‘ ಸನಾತನ ರಾಷ್ಟ್ರ ಶಂಖನಾದ’ಮಹೋತ್ಸವದಲ್ಲಿ ಹಿಂದೂ ಧರ್ಮಕ್ಕಾಗಿ ಜೀವನವನ್ನು ಮುಡಿಪಾಗಿಟ್ಟು ಕಾರ್ಯ ನಿರ್ವಹಿಸುತ್ತಿರುವ 4 ಜನರಿಗೆ ‘ಹಿಂದೂ ರಾಷ್ಟ್ರರತ್ನ’ ಮತ್ತು 20 ಜನರಿಗೆ ‘ಸನಾತನ ಧರ್ಮಶ್ರೀ’ಪುರಸ್ಕಾರ !

ಫೊಂಡಾ, ಗೋವಾ (ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆನಗರ) – ಸನಾತನ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ‘ಸನಾತನ ರಾಷ್ಟ್ರ ಶಂಖನಾದ’ ಮಹೋತ್ಸವದಲ್ಲಿ ಹಿಂದೂ ಧರ್ಮಜಾಗೃತಿ ಮತ್ತು ರಾಷ್ಟ್ರರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು. ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಅವರ 83ನೇ ಜನ್ಮದಿನದ ನಿಮಿತ್ತ ಅವರ ಶುಭ ಹಸ್ತದಿಂದ 4 ಜನರಿಗೆ ‘ಹಿಂದೂ ರಾಷ್ಟ್ರರತ್ನ’ ಮತ್ತು 20 ಜನರಿಗೆ ‘ಸನಾತನ ಧರ್ಮಶ್ರೀ’ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ 23 … Read more

ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ರಾರಾಜಿಸಿದ ಸನಾತನ ಧರ್ಮಧ್ವಜ

ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಅವರ ಶುಭ ಕರ ಕಮಲದಿಂದ ಸನಾತನ ಧರ್ಮ ಧ್ವಜಾರೋಹಣ ಮಾಡಲಾಯಿತು. ಫೊಂಡಾ, ಗೋವಾ (ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆನಗರ) – ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದ ಎರಡನೇ ದಿನ ಐತಿಹಾಸಿಕ ಘಟನೆ ನಡೆಯಿತು. ಈ ಸಮಯದಲ್ಲಿ, ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಅವರ ಶುಭ ಕರ ಕಮಲದಿಂದ ಶಂಖನಾದ ಮತ್ತು ವೇದಮಂತ್ರಗಳ ಘೋಷಣೆಯೊಂದಿಗೆ ಸನಾತನ ಧರ್ಮಧ್ವಜವನ್ನು ಹಾರಿಸಲಾಯಿತು. … Read more

‘ಸನಾತನ ರಾಷ್ಟ್ರ ಶಂಖನಾದ’ ಮಹೋತ್ಸವಕ್ಕೆ 2೦ ಸಾವಿರ ಭಕ್ತರ ಉಪಸ್ಥಿತಿ !

ಹಿಂದೂ ರಾಷ್ಟ್ರದ ಸ್ಥಾಪನೆ ಸಮಷ್ಟಿ ಸಾಧನೆಯೇ ಆಗಿದೆ ! – ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ, ಸಂಸ್ಥಾಪಕರು, ಸನಾತನ ಸಂಸ್ಥೆ ಸಚ್ಚಿದಾನಂದ ಪರಬ್ರಹ್ಮ ಡಾ.ಜಯಂತ್ ಬಾಳಾಜಿ ಅಠವಲೆಯವರು ಮಾರ್ಗದರ್ಶನ ಮಾಡುತ್ತಿರುವುದು. ಫೊಂಡಾ, ಗೋವಾ (ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆನಗರಿ) – “ಸ್ವತಃ ಸಾಧನೆ ಮಾಡುವುದು ವ್ಯಷ್ಟಿ ಸಾಧನೆ, ಆದರೆ ಸಮಾಜವನ್ನು ಸಾಧನೆಯಲ್ಲಿ ತೊಡಗಿಸುವುದು ಸಮಷ್ಟಿ ಸಾಧನೆ. ಸನಾತನ ಸಂಸ್ಥೆಯು ಸಮಷ್ಟಿ ಸಾಧನೆಯನ್ನು ಕಲಿಸುತ್ತದೆ. ಅದಕ್ಕಾಗಿಯೇ ಇಂದು ಸನಾತನದ 131 ಸಾಧಕರು ಸಂತ ಪದವಿಯನ್ನು ಅಲಂಕರಿಸಿದ್ದಾರೆ ಮತ್ತು … Read more

‘ಸನಾತನ ರಾಷ್ಟ್ರ’ಕ್ಕಾಗಿ ‘ರಾಮರಾಜ್ಯ ಸಂಕಲ್ಪ ಜಪಯಜ್ಞ’ದ ಮೂಲಕ ಒಂದು ಕೋಟಿ ರಾಮ ನಾಮ ಜಪ !

