ಯೋಗರಾಜ ಗುಗ್ಗುಲು (ಮಾತ್ರೆಗಳು)

ಯೋಗರಾಜ ಗುಗ್ಗುಲು (ಮಾತ್ರೆಗಳು) ಅ. ಗುಣಧರ್ಮ ಮತ್ತು ಆಗಬಹದಾದ ಉಪಯೋಗ ಇದು ಉತ್ತಮ ವಾತನಾಶಕ ಔಷಧಿಯಾಗಿದೆ. ಇದರ ರೋಗಗಳಲ್ಲಿ ಆಗಬಹುದಾದ ಉಪಯೋಗವನ್ನು ಮುಂದೆ ಕೊಡಲಾಗಿದೆ; ಆದರೆ ಪ್ರಕೃತಿ, ಪ್ರದೇಶ, ಋತು ಮತ್ತು ವ್ಯಕ್ತಿಗಿರುವ ಇತರ ರೋಗಗಳಿಗನುಸಾರ ಉಪಚಾರದಲ್ಲಿ ಬದಲಾವಣೆ ಆಗಬಹುದು. ಆದ್ದರಿಂದ ಔಷಧಿಯನ್ನು ವೈದ್ಯರ ಸಲಹೆಗನುಸಾರವೇ ತೆಗೆದುಕೊಳ್ಳಬೇಕು. ಉಪಯೋಗ ಔಷಧಿಯನ್ನು ಸೇವಿಸುವ ಪದ್ಧತಿ ಅವಧಿ ವಾತದ ರೋಗಗಳು, ಅರ್ಧಾಂಗವಾಯು, ಕೈಗಳು ನಡಗುವುದು, ತಲೆತಿರುಗುವುದು, ಉಚ್ಚ ರಕ್ತದೊತ್ತಡ, ಬೊಜ್ಜು (ಸ್ಥೂಲಕಾಯ), ಸಂಧಿವಾತ (ಸಂಧಿಗಳಿಗೆ ಬಾವು ಬರುವುದು ಮತ್ತು ಸಂಧಿಗಳು … Read more

ಕೊರೊನಾ ಸೋಂಕು ತಗುಲಿದ ಸಂದರ್ಭದಲ್ಲಿ ಉಪಯುಕ್ತವಾಗಿರುವ ಆಯುರ್ವೇದಿಕ ಔಷಧಿಗಳು

ಆವಶ್ಯಕತೆಯ ಸಂದರ್ಭದಲ್ಲಿ ಗಡಿಬಿಡಿಯಾಗಬಾರದು ಎಂದು ಸಾಧ್ಯವಿದ್ದರೆ ಒಂದು ಮನೆಯಲ್ಲಿ ಕಡಿಮೆಪಕ್ಷ ಪ್ರಾಧಾನ್ಯತೆಯ ಔಷಧಿಗಳ ಪ್ರತಿಯೊಂದರ ಡಬ್ಬಿ ಇಟ್ಟುಕೊಳ್ಳಬೇಕು.

ಆಯುರ್ವೇದ : ಹೆಚ್ಚಾಗುತ್ತಿರುವ ಕೊರೋನಾದ ಸೋಂಕಿನ ಹಿನ್ನೆಲೆಯಲ್ಲಿ ಗ್ರೀಷ್ಮ ಋತುವಿನಲ್ಲಿ ಮಾಡಬೇಕಾದ ಪ್ರತಿಬಂಧಾತ್ಮಕ ಉಪಾಯ ಮತ್ತು ಪೂರ್ವಸಿದ್ಧತೆ

ಲೇಖನದಲ್ಲಿ ತಿಳಿಸಿರುವ ಉಪಾಯಗಳನ್ನು ಅನುಸರಿಸಿ, ಅರೋಗ್ಯವಂತರಾಗಿರಲು ಎಲ್ಲರೂ ಪ್ರಯತ್ನಿಸೋಣ.

ಅಗ್ನಿಹೋತ್ರದಿಂದ ಸಿಉವ ರಕ್ಚಣೆ

ಕೊರೊನಾ ಮತ್ತು ಅಗ್ನಿಹೋತ್ರದ ಉಪಯುಕ್ತತೆ !

ಕೊರೋನಾ ವೈರಾಣುಗಳ ಸಮಸ್ಯೆಯನ್ನು ಬಗೆಹರಿಸಲು ಅಗ್ನಿಹೋತ್ರದಿಂದ ಸಹಾಯವಾಗಬಹುದು, ಎಂದು ಜರ್ಮನಿಯ ಡಾ. ಉಲರಿಚ್ ಬರ್ಕ ಮಂಡಿಸಿದ ಕೆಲವು ಅಂಶಗಳನ್ನು ಇಲ್ಲಿ ನೀಡುತ್ತಿದ್ದೇವೆ