ಪ್ರಾಣಶಕ್ತಿವಹನ ಉಪಾಯಪದ್ಧತಿ ಬಗ್ಗೆ ಪ್ರಶ್ನೋತ್ತರ
ಮೊದಲು ನನ್ನ ಮನಸ್ಸಿನಲ್ಲಿ ನಾಮಜಪಾದಿ ಉಪಾಯಗಳನ್ನು ಮಾಡುವಾಗ ಅನೇಕ ಪ್ರಶ್ನೆಗಳು ಬರುತ್ತಿದ್ದವು; ಆದ್ದರಿಂದ ‘ನನ್ನ ನಾಮಜಪಾದಿ ಉಪಾಯಗಳು ಸರಿಯಾಗಿ ಆಗುತ್ತಿರಲಿಲ್ಲ’, ಎಂವುದುರ ಬಗ್ಗೆ ನನಗೆ ಒತ್ತಡವಿರುತ್ತಿತ್ತು ಮತ್ತು ನಾಮಜಪ ನಡೆದ ನಂತರವೂ ನನಗೆ ಸಮಾಧಾನವಾಗುತ್ತಿರಲಿಲ್ಲ. ೧೮.೮.೨೦೨೪ ರಂದು ಗೋವಾದ ರಾಮನಾಥಿಯಲ್ಲಿನ ಸನಾತನದ ಆಶ್ರಮಮದಲ್ಲಿ ನನಗೆ ಸದ್ಗುರು ಡಾ. ಮುಕುಲ ಗಾಡಗೀಳ ಇವರ ಮಾರ್ಗದರ್ಶನ ಲಭಿಸಿತು. ಅವರ ಮಾರ್ಗದರ್ಶನವನ್ನು ಕೇಳಿ ನನ್ನ ಮನಸ್ಸು ಸಕಾರಾತ್ಮಕವಾಯಿತು. ಆದುದರಿಂದ ನನಗೆ ದೇವರ ಕೃಪೆಯಿಂದ ನಾಮಜಪಾದಿ ಉಪಾಯಗಳ ಪರಿಣಾಮವನ್ನು ಸ್ವಲ್ಪ ಪ್ರಮಾಣದಲ್ಲಿ ಅನುಭವಿಸಲು … Read more