‘ಸನಾತನ ರಾಷ್ಟ್ರ ಶಂಖನಾದ’ ಮಹೋತ್ಸವ: 2೦ ಸಾವಿರ ಜನರ ಉಪಸ್ಥಿತಿಯಲ್ಲಿ ‘ಸನಾತನ ರಾಷ್ಟ್ರ ಸಂಕಲ್ಪ ಧರ್ಮಸಭೆ’ ಜಪಯಜ್ಞದಲ್ಲಿ ಕರ್ನಾಟಕದ 5 ಸಾವಿರಕ್ಕೂ ಅಧಿಕ ಸಾಧಕರು ಮತ್ತು ಧರ್ಮಪ್ರೇಮಿ ಹಿಂದೂಗಳ ಸಹಭಾಗ ! ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದಲ್ಲಿ ಉಪಸ್ಥಿತರಿರುವ ಗಣ್ಯರು ಮತ್ತು ಭಕ್ತರು ಗೋವಾ – ಭಾರತದಲ್ಲಿ ‘ರಾಮರಾಜ್ಯ’ ಕೇವಲ ಒಂದು ಧಾರ್ಮಿಕ ಆದರ್ಶವಲ್ಲ, ಬದಲಾಗಿ ಇದನ್ನು ಸಂಸ್ಕೃತಿ, ನೀತಿ ಮತ್ತು ನ್ಯಾಯ ಆಧಾರಿತ ಆಡಳಿತ ವ್ಯವಸ್ಥೆಯ ಸಂಕೇತವೆಂದು ಪರಿಗಣಿಸಲಾಗಿದೆ. ಈ ಮಹಾನ್ ಉದ್ದೇಶದ ಕಡೆಗೆ ಒಂದು … Read more

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರ ವಂದನೀಯ ಉಪಸ್ಥಿತಿಯಲ್ಲಿ ಸನಾತನ ರಾಷ್ಟ್ರ ಶಂಖನಾದ ಮಹೋತ್ಸವಕ್ಕೆ ಆರಂಭ: 23 ದೇಶಗಳಿಂದ 19 ಸಾವಿರ ಭಕ್ತರ ಉಪಸ್ಥಿತಿ !

ಗೋವಾದ ಸಮುದ್ರ ನೋಡಲು ಬರುವ ಜನರು ಈಗ ಸನಾತನದ ಕಾರ್ಯದಿಂದಾಗಿ ಭಾರತೀಯ ಸಂಸ್ಕೃತಿಯನ್ನು ನೋಡಲು ಬರುತ್ತಾರೆ! – ಡಾ. ಪ್ರಮೋದ ಸಾವಂತ್, ಮುಖ್ಯಮಂತ್ರಿ, ಗೋವಾ ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ ಸಾವಂತ. ಗೋವಾ ಸರ್ಕಾರದ ವತಿಯಿಂದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠಾವಲೆ ಅವರ ವಿಶೇಷ ಸನ್ಮಾನ ಫೊಂಡಾ, ಗೋವಾ (ಸಚ್ಚಿದಾನಂದ ಪರಬ್ರಹ್ಮ ಡಾ. ಅಠಾವಲೆನಗರಿ) – ಹಿಂದೆ ಗೋವಾಕ್ಕೆ ಜನರು ಸಮುದ್ರ, ಹಾಗೂ ಇತರ ವಿಷಯಗಳನ್ನು ನೋಡಲು ಬರುತ್ತಿದ್ದರು; ಇದಕ್ಕೆ ವಿರುದ್ಧವಾಗಿ ಗೋವಾದಲ್ಲಿ ಸನಾತನ ಸಂಸ್ಥೆಯ … Read more

ಗೋವಾದಲ್ಲಿ ಮೊದಲ ಬಾರಿಗೆ ಸಾವಿರಾರು ಭಕ್ತರ ಕುಂಭಮೇಳ !

