‘ ಸನಾತನ ರಾಷ್ಟ್ರ ಶಂಖನಾದ’ಮಹೋತ್ಸವದಲ್ಲಿ ಹಿಂದೂ ಧರ್ಮಕ್ಕಾಗಿ ಜೀವನವನ್ನು ಮುಡಿಪಾಗಿಟ್ಟು ಕಾರ್ಯ ನಿರ್ವಹಿಸುತ್ತಿರುವ 4 ಜನರಿಗೆ ‘ಹಿಂದೂ ರಾಷ್ಟ್ರರತ್ನ’ ಮತ್ತು 20 ಜನರಿಗೆ ‘ಸನಾತನ ಧರ್ಮಶ್ರೀ’ಪುರಸ್ಕಾರ !
ಫೊಂಡಾ, ಗೋವಾ (ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆನಗರ) – ಸನಾತನ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿದ್ದ ‘ಸನಾತನ ರಾಷ್ಟ್ರ ಶಂಖನಾದ’ ಮಹೋತ್ಸವದಲ್ಲಿ ಹಿಂದೂ ಧರ್ಮಜಾಗೃತಿ ಮತ್ತು ರಾಷ್ಟ್ರರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳನ್ನು ಸನ್ಮಾನಿಸಲಾಯಿತು. ಸನಾತನ ಸಂಸ್ಥೆಯ ಸಂಸ್ಥಾಪಕರಾದ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಬಾಳಾಜಿ ಆಠವಲೆ ಅವರ 83ನೇ ಜನ್ಮದಿನದ ನಿಮಿತ್ತ ಅವರ ಶುಭ ಹಸ್ತದಿಂದ 4 ಜನರಿಗೆ ‘ಹಿಂದೂ ರಾಷ್ಟ್ರರತ್ನ’ ಮತ್ತು 20 ಜನರಿಗೆ ‘ಸನಾತನ ಧರ್ಮಶ್ರೀ’ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ 23 … Read more
