ತ್ರಿಫಲಾ ಗುಗ್ಗುಲು (ಮಾತ್ರೆ)

ತ್ರಿಫಲಾ ಗುಗ್ಗುಲು (ಮಾತ್ರೆ) ಔಷಧವು ಶರೀರದಲ್ಲಿನ ಬೆವರು ಮತ್ತು ಕೊಬ್ಬನ್ನು ಕಡಿಮೆ ಮಾಡುತ್ತದೆ. ಹಾಗೆಯೇ ಮೂಲವ್ಯಾಧಿ, ಮಲದ್ವಾರದ ಹುಣ್ಣು ಇವುಗಳಲ್ಲಿ ಉಪಯುಕ್ತವಾಗಿದೆ

ಬ್ರಾಹ್ಮಿ ಚೂರ್ಣ

ಬ್ರಾಹ್ಮಿ ಚೂರ್ಣ ತಂಪು ಗುಣಧರ್ಮದ್ದಾಗಿದ್ದು ಸ್ಮರಣಶಕ್ತಿಯನ್ನು ಹೆಚ್ಚಿಸುವ ಔಷಧವೆಂದು ಪ್ರಸಿದ್ಧವಾಗಿದೆ. ರೋಗಗಳಲ್ಲಿನ ಇದರ ಉಪಯೋಗವನ್ನು ಮುಂದೆ ಕೊಡಲಾಗಿದೆ.

ಪುನರ್ನವಾ ಚೂರ್ಣ

ಶರೀರಕ್ಕೆ ಪುನಃ ಹೊಸ ಹುರುಪನ್ನು ನೀಡುತ್ತದೆ; ಆದ್ದರಿಂದ ‘ಪುನರ್ನವಾ’ ಎಂದು ಕರೆಯುತ್ತಾರೆ. ಇದು ತಂಪು ಗುಣಧರ್ಮದ್ದಾಗಿದ್ದು ಕಫ ಮತ್ತು ಪಿತ್ತವನ್ನು ದೂರಗೊಳಿಸುತ್ತದೆ.

ಯೋಗರಾಜ ಗುಗ್ಗುಲು (ಮಾತ್ರೆಗಳು)

ಯೋಗರಾಜ ಗುಗ್ಗುಲು (ಮಾತ್ರೆಗಳು) ಅ. ಗುಣಧರ್ಮ ಮತ್ತು ಆಗಬಹದಾದ ಉಪಯೋಗ ಇದು ಉತ್ತಮ ವಾತನಾಶಕ ಔಷಧಿಯಾಗಿದೆ. ಇದರ ರೋಗಗಳಲ್ಲಿ ಆಗಬಹುದಾದ ಉಪಯೋಗವನ್ನು ಮುಂದೆ ಕೊಡಲಾಗಿದೆ; ಆದರೆ ಪ್ರಕೃತಿ, ಪ್ರದೇಶ, ಋತು ಮತ್ತು ವ್ಯಕ್ತಿಗಿರುವ ಇತರ ರೋಗಗಳಿಗನುಸಾರ ಉಪಚಾರದಲ್ಲಿ ಬದಲಾವಣೆ ಆಗಬಹುದು. ಆದ್ದರಿಂದ ಔಷಧಿಯನ್ನು ವೈದ್ಯರ ಸಲಹೆಗನುಸಾರವೇ ತೆಗೆದುಕೊಳ್ಳಬೇಕು. ಉಪಯೋಗ ಔಷಧಿಯನ್ನು ಸೇವಿಸುವ ಪದ್ಧತಿ ಅವಧಿ ವಾತದ ರೋಗಗಳು, ಅರ್ಧಾಂಗವಾಯು, ಕೈಗಳು ನಡಗುವುದು, ತಲೆತಿರುಗುವುದು, ಉಚ್ಚ ರಕ್ತದೊತ್ತಡ, ಬೊಜ್ಜು (ಸ್ಥೂಲಕಾಯ), ಸಂಧಿವಾತ (ಸಂಧಿಗಳಿಗೆ ಬಾವು ಬರುವುದು ಮತ್ತು ಸಂಧಿಗಳು … Read more