ಸನಾತನ ರಾಷ್ಟ್ರ ಶಂಖನಾದ ಮಹೋತ್ಸವದ ಸಿದ್ಧತೆ ಪೂರ್ಣ: ಕುತೂಹಲ ಉತ್ತುಂಗಕ್ಕೆ ಎಡದಿಂದ ಶ್ರೀ. ಸತ್ಯವಿಜಯ ನಾಯಕ, ಶ್ರೀ. ಜಯೇಶ ಥಳಿ, ಸನಾತನ ಸಂಸ್ಥೆಯ ವಕ್ತಾಯರಾದ ಶ್ರೀ. ಅಭಯ ವರ್ತಕ, ಶ್ರೀ. ಜಯಂತ ಮಿರಿಂಗಕರ ಮತ್ತು ಶ್ರೀ. ಸುಚೇಂದ್ರ ಅಗ್ನಿ. 23 ದೇಶಗಳ ಪ್ರತಿನಿಧಿಗಳು • 25 ಸಾವಿರ ಭಕ್ತರು • 15 ಪವಿತ್ರ ಸಂತಪಾದುಕೆಗಳು • ಸೋಮನಾಥ ಜ್ಯೋತಿರ್ಲಿಂಗ • ಐತಿಹಾಸಿಕ ಶಸ್ತ್ರಾಸ್ತ್ರ ಪ್ರದರ್ಶನ • ದೇವರು, ದೇಶ ಮತ್ತು ಧರ್ಮ ಜಾಗೃತಿಯ ಸಂದೇಶ ! ಫೊಂಡಾ … Read more

ಭಾರತದ ವಿಜಯಕ್ಕಾಗಿ ಗೋವಾದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ ‘ ದಲ್ಲಿ ಶಕ್ತಿಶಾಲಿ ‘ಶತಚಂಡಿ ಯಜ್ಞ ‘ ! – ಸನಾತನ ಸಂಸ್ಥೆ

ಶ್ರೀ. ಚೇತನ ರಾಜಹಂಸ, ವಕ್ತಾರರು, ಸನಾತನ ಸಂಸ್ಥೆ ಸದ್ಯದ ಸ್ಥಿತಿಯಲ್ಲಿ ಭಾರತ ಪಾಕಿಸ್ತಾನ ಯುದ್ಧದ ಕದನ ವಿರಾಮ ಘೋಷಣೆ ಆಗಿದ್ದರೂ ದುಷ್ಟ ಪಾಕಿಸ್ತಾನ ಈ ಮಧ್ಯ ಅನೇಕ ಬಾರಿ ಅದನ್ನು ಉಲ್ಲಂಘಿಸಿರುವುದು ನಾವು ನೋಡಿದ್ದೇವೆ. ಹಾಗಾಗಿ ಈ ಕದನಗಳಲ್ಲಿ ಭಾರತಕ್ಕೆ ವಿಜಯ ದೊರೆಯಬೇಕೆಂದು ಸನಾತನ ಸಂಸ್ಥೆಯ ವತಿಯಿಂದ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ದಲ್ಲಿ ಮೇ 20 ರಿಂದ 22 2025 ಈ ಮೂರು ದಿನದ ಕಾಲಾವಧಿಯಲ್ಲಿ 25 ಪುರೋಹಿತರ ಉಸ್ತುವಾರಿಯಲ್ಲಿ ಶಕ್ತಿಶಾಲಿ ಶತಚಂಡಿ ಯಜ್ಞ ಮಾಡಲಾಗುವುದು. ಈ … Read more

ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ 83 ನೇ ಜನ್ಮೋತ್ಸವ !

ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ; 23 ದೇಶಗಳಿಂದ 25 ಸಾವಿರ ಜನರ ಪಾಲ್ಗೊಳ್ಳುವಿಕೆ; ಹಾಗೂ ಬೆಂಗಳೂರು ಸೇರಿದಂತೆ, ಕರ್ನಾಟಕದಿಂದ 5000 ಕ್ಕಿಂತಲೂ ಹೆಚ್ಚಿನ ಹಿಂದೂಗಳು ಭಾಗವಹಿಸಲಿದ್ದಾರೆ. ಶಂಖನಾದ ಮಹೋತ್ಸವವು ಆಧ್ಯಾತ್ಮಿಕ ಪ್ರವಾಸೋದ್ಯಮದ ಹೊಸ ಅಧ್ಯಾಯವಾಗಲಿದೆ! ಎಡಗಡೆಯಿಂದ ಅಡ್ವೋಕೇಟ್ ಶಕುಂತಲಾ ಶೆಟ್ಟಿ,ಶ್ರೀ. ಎನ್. ಜಯರಾಮ್, ರಾಜ್ಯಾಧ್ಯಕ್ಷರು ಶಬರಿಮಲೆ ಸೇವಾ ಸಮಾಜ ,ಸೌ. ಶಾರದಾ ಯೋಗೇಶ್, ವಕ್ತಾರರು ಸನಾತನ ಸಂಸ್ಥೆ ,ಶ್ರೀ. ಮೋಹನ್ ಗೌಡ, ರಾಜ್ಯ ವಕ್ತಾರರು ಹಿಂದೂ ಜನಜಾಗೃತಿ ಸಮಿತಿ ,ಶ್ರೀ. ಎಂ ಎಲ್. ಶಿವಕುಮಾರ್, ಹಿಂದೂ ಮುಖಂಡ … Read more

