳನ್ನು ಸ್ವೀಕರಿಸಿವೆ
ಪರದ್ರವ್ಯ ಮಣ್ಣಿಗೆ ಸಮಾನವೆಂದು ತಿಳಿಯುವ ಸುಸಂಸ್ಕಾರಿತ ಭಾರತಕ್ಕೆ ಕಳಂಕ ತರುವ ಆಧುನಿಕ ಭ್ರಷ್ಟಾಚಾರಿ ಪವೃತ್ತಿಗೆ ಕಡಿವಾಣ ಹಾಕಲು ಧರ್ಮನಿಷ್ಠ ‘ಹಿಂದೂ ರಾಷ್ಟ್ರ’ವೇ ಬೇಕು !
ಯಾರು ಸಾತ್ತ್ವಿಕ ಆಚರಣೆಯನ್ನು ಮಾಡುತ್ತಾನೆಯೋ ಅವನೇ ‘ಹಿಂದೂ. ‘ಸನಾತನ ಧರ್ಮವೇ ನೀತಿಶಾಸ್ತ್ರ ಮತ್ತು ಸತ್ತ್ವಗುಣದ ಮೂಲಾಧಾರವಾಗಿದೆ.
ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯವನ್ನು ಮಾಡುವಾಗ ನಾಮಜಪ ಮಾಡುವುದು ಎಷ್ಟು ಆವಶ್ಯಕವಾಗಿದೆ ಎಂಬುದು ಗಮನಕ್ಕೆ ಬರುತ್ತದೆ.
ಸೆಕ್ಯುಲರಿಸಮ್ನ ಸಂಕಲ್ಪನೆಯನ್ನು ಕಲಿಯುವ ಆವಶ್ಯಕತೆ ! “ಭಾರತದ ಸಂವಿಧಾನವು ಸೆಕ್ಯುಲರ್ ಆಗಿರುವುದರಿಂದ ಭಾರತದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆ ಸಾಧ್ಯವಿಲ್ಲ, ಎಂದು ಕೆಲವು ಬುದ್ಧಿಜೀವಿಗಳು ಪ್ರಸಾರ ಮಾಡುತ್ತಿದ್ದಾರೆ. ಈ ಅಪಪ್ರಚಾರವನ್ನು ತಡೆಯಲು ಮೊಟ್ಟಮೊದಲು ನಾವು ಸೆಕ್ಯುಲರಿಸಮ್ ಶಬ್ದದ ಇತಿಹಾಸ ಮತ್ತು ಅದರ ವಾಸ್ತವವನ್ನು ತಿಳಿದುಕೊಳ್ಳುವುದು ಆವಶ್ಯಕವಾಗಿದೆ. ಭಾರತದ ಸಂವಿಧಾನದಲ್ಲಿ ಸೆಕ್ಯುಲರ್ವಾದದ ಬಗೆಗಿನ ತಪ್ಪು ತಿಳುವಳಿಕೆಗಳು ಮತ್ತು ವಾಸ್ತವಿಕತೆ : ಇಂದು ಸೆಕ್ಯುಲರ್ ಶಬ್ದದ ಅರ್ಥವನ್ನು ಜಾತ್ಯತೀತ ಎಂದು ಸಹಜವಾಗಿ ಹೇಳಲಾಗುತ್ತದೆ. ಸಂವಿಧಾನಕ್ಕನುಸಾರ ಭಾರತ ಜಾತ್ಯತೀತ (ಧರ್ಮನಿರಪೇಕ್ಷ) ರಾಷ್ಟ್ರವಾಗಿರುವುದರಿಂದ ಸಾರ್ವಜನಿಕ … Read more
ನಿಸರ್ಗದಲ್ಲಿ ಮರದ ಮೇಲೆ ಸಾಕಲ್ಪಡುವ ಪರೋಪಜೀವಿಗಳು ಹೇಗೆ ಅದೇ ಮರದ ಜೀವನರಸವನ್ನು ಶೋಷಣೆ ಮಾಡಿ ಅದನ್ನು ಕೊಲ್ಲುತ್ತವೆಯೊ, ಅಂತಹ ವಿವಿಧ ನಮೂನೆಯ ನೇತಾರರು ಪಕ್ಷದಲ್ಲಿ ದೊಡ್ಡ ಪ್ರಮಾಣದಲ್ಲಿದ್ದಾರೆ.