ಭುಜದ ನೋವು ಬಂದಾಗ ಮಾಡಬೇಕಾದ ಕೆಲವು ಮಹತ್ವಪೂರ್ಣ ವ್ಯಾಯಾಮಗಳು
ಆಪತ್ಕಾಲದಲ್ಲಿ ವೈದ್ಯರು ಅಥವಾ ಔಷಧಿಗಳು ದೊರಕುವವು ಎಂದು ಹೇಳಲು ಆಗುವುದಿಲ್ಲ, ಆದುದರಿಂದ ರೋಗಗಳನ್ನು ತಡೆಗಟ್ಟಲು ಅಥವಾ ನಿಯಂತ್ರಣದಲ್ಲಿಡಲು ಈಗಿನಿಂದಲೇ, ಎಲ್ಲರೂ ತಮಗೆ ಯೋಗ್ಯವಾಗಿರುವ ವ್ಯಾಯಾಮಗಳನ್ನು ಮಾಡಲು ಪ್ರಾರಂಭಿಸಿ.
ಆಪತ್ಕಾಲದಲ್ಲಿ ವೈದ್ಯರು ಅಥವಾ ಔಷಧಿಗಳು ದೊರಕುವವು ಎಂದು ಹೇಳಲು ಆಗುವುದಿಲ್ಲ, ಆದುದರಿಂದ ರೋಗಗಳನ್ನು ತಡೆಗಟ್ಟಲು ಅಥವಾ ನಿಯಂತ್ರಣದಲ್ಲಿಡಲು ಈಗಿನಿಂದಲೇ, ಎಲ್ಲರೂ ತಮಗೆ ಯೋಗ್ಯವಾಗಿರುವ ವ್ಯಾಯಾಮಗಳನ್ನು ಮಾಡಲು ಪ್ರಾರಂಭಿಸಿ.
ಹಿಂದೂ ಧರ್ಮದಲ್ಲಿ ಪೂಜೆಯಲ್ಲಿ ಕರ್ಪೂರದಾರತಿಗೆ ಕರ್ಪೂರವನ್ನು ಉಪಯೋಗಿಸಲಾಗುತ್ತದೆ. ಇದರ ಜೊತೆಗೆ ಕರ್ಪೂರಕ್ಕೆ ಅನೇಕ ಉಪಯೋಗಗಳಿವೆ. ಆ ಬಗ್ಗೆ ಇಲ್ಲಿ ಮಾಹಿತಿ ಪಡೆಯೋಣ.
ಮುಂದಿನ ಕಾಲಕ್ಕಾಗಿ, ನಮ್ಮ ಶರೀರ ಮತ್ತು ಮನಸ್ಸನ್ನು ಸದೃಢಗೊಳಿಸಲು ಈ ಅವಕಾಶದ ಲಾಭ ಪಡೆಯೋಣ.
ಶರದಋತು ಆರಂಭವಾದ ಮೇಲೆ ಒಮ್ಮೆಲೆ ಉಷ್ಣತೆಯ ಪ್ರಮಾಣ ಹೆಚ್ಚಾಗುವುದರಿಂದ ನೈಸರ್ಗಿಕವಾಗಿ ಪಿತ್ತದೋಷ ಹೆಚ್ಚಾಗುತ್ತದೆ ಹಾಗೂ ಕಣ್ಣು ಬರುವುದು (ಕಂಜಂಕ್ಟಿವಾಯಿಟಿಸ್), ಕುರವಾಗುವುದು, ಮೂಲವ್ಯಾಧಿಯ ತೊಂದರೆ ಹೆಚ್ಚಾಗುವುದು, ಜ್ವರ ಬರುವುದು, ಇತ್ಯಾದಿ ರೋಗಗಳಾಗುತ್ತವೆ.
ಮಳೆಗಾಲದ ದಿನಗಳಲ್ಲಿ ಪಚನಶಕ್ತಿಯೂ ಕಡಿಮೆಯಾಗುತ್ತದೆ. ಹಸಿವೆಯು ಕಡಿಮೆಯಾಗುವುದರಿಂದ ಅಪಚನದ ರೋಗವು ನಿರ್ಮಾಣವಾಗುತ್ತದೆ. ಮಳೆಯ ನೀರಿನೊಂದಿಗೆ ಧೂಳು, ಕಸ ಹರಿದು ಬರುವುದರಿಂದ ನೀರು ಕಲುಷಿತಗೊಂಡು ಅದು ಸಹ ರೋಗಗಳಿಗೆ ಕಾರಣವಾಗುತ್ತದೆ. ಆದುದರಿಂದ ಮಳೆಗಾಲದಲ್ಲಿ ವಹಿಸಬೇಕಾದ ವಿಶೇಷ ಕಾಳಜಿಯನ್ನು ಆಯುರ್ವೇದ ತಿಳಿಸಿದೆ.