ಪಾಕಿಸ್ತಾನಿ ಭಯೋತ್ಪಾದಕರ ಮೇಲಿನ ಕಾರ್ಯಾಚರಣೆ : ಹಿಂದೂ ಸಮಾಜದ ಅಸ್ಮಿತೆಯ ನಿರ್ಣಾಯಕ ಪ್ರತಿಕಾರ ! – ಸನಾತನ ಸಂಸ್ಥೆ

ಶ್ರೀ. ಅಭಯ ವರ್ತಕ,ವಕ್ತಾರರು, ಸನಾತನ ಸಂಸ್ಥೆ “ಭಾರತೀಯ ಸೈನ್ಯವು ಮಾರ್ಚ್ 7 ಕ್ಕೆ ಪಾಕಿಸ್ತಾನದಲ್ಲಿನ 9 ಭಯೋತ್ಪಾದಕ ಕೇಂದ್ರಗಳ ಮೇಲೆ ಅತ್ಯಂತ ನಿಖರವಾಗಿ ಮತ್ತು ನಿರ್ಣಾಯಕವಾಗಿ ವೈಮಾನಿಕ ದಾಳಿ ನಡೆಸಿ ಆ ಕೇಂದ್ರಗಳನ್ನು ನಾಶ ಮಾಡಿದೆ. ಇದು ಕೇವಲ ಒಂದು ಸೈನ್ಯದ ಕಾರ್ಯಾಚರಣೆಯಲ್ಲ, ದೇಶದ ಗೌರವ, ಸುರಕ್ಷತೆ ಮತ್ತು ಆತ್ಮ ಸನ್ಮಾನದ ಶಂಖನಾದವಾಗಿದೆ, ಎಂದು ಸನಾತನ ಸಂಸ್ಥೆಯ ವಕ್ತಾರರಾದ ಶ್ರೀ. ಅಭಯ ವರ್ತಕ ಇವರು ಪ್ರತಿಪಾದಿಸಿದ್ದಾರೆ. ಅವರು ಮಾತು ಮುಂದುವರೆಸಿ, ಜಮ್ಮು ಕಾಶ್ಮೀರದಲ್ಲಿನ ಪಹಲ್ಗಾವ್ ನಲ್ಲಿ 26 … Read more

ಸನಾತನ ಸಂಸ್ಥೆಯ ಶ್ರೀಚಿತ್ ಶಕ್ತಿ ( ಸೌ.) ಅಂಜಲಿ ಗಾಡಗೀಳ ಇವರಿಗೆ ‘ಓಂ ಶಿವಶಕ್ತಿ ಓಂ’ ಪ್ರಶಸ್ತಿ ಪ್ರದಾನ !

ಕೇರಳದಲ್ಲಿನ `ಶಿವೋಹಂ ಟೆಂಪಲ್ ಆಫ್ ಕಾನ್ಶಿಯಸ್ನೆಸ್ ‘ ವತಿಯಿಂದ ಪುರಸ್ಕಾರ ! ಶ್ರೀ ಚಿತ್‌ಶಕ್ತಿ (ಸೌ.) ಅಂಜಲಿ ಗಾಡಗೀಳ ಅವರಿಗೆ ‘ಓಂ ಶಿವ ಶಕ್ತಿ ಓಂ’ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ‘ಸನಾತನ ಏಕಲ ವಾಸ್ತುರತ್ನ’ ಸಂಸ್ಥೆಯ ಕುಲಪತಿ ಬ್ರಹ್ಮಶ್ರೀ ಡಾ. ಸೋಮನಾಥ್ ರಾಘವನ ಆಚಾರ್ಯ. ಕಣ್ಣೂರು (ಕೇರಳ) – ಸನಾತನ ಸಂಸ್ಥೆಯ ಸಂಸ್ಥಾಪಕ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ಓರ್ವ ಆಧ್ಯಾತ್ಮಿಕ ಉತ್ತರಾಧಿಕಾರಿ ಹಾಗೂ ಮಹರ್ಷಿಗಳ ಆಜ್ಞೆಯಂತೆ ದೇಶವಿದೇಶದ ಲಕ್ಷಾಂತರ ಕಿಲೋ ಮೀಟರ್ ಪ್ರವಾಸ ಮಾಡುವ, … Read more