ಮಹಾಕುಂಭಪರ್ವದಲ್ಲಿನ ಸನಾತನದ ಗ್ರಂಥ ಪ್ರದರ್ಶನಿಗೆ 75,000 ಗಿಂತಲೂ ಅಧಿಕ ಭಕ್ತರ ಭೇಟಿ !

ಅಮೇರಿಕಾ, ರಷ್ಯಾ, ಆಸ್ಟ್ರೇಲಿಯಾ, ಬಾಂಗ್ಲಾದೇಶ, ನೇಪಾಳ ದೇಶಗಳಿಂದ ಬಂದ ಭಕ್ತರೂ ಪ್ರದರ್ಶಿನಿಯ ಕಡೆ ಆಕರ್ಷಿತ ! ಸನಾತನ ಸಂಸ್ಥೆಯ ಪ್ರದರ್ಶಿನಿ ವೀಕ್ಷಿಸುತ್ತಿರುವ ಜಿಜ್ಞಾಸುಗಳು ಪ್ರಯಾಗರಾಜ – ಮಹಾಕುಂಭ ಕ್ಷೇತ್ರದ ಸೆಕ್ಟರ್ 19 ರ ಮೋರಿ ಮುಕ್ತಿ ಮಾರ್ಗ ವೃತ್ತದಲ್ಲಿ ಹಾಕಲಾಗಿರುವ ಸನಾತನದ ಗ್ರಂಥ ಮತ್ತು ಫಲಕ ಪ್ರದರ್ಶನಿಗೆ ಸಾಧು ಸಂತರು, ಭಕ್ತರು, ಹಾಗೂ ಗಣ್ಯರಿಂದ ಉತ್ಸಾಹಪೂರ್ಣ ಪ್ರತಿಕ್ರಿಯೆ ಲಭಿಸಿತು. ಜನವರಿ 10 ರಿಂದ ಫೆಬ್ರವರಿ 12 ಈ ಕಾಲಾವಧಿಯಲ್ಲಿ ಹಾಕಲಾಗಿದ್ದ ಗ್ರಂಥ ಪ್ರದರ್ಶನಿಗೆ ಒಟ್ಟು 75,000 ಗಿಂತಲೂ … Read more

ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರಿಗೆ ‘ಭಾರತ ಗೌರವ’ ಪ್ರಶಸ್ತಿ

5 ಜೂನ್ 2024 ರಂದು ಫ್ರಾನ್ಸ್ ಸೆನೆಟ್ (ಸಂಸತ್ತು) ನಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರಿಗೆ ‘ಭಾರತ ಗೌರವ ಪ್ರಶಸ್ತಿ’ ನೀಡಿ ಗೌರವಿಸಲಾಯಿತು

‘ಕೇಸರಿ ಭಯೋತ್ಪಾದನೆ’ ಸ್ಥಾಪಿಸುವ ಸಂಚು ವಿಫಲ, ನ್ಯಾಯಾಲಯದಿಂದ ಯುಎಪಿಎ ರದ್ದು !

ಈ ತೀರ್ಪಿನ ಪ್ರಕಾರ ಸನಾತನದ ಸಾಧಕರು ನಿರ್ದೋಷಿಗಳೆಂದು ಸಾಬೀತಾಗಿದೆ. ಈ ಮೂಲಕ ಸನಾತನ ಸಂಸ್ಥೆಯನ್ನು ಹಿಂದೂ ಭಯೋತ್ಪಾದಕ ಎಂದು ಸಾಬೀತುಪಡಿಸುವ ‘ಅರ್ಬನ್ ನಕ್ಸಲೀಯರ’ ಸಂಚು ವಿಫಲವಾಗಿದೆ.

ಪೂರ್ವಜರ ತೊಂದರೆ ದೂರವಾಗಲು ಪಿತೃಪಕ್ಷದಲ್ಲಿ ಮಾಡಬೇಕಾದ ದತ್ತನ ಸುಧಾರಿತ ನಾಮಜಪ !

ಸದ್ಯ ಅನೇಕ ಸಾಧಕರಿಗೆ ಕೆಟ್ಟ ಶಕ್ತಿಗಳ ತೊಂದರೆಯಾಗುತ್ತಿದೆ. ಪಿತೃಪಕ್ಷದಲ್ಲಿ ಈ ತೊಂದರೆ ಹೆಚ್ಚಾಗುವುದರಿಂದ ಆ ಕಾಲಾವಧಿಯಲ್ಲಿ ಪ್ರತಿದಿನ ಮಾಡಬೇಕಾದ ಸುಧಾರಿತ ನಾಮಜಪ.