ಯಷ್ಟಿಮಧು (ಜ್ಯೇಷ್ಠಮಧ, ಅತಿಮಧುರ) ಚೂರ್ಣ
ಈ ಔಷಧಿ ತಂಪು ಗುಣಧರ್ಮವನ್ನು ಹೊಂದಿದ್ದು, ಕಣ್ಣು, ಚರ್ಮ, ಕೂದಲು ಮತ್ತು ಗಂಟಲಿಗೆ ಹಿತಕರವಾಗಿದೆ.
ಈ ಔಷಧಿ ತಂಪು ಗುಣಧರ್ಮವನ್ನು ಹೊಂದಿದ್ದು, ಕಣ್ಣು, ಚರ್ಮ, ಕೂದಲು ಮತ್ತು ಗಂಟಲಿಗೆ ಹಿತಕರವಾಗಿದೆ.
ಯೋಗರಾಜ ಗುಗ್ಗುಲು (ಮಾತ್ರೆಗಳು) ಅ. ಗುಣಧರ್ಮ ಮತ್ತು ಆಗಬಹದಾದ ಉಪಯೋಗ ಇದು ಉತ್ತಮ ವಾತನಾಶಕ ಔಷಧಿಯಾಗಿದೆ. ಇದರ ರೋಗಗಳಲ್ಲಿ ಆಗಬಹುದಾದ ಉಪಯೋಗವನ್ನು ಮುಂದೆ ಕೊಡಲಾಗಿದೆ; ಆದರೆ ಪ್ರಕೃತಿ, ಪ್ರದೇಶ, ಋತು ಮತ್ತು ವ್ಯಕ್ತಿಗಿರುವ ಇತರ ರೋಗಗಳಿಗನುಸಾರ ಉಪಚಾರದಲ್ಲಿ ಬದಲಾವಣೆ ಆಗಬಹುದು. ಆದ್ದರಿಂದ ಔಷಧಿಯನ್ನು ವೈದ್ಯರ ಸಲಹೆಗನುಸಾರವೇ ತೆಗೆದುಕೊಳ್ಳಬೇಕು. ಉಪಯೋಗ ಔಷಧಿಯನ್ನು ಸೇವಿಸುವ ಪದ್ಧತಿ ಅವಧಿ ವಾತದ ರೋಗಗಳು, ಅರ್ಧಾಂಗವಾಯು, ಕೈಗಳು ನಡಗುವುದು, ತಲೆತಿರುಗುವುದು, ಉಚ್ಚ ರಕ್ತದೊತ್ತಡ, ಬೊಜ್ಜು (ಸ್ಥೂಲಕಾಯ), ಸಂಧಿವಾತ (ಸಂಧಿಗಳಿಗೆ ಬಾವು ಬರುವುದು ಮತ್ತು ಸಂಧಿಗಳು … Read more
ಆವಶ್ಯಕತೆಯ ಸಂದರ್ಭದಲ್ಲಿ ಗಡಿಬಿಡಿಯಾಗಬಾರದು ಎಂದು ಸಾಧ್ಯವಿದ್ದರೆ ಒಂದು ಮನೆಯಲ್ಲಿ ಕಡಿಮೆಪಕ್ಷ ಪ್ರಾಧಾನ್ಯತೆಯ ಔಷಧಿಗಳ ಪ್ರತಿಯೊಂದರ ಡಬ್ಬಿ ಇಟ್ಟುಕೊಳ್ಳಬೇಕು.
ಆಡುಸೋಗೆ ಚೂರ್ಣ ಔಷಧಿಯು ತಂಪು ಗುಣಧರ್ಮದ್ದಾಗಿದ್ದು ಪಿತ್ತ ಮತ್ತು ಕಫ ನಾಶಕವಾಗಿದೆ. ಇವುಗಳ ರೋಗಗಳಲ್ಲಿನ ಉಪಯೋಗವನ್ನು ಮುಂದೆ ನೀಡಲಾಗಿದೆ
ಪಿಪ್ಪಲಿ (ಹಿಪ್ಪಲಿ) ಚೂರ್ಣವು ವಾತ ಮತ್ತು ಕಫ ನಾಶಕವಾಗಿದ್ದು, ಇವುಗಳ ರೋಗಗಳಲ್ಲಿನ ಉಪಯೋಗವನ್ನು ಮುಂದೆ ನೀಡಲಾಗಿದೆ
ಮೆಂತೆಕಾಳುಗಳು ವಾತ, ಪಿತ್ತ ಮತ್ತು ಕಫ ಈ ಮೂರೂ ದೋಷಗಳನ್ನು ಶಮನಗೊಳಿಸುತ್ತವೆ, ಕರುಳುಗಳು ಒಣಗುವುದಿಲ್ಲ.
ಲೇಖನದಲ್ಲಿ ತಿಳಿಸಿರುವ ಉಪಾಯಗಳನ್ನು ಅನುಸರಿಸಿ, ಅರೋಗ್ಯವಂತರಾಗಿರಲು ಎಲ್ಲರೂ ಪ್ರಯತ್ನಿಸೋಣ.
ಕೊರೋನಾ ವೈರಾಣುಗಳ ಸಮಸ್ಯೆಯನ್ನು ಬಗೆಹರಿಸಲು ಅಗ್ನಿಹೋತ್ರದಿಂದ ಸಹಾಯವಾಗಬಹುದು, ಎಂದು ಜರ್ಮನಿಯ ಡಾ. ಉಲರಿಚ್ ಬರ್ಕ ಮಂಡಿಸಿದ ಕೆಲವು ಅಂಶಗಳನ್ನು ಇಲ್ಲಿ ನೀಡುತ್ತಿದ್ದೇವೆ