ಇಲ್ಲಿ ಓರ್ವ ವ್ಯಕ್ತಿಗಾಗಿ ಬೇಕಾಗುವಷ್ಟು ಅಮೃತಬಳ್ಳಿಯ ಕಷಾಯದ ಪ್ರಮಾಣವನ್ನು ನೀಡಲಾಗಿದೆ. ಮನೆಯಲ್ಲಿನ ವ್ಯಕ್ತಿಗಳ ಸಂಖ್ಯೆಗನುಸಾರ ನೀರು ಹಾಗೂ ಅಮೃತಬಳ್ಳಿ ಇವುಗಳ ಪ್ರಮಾಣವನ್ನು ಹೆಚ್ಚಿಸಬೇಕು.
ಪ್ರತಿಯೊಬ್ಬರಿಗೂ ‘ಈ ರೋಗಾಣುವಿನಿಂದ ತಮ್ಮ ರಕ್ಷಣೆಯಾಗಬೇಕೆಂದು ತಾವು ಮಾಸ್ಕ್ ಉಪಯೋಗಿಸಬೇಕು’, ಎಂದು ಅನಿಸುತ್ತದೆ. ಆದರೆ ನಿಜವಾಗಿಯೂ ಮಾಸ್ಕ್ ಆವಶ್ಯಕವಿದೆಯೇ ? ಎಂದು ನೋಡೋಣ…
ಆಯುರ್ವಸ್ತ್ರ ಈ ಶಬ್ದ ಆಯುರ್ ಅಂದರೆ ಆರೋಗ್ಯ ಮತ್ತು ‘ವಸ್ತ್ರ ಈ ಎರಡು ಶಬ್ದಗಳ ಸಂಧಿಯಿಂದ ನಿರ್ಮಾಣವಾಗಿದೆ. ಆಯುರ್ವೇದದಲ್ಲಿ ಔಷಧಿಯೆಂದು ಉಪಯೋಗಿಸುವ ಅನೇಕ ವನಸ್ಪತಿಗಳ ಅರ್ಕಗಳಿಂದ ಪ್ರಕ್ರಿಯೆ ಮಾಡಿದ ಬಟ್ಟೆಗೆ ‘ಆಯುರ್ವಸ್ತ್ರ’ವೆಂದು ಹೇಳುತ್ತಾರೆ.
ಆಯುರ್ವೇದವು ಜೀವಕ್ಕೆ ಕಾಲಾನುಸಾರ ಮತ್ತು ಪ್ರಕೃತಿಗನುಸಾರ ಯಮ-ನಿಯಮ ಬಂಧನಗಳ ಆಚರಣೆಯನ್ನು ಕಲಿಸಿ ಆಧ್ಯಾತ್ಮಿಕ ಉನ್ನತಿಯಲ್ಲಿ ಸಹಾಯಮಾಡುವ ಉಪಾಸನಾ ಪದ್ಧತಿಯಾಗಿದೆ. ಆದುದರಿಂದ ಪ್ರಾರಬ್ಧದಲ್ಲಿ ಅನಾರೋಗ್ಯವಿದ್ದರೂ ಆಯುರ್ವೇದದಲ್ಲಿ ಹೇಳಿದಂತೆ ಆಚರಣೆ ಮಾಡಿದ್ದರಿಂದ ಜೀವಕ್ಕೆ ಅದನ್ನು ಭೋಗಿಸಲು ಸಾಧ್ಯವಾಗುತ್ತದೆ.
‘ಕುಡಿಯುವ ಶುದ್ಧ ನೀರು ದೇಶದಲ್ಲಿನ ನಾಗರಿಕರ ಸಾಂವಿಧಾನಿಕ ಅಧಿಕಾರವಾಗಿದೆ’; ಆದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಅದನ್ನು ಸಾಕಾರಗೊಳಿಸುವ ಬದಲು ಅದನ್ನು ಲಾಭಕ್ಕೋಸ್ಕರ ಇರುವ ಇನ್ನೊಂದು ಸಂಪನ್ಮೂಲದ ಹಾಗೆ ಪರಿಗಣಿಸಿವೆ